ಕ್ಷಮೆ ಯಾಚಿಸಿದ ಬಳಿಕ ಖೇಲ್‌ರತ್ನಕ್ಕೆ ಶ್ರೀಕಾಂತ್‌ ಹೆಸರು


Team Udayavani, Jun 20, 2020, 6:19 AM IST

ಕ್ಷಮೆ ಯಾಚಿಸಿದ ಬಳಿಕ ಖೇಲ್‌ರತ್ನಕ್ಕೆ ಶ್ರೀಕಾಂತ್‌ ಹೆಸರು

ಹೊಸದಿಲ್ಲಿ: ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಿದ ಬಳಿಕ ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ಆಟಗಾರ ಕೆ. ಶ್ರೀಕಾಂತ್‌ ಹೆಸರನ್ನು ಪ್ರತಿಷ್ಠಿತ ಖೇಲ್‌ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಶುಕ್ರವಾರ ಭಾರತೀಯ ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ (ಬಿಎಐ) ಇದನ್ನು ಪ್ರಕಟಿಸಿತು.

ಕಳೆದ ಫೆಬ್ರವರಿಯಲ್ಲಿ ಮನಿಲಾದಲ್ಲಿ ನಡೆದ ಏಶ್ಯನ್‌ ಟೀಮ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ಸೆಮಿಫೈನಲ್‌ನಲ್ಲಿ ಆಡದ ಕೆ. ಶ್ರೀಕಾಂತ್‌ ಬಾರ್ಸಿಲೋನಾದಲ್ಲಿ ಮತ್ತೂಂದು ಕೂಟವನ್ನಾಡಲು ತೆರಳಿದ್ದರು. ಇವರೊಂದಿಗೆ ಎಚ್‌.ಎಸ್‌. ಪ್ರಣಯ್‌ ಕೂಡ ಇದ್ದರು. ಇದಕ್ಕಾಗಿ ಬಿಎಐ ಇಬ್ಬರಿಗೂ ನೊಟೀಸ್‌ ಜಾರಿ ಮಾಡಿತ್ತು.

ಅನಂತರ ತನ್ನನ್ನು ಬಿಎಐ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡದ ಕಾರಣ ಎಚ್‌.ಎಸ್‌. ಪ್ರಣಯ್‌ ಅಸಮಾಧಾನ ವ್ಯಕ್ತಪಡಿಸಿದದ್ದರು. ಆಗ ಪ್ರಣಯ್‌ ಅವರನ್ನು ಬೆಂಬಲಿಸಿ ಶ್ರೀಕಾಂತ್‌ ಹೇಳಿಕೆ ನೀಡಿದ್ದರು. ಅಶಿಸ್ತಿನ ಕಾರಣ ಇವರಿಬ್ಬರನ್ನೂ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳಿಗೆ ಶಿಫಾರಸು ಮಾಡಿರಲಿಲ್ಲ.

ಪ್ರಣಯ್‌ ಹೆಸರು ಕಡೆಗಣನೆ
ಈಗ ಶ್ರೀಕಾಂತ್‌ ಹೆಸರನ್ನು ಖೇಲ್‌ರತ್ನಕ್ಕೆ ಪರಿಗಣಿಸಲಾಗಿದೆ. ಆದರೆ ಪ್ರಣಯ್‌ ಅವರನ್ನು ಕಡೆಗಣಿಸಲಾಗಿದೆ. ಬಿಎಐ ವಿರುದ್ಧ ಆಕ್ರೋಶದ ಹೇಳಿಕೆ ನೀಡಿದ್ದಕ್ಕೆ 15 ದಿನಗಳಲ್ಲಿ ಉತ್ತರಿಸಬೇಕೆಂದು ಅವರಿಗೆ ಸೂಚಿಸಲಾಗಿದೆ.

 

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.