ಏಕಕಾಲಕ್ಕೆ 9,201ಶ್ರದ್ಧಾ ಕೇಂದ್ರಗಳ ಶುಚಿತ್ವ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

Team Udayavani, Jan 16, 2022, 6:35 AM IST

ಏಕಕಾಲಕ್ಕೆ 9,201ಶ್ರದ್ಧಾ ಕೇಂದ್ರಗಳ ಶುಚಿತ್ವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ ಅವರ ಆಶಯದಂತೆ ಮಕರ ಸಂಕ್ರಾಂತಿಯಂದು “ನಮ್ಮೂರು ನಮ್ಮ ಶ್ರದ್ಧಾಕೇಂದ್ರ’ ಕಾರ್ಯಕ್ರಮದಡಿ ರಾಜ್ಯದ 9,201ಕ್ಕೂ ಹೆಚ್ಚು ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತೆಯ ಮಹಾ ಅಭಿಯಾನವನ್ನು ಯಶಸ್ವಿಗೊಳಿಸಿದೆ ಎಂದು ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ ಅವರು ತಿಳಿಸಿದ್ದಾರೆ.

ಧಾರ್ಮಿಕ ಕೇಂದ್ರಗಳು ಮನುಕುಲಕ್ಕೆ ಬದುಕುವ ರೀತಿಯನ್ನು ತಿಳಿಸುವ ಕೇಂದ್ರಗಳೂ ಆಗಿವೆ.ಸ್ವಚ್ಛತೆಯ ಪರಿಕಲ್ಪನೆ ಇಲ್ಲಿಂದ ಆರಂಭಗೊಂಡರೆ ರಾಜ್ಯದ ಪ್ರತೀ ಮನೆಯಲ್ಲಿಯೂ ಜಾಗೃತಿ ಮೂಡಿಸಬಹುದೆಂದು ಡಾ| ಹೆಗ್ಗಡೆಯವರು 2016ರಲ್ಲಿ “ಸ್ವಚ್ಛ ಶ್ರದ್ಧಾ ಕೇಂದ್ರ’ ಪರಿಕಲ್ಪನೆಗೆ ಚಾಲನೆ ನೀಡಿದ್ದರು. 5 ವರ್ಷಗಳಿಂದ ವರ್ಷಕ್ಕೆ 2 ಬಾರಿಯಂತೆ ಸಾಮುದಾಯಿಕ ಸ್ವಚ್ಛತಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಹಸ್ರಾರು ಮಂದಿ ಸಹಕಾರ
ಅಭಿಯಾನದಲ್ಲಿ ಶ್ರದ್ಧಾ ಕೇಂದ್ರಗಳ ಆಡಳಿತ ಮಂಡಳಿಗಳು, ಒಕ್ಕೂಟದ ಪದಾಧಿಕಾರಿಗಳು, ಸ್ಥಳೀಯ ಜನಜಾಗೃತಿ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಶೌರ್ಯ ವಿಪತ್ತು ನಿರ್ವಹಣೆಯ ಸ್ವಯಂ ಸೇವಕರು, ನವಜೀವನ ಸಮಿತಿ ಸದಸ್ಯರು, ಊರ ಗಣ್ಯರು, ಗ್ರಾಮ ಪಂಚಾಯತ್‌ ಸದಸ್ಯರು, ಸಂಘ-ಸಂಸ್ಥೆಗಳ ಸದಸ್ಯರು, ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಕಾರ್ಯಕರ್ತರು ಕೈ ಜೋಡಿಸಿದ್ದರು.

ಇದನ್ನೂ ಓದಿ:ರೈತರಿಗಿದೆ ಸರ್ಕಾರದ ಸಾಲ ತೀರಿಸುವ ಸಾಮರ್ಥ್ಯ

ಅಭಿಯಾನದಲ್ಲಿ ..
-ದೇವಸ್ಥಾನದ ಸುತ್ತಲಿನ ಗಿಡಗಂಟಿ ತೆರವು
-ಮಂದಿರ, ಚರ್ಚ್‌, ಮಸೀದಿಗಳ ಒಳಾಂಗಣ ಆವರಣ ಸ್ವಚ್ಛತೆ
-ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವತ್ಥ ಕಟ್ಟೆ/ಅರಳಿಕಟ್ಟೆ ಸ್ವಚ್ಛ
-ಸ್ನಾನಕಟ್ಟೆ, ನದಿ ತೀರ ಪ್ಲಾಸ್ಟಿಕ್‌, ಬಟ್ಟೆಬರೆ ಕಸ ಎಸೆಯದಂತೆ ಜಾಗೃತಿ
-ಸಾರ್ವಜನಿಕ ಶೌಚಾಲಯ, ನಗರ ಸ್ವಚ್ಛತೆ, ಬೀದಿ ಸ್ವಚ್ಛತೆಗೆ ಒತ್ತು
-ವಸ್ತ್ರದ ಚೀಲ ಬಳಸುವಂತೆ ಜಾಗೃತಿ
-ಜಾತ್ರೆ, ವಿಶೇಷ ಕಾರ್ಯಕ್ರಮದಲ್ಲಿ ಸ್ವಚ್ಛತೆಗೆ ತಂಡ
-ತ್ಯಾಜ್ಯ ಎಸೆಯಲು ಬಿದಿರಿನ ಬುಟ್ಟಿ, ಡಸ್ಟ್‌ಬಿನ್‌, ತಗಡಿನ ಡಬ್ಬ ಸೂಚನೆ ಫಲಕ ಅಳವಡಿಕೆ

ಶ್ರದ್ಧಾ ಕೇಂದ್ರಗಳು
– ದೇವಸ್ಥಾನ 8,824
-ಚರ್ಚ್‌ 68  ಮಸೀದಿ 151
– ಬಸದಿ 20  ಇತರ 138
ಒಟ್ಟು 9,201

 

 

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.