ಕೃಷ್ಣಾಪುರ ಮಠ ಪರ್ಯಾಯ ದರ್ಬಾರ್ ಬೆಳಗ್ಗೆ
Team Udayavani, Sep 28, 2021, 7:25 AM IST
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಜ. 18ರಂದು ನಡೆಯುವ ಕೃಷ್ಣಾಪುರ ಮಠದ ಪರ್ಯಾಯದಲ್ಲಿ ಪರ್ಯಾಯ ದರ್ಬಾರ್ ಸಭೆಯನ್ನು ಬೆಳಗ್ಗೆಯೇ ನಡೆಸಲು ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ನಿರ್ಧರಿಸಿದ್ದಾರೆ.
ಪರ್ಯಾಯೋತ್ಸವದ ಮೆರವಣಿಗೆ ಬಂದ ಬಳಿಕ ದರ್ಬಾರ್ ಸಭೆ ನಡೆಸಿ ಬಳಿಕ ಮಹಾ ಪೂಜೆಗೆ ತೆರಳುವುದರಿಂದ ಸ್ವಾಮೀಜಿ ಯವರು ಆದಷ್ಟು ಶೀಘ್ರದಲ್ಲಿ ದರ್ಬಾರ್ ಸಭೆ ನಡೆಸಲಿದ್ದಾರೆ.
ಸಂಜೆ ಸಾಂಸ್ಕೃತಿಕ ಸಭೆ, ನಿರಂತರ ಜ್ಞಾನಯಜ್ಞದ ಉದ್ಘಾಟನೆ ನಡೆಯಲಿದೆ.
ಕಳೆದ 2020ರ ಅದಮಾರು ಮಠ ಪರ್ಯಾಯ ದರ್ಬಾರ್ ಸಭೆಯನ್ನು ಅಪರಾಹ್ನ ನಡೆಸಲಾಗಿತ್ತು. ಬೆಳಗ್ಗೆ ಕೇವಲ ಸಾಂಪ್ರದಾಯಿಕ ಕಾರ್ಯಕ್ರಮಗಳು ಮಾತ್ರ ನಡೆದಿದ್ದವು.
ಬೆಳಗ್ಗೆ ಕಾರ್ಯಕ್ರಮ ವಿಳಂಬವಾಗುತ್ತದೆ ಎಂಬ ಕಾರಣಕ್ಕೆ ಸಂಜೆ ಸಭೆ ನಡೆಸಲಾಗಿತ್ತು.
ಇದನ್ನೂ ಓದಿ:ದೇವಾಲಯ ತೆರವು: ನಂಜನಗೂಡು ತಹಶೀಲ್ದಾರ್ ಮೊಹನ ಕುಮಾರಿಗೆ ತಲೆ ದಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್