ಸಂಪುಟ ವಿಸ್ತರಿಸದಿರಲು ವಿಜಯೇಂದ್ರರಿಗೆ ಮಂತ್ರಿ ಪಟ್ಟ ತಪ್ಪಿಸುವುದು ಕಾರಣ: ಸಿದ್ದು


Team Udayavani, Feb 6, 2023, 8:49 PM IST

ಸಂಪುಟ ವಿಸ್ತರಿಸದಿರಲು ವಿಜಯೇಂದ್ರರಿಗೆ ಮಂತ್ರಿ ಪಟ್ಟ ತಪ್ಪಿಸುವುದು ಕಾರಣ: ಸಿದ್ದು

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರರಿಗೆ ಮಂತ್ರಿ ಪಟ್ಟ ತಪ್ಪಿಸುವುದಕ್ಕಾಗಿ ಸಂಪುಟವನ್ನೇ ವಿಸ್ತರಣೆ ಮಾಡಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪರಿಗೆ ಬಿಜೆಪಿ ಅನ್ಯಾಯ ಮಾಡಿತು. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿ ಆರೆಸ್ಸೆಸ್‌ನವರು ಬಸವರಾಜ ಬೊಮ್ಮಾಯಿ ಅವರನ್ನು ಕೂರಿಸಿದರು.

ಈಗ ಬಿಎಸ್‌ವೈ ಹಾಗೂ ಬಸವರಾಜ ಬೊಮ್ಮಾಯಿ ನಡುವೆ ಆಗಿ ಬರುತ್ತಿಲ್ಲ. ಬಿಎಸ್‌ವೈ ಮಗನಿಗೆ ಮಂತ್ರಿ ಮಾಡದಿರುವ ಜತೆಗೆ, ಹೆಚ್ಚು ಲಂಚ ಸಿಗಲಿ ಎಂಬ ಕಾರಣಕ್ಕೆ ಎಲ್ಲ ಖಾತೆಗಳನ್ನು ಸಿಎಂ ತಮ್ಮ ಬಳಿಯೇ ಇಟ್ಟುಕೊಂಡರು ಎಂದರು.

ಚುನಾವಣೆ ಬಳಿಕ ಯಾರು ತೀರ್ಥಯಾತ್ರೆಗೆ ಹೋಗುತ್ತಾರೆ ಎಂಬುದು ಗೊತ್ತಾಗುತ್ತದೆ. ಅವರಿಗಿಂತ ಎಷ್ಟೋ ವರ್ಷಗಳಿಗಿಂತ ಮುಂಚೆ ರಾಜಕೀಯಕ್ಕೆ ಬಂದವನು ನಾನು. ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಕಂದಾಯ ಸಚಿವ ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿದರು.

 

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾರ್ಚ್ 23ರಂದು ಮೇಯರ್ ಚುನಾವಣೆ: ಯಾರಿಗೆ ಯುಗಾದಿ

ಮಾರ್ಚ್ 23ಕ್ಕೆ ಮೇಯರ್ ಚುನಾವಣೆ: ಬಿಜೆಪಿ, ಕಾಂಗ್ರೆಸ್,ಜೆಡಿಎಸ್… ಯಾರಿಗೆ ಯುಗಾದಿ?

ಸಿದ್ದರಾಮಯ್ಯಗೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್.ಪಾಟೀಲ್

ಸಿದ್ದರಾಮಯ್ಯಗೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್.ಪಾಟೀಲ್

3-wadi-crime-news

ವಾಡಿ: ಹೆದ್ದಾರಿ ಮೇಲೆ ಪೊಲೀಸ್ ಪೇದೆ ಶವ: ಕೊಲೆ ಶಂಕೆ

1-fasddasdas

ಹೇಡಿ ರಾಜಕಾರಣಿ: ಪ್ರಿಯಾಂಕ್ ಖರ್ಗೆ ವಿರುದ್ಧ ಆಂದೋಲಾ ಶ್ರೀ ಪರೋಕ್ಷ ವಾಗ್ದಾಳಿ

4-chincholi

ಚಿಂಚೋಳಿ: ವಿದ್ಯುತ್‌ ತಂತಿ ತಗುಲಿ ತಾಯಿ ಮಕ್ಕಳು ಸೇರಿ ಮೂವರ ದುರ್ಮರಣ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.