ಶ್ರೀ ರಾಮಮಂದಿರ ನಿರ್ಮಾಣದ ಕನಸು ಕಂಡವರಲ್ಲಿ ವಿಶ್ವೇಶ ತೀರ್ಥ ಶ್ರೀಗಳು ಪ್ರಮುಖರು: ಮುನವಳ್ಳಿ
ಸಭಾಭವನ ನಿರ್ಮಾಣಕ್ಕೆ ಭೂಮಿಪೂಜೆ
Team Udayavani, Jan 31, 2023, 2:25 PM IST
ಗಂಗಾವತಿ: ಅಯೋಧ್ಯೆಯಲ್ಲಿ ಮರ್ಯಾದಾ ಪುರುಷ ಶ್ರೀರಾಮ ಸೀತಾ ಸಮೇತ ಲಕ್ಷ್ಮಣ ಮಂದಿರ ನಿರ್ಮಾಣದ ಕನಸು ಕಂಡು ನಿರಂತರ ಹೋರಾಟ ಮಾಡಿದವರಲ್ಲಿ ಉಡುಪಿಯ ವಿಶ್ವೇಶ ತೀರ್ಥ ಶ್ರೀ ಪಾದಂಗಳು ಪ್ರಮುಖರು. ಹಿಂದೂ ಧರ್ಮದ ಬೆಳವಣಿಗೆಗೆ ಉಡುಪಿ ಮಠದ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ಅವರು ನಗರದ ಸತ್ಯನಾರಾಯಣ ಪೇಟೆಯ ಶ್ರೀ ಸತ್ಯನಾರಾಯಣ ದೇವಸ್ಥಾನ ಹಾಗೂ ಶ್ರೀ ವಿಜಯಧ್ವಜ ವಿದ್ಯಾಪೀಠದಲ್ಲಿ ವಿಶ್ವೇಶ ತೀರ್ಥ ಸಭಾಭವನದ ನಿರ್ಮಾಣ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಗಂಗಾವತಿಯಲ್ಲಿ ವಿದ್ಯಾಪೀಠ ಸ್ಥಾಪಿಸುವ ಮೂಲಕ ಧರ್ಮದ ಕಾರ್ಯ ಶ್ರೀ ಮಠದಿಂದ ನಡೆಯುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮ, ಸಂಜೆ ಉಡುಪಿಯ 1008 ಶ್ರೀ ವಿಶ್ವಪ್ರಸನ್ನ ಶ್ರೀ ಪಾದಂಗಳು, ನಯೋಪ್ರಾ ಅಧ್ಯಕ್ಷ ಎಸ್.ರಾಘವೇಂದ್ರ ಶೆಟ್ಟಿ, ಎಚ್ ಗಿರೇಗೌಡ, ಮಹಾಲಿಂಗಪ್ಪ, ಅಮರೇಗೌಡ, ಬ್ರಾಹ್ಮಣ ಸಮಾಜದ ಮುಖಂಡರಾದ ಎಸ್.ಬಿ. ಎಚ್. ನಾರಾಯಣ ರಾವ್, ಪಂಡಿತ ವಾಗೀಶ ಗೊರೆಬಾಳ, ಗೊರೆಬಾಳ ಶ್ರೀನಿವಾಸ, ದರೋಜಿ ಶ್ರೀರಂಗ, ಅಮರೆಗೌಡ, ಜಿ.ಪವನಕುಮಾರ ಗುಂಡೂರು, ಮೇಗೂರು ರಾಘವೇಂದ್ರ, ನವಲಿ ಶ್ರೀನಾಥ, ಅರ್ಚಕ ಶ್ರೀಧರ, ವಾಸುದೇವ ನವಲಿ, ಪತ್ರಕರ್ತರಾದ ಪ್ರಸನ್ನ ದೇಸಾಯಿ, ರಾಮಮೂರ್ತಿ, ವಿರಾಪುರ ಕೃಷ್ಣ ಹಾಗೂ ಬ್ರಾಹ್ಮಣ ಸಮಾಜದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂರು ತಾಸಿಗೂ ಹೆಚ್ಚು ಬೈಕ್ ನೊಳಗೆ ಹೊಕ್ಕ ಹಾವು; ಬೈಕ್ ಮಾಲೀಕರ ಪರದಾಟ
ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ
ಕೇಸರಟ್ಟಿ ಹಣವಾಳ ರಸ್ತೆ ದುರಸ್ಥಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
ತಲೆಕೆಳಗಾಗಿದ ಸಿದ್ದು ಲೆಕ್ಕಾಚಾರ: ಸಂಗಣ್ಣ ಕರಡಿ
ಸಿದ್ದುಗೆ ಕೋಲಾರ ಕ್ಷೇತ್ರ ಕೊನೇ ಆಯ್ಕೆ: ಸಚಿವ ಹಾಲಪ್ಪ ಆಚಾರ್