ಶ್ರಮಿಕ್ ರೈಲಿನಿಂದ ಕಾರ್ಮಿಕರು ಗೋರಖ್ಪುರಕ್ಕೆ
Team Udayavani, May 31, 2020, 5:49 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಜಿಲ್ಲಾಡಳಿತದ ವತಿಯಿಂದ ಶನಿವಾರ ಇಂದ್ರಾಳಿ ರೈಲು ನಿಲ್ದಾಣದಿಂದ 910 ಮಂದಿ ಕಾರ್ಮಿಕರು ಶ್ರಮಿಕ್ ರೈಲು ಮೂಲಕ ಉತ್ತರ ಪ್ರದೇಶದ ಗೋರಖ್ಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಉಡುಪಿ ಮತ್ತು ಮಂಗಳೂರಿನಿಂದ 600, ಶಿವಮೊಗ್ಗದಿಂದ 300ಕ್ಕೂ ಹೆಚ್ಚು ವಲಸೆ ಕಾರ್ಮಿಕರು ತಮ್ಮೂರಿನ ಕಡೆ ಪ್ರಯಾಣ ಬೆಳೆಸಿದ್ದಾರೆ. ಈ ರೈಲಿಗೆ 1,200 ಜನರು ನೋಂದಣಿ ಮಾಡಿಕೊಂಡಿದ್ದರು. ಆದರೆ ಲಾಕ್ಡೌನ್ ತೆರವಾದ ಕಾರಣ ಕೆಲಸ ಸಿಕ್ಕಿದ್ದರಿಂದ 300 ಜನರು ಇಲ್ಲಿ ಉಳಿದುಕೊಂಡಿದ್ದಾರೆ.
“ರೈಲ್ವೇ ಕಂಡಕ್ಟರ್’ ಅಧಿಕಾರಿಗಳು!
ನಗರಸಭೆಯ ಪೌರಾಯುಕ್ತ ಆನಂದ ಸಿ. ಕಲ್ಲೋಳಿಕರ್, ಎಇಇ ಮೋಹನ್ ರಾಜ್, ಕಂದಾಯ ಅಧಿಕಾರಿ ಧನಂಜಯ, ಪರಿಸರ ಎಂಜಿನಿಯರ್ ಸ್ನೇಹಾ, ಎಂಜಿನಿ ಯರ್ ದುರ್ಗಾ ಪ್ರಸಾದ್, ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ಸ್ಥಳದಲ್ಲಿ ಇದ್ದು ವಲಸೆ ಕುಟುಂಬಗಳ ಮಾಹಿತಿ ಪಡೆದು ಸೇವಾ ಸಿಂಧುವಿನಲ್ಲಿ ನೋಂದಾಯಿಸಿ ಕೊಂಡವರಿಗೆ ಟಿಕೆಟ್ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ