Siddapur: ತಂದೆಯಿಂದ ಹಲ್ಲೆಗೆ ಯತ್ನ; ದೂರು
Team Udayavani, Nov 17, 2023, 1:04 AM IST
ಸಿದ್ದಾಪುರ: ಮಡಾಮಕ್ಕಿ ಗ್ರಾಮದ ಬೆಪ್ಡೆಯಲ್ಲಿ ಮಗನ ಮೇಲೆ ತಂದೆ ಕತ್ತಿಯಿಂದ ಬೀಸಿ, ಕೊಲೆಗೆ ಯತ್ನಿಸಿದ ಘಟನೆಯ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಸಂತ (40) ಹಾಗೂ ತಂದೆ ರಾಮ ಅವರು ಬೆಪ್ಡೆಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು.
ಮನೆ ಬಿಟ್ಟು ಓಡಿಸುವ ದೃಷ್ಠಿಯಿಂದ ರಾಮ ಅವರು ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದರು. ನ. 15ರಂದು ರಾಮ ಅವರು ಕೊಲ್ಲುವ ಉದ್ದೇಶದಿಂದ ಮನೆ ಬಳಿ ಕತ್ತಿ ಹಿಡಿದುಕೊಂಡು ಬಂದು ಕುತ್ತಿಗೆಗೆ ಬೀಸಿದ್ದು, ಇದರಿಂದ ತಪ್ಪಿಸಿಕೊಂಡಿರುವುದ್ದಾಗಿ ವಸಂತ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ