ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆಗೆ ಸಿದ್ದರಾಮಯ್ಯ ಆಗ್ರಹ


Team Udayavani, Apr 29, 2020, 6:11 AM IST

ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಶ್ರಮಿಕ ವರ್ಗದವರಿಗಾಗಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಸಾಂಪ್ರದಾಯಿಕ ವೃತ್ತಿ ಮಾಡುವ ವಿವಿಧ ಸಮುದಾಯಗಳು ಮತ್ತು ಆಟೋ, ಟ್ಯಾಕ್ಸಿ ಸಹಿತ ನಾನಾ ಸಾರಿಗೆ ಸಂಘಟನೆಗಳ ಮುಖಂಡರ ಜತೆ ಮಂಗಳವಾರ ಸಭೆ ನಡೆಸಿದ ಸಿದ್ದರಾಮಯ್ಯ ಅವರು, ಲಾಕ್‌ಡೌನ್‌ನಿಂದಾಗಿ ಈ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುದೀರ್ಘ‌ವಾಗಿ ಚರ್ಚೆ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸರಕಾರ ಈಗ ವಿತರಣೆ ಮಾಡುತ್ತಿರುವ ಆಹಾರ ಧಾನ್ಯದ ಕಿಟ್‌ಗಳು ಎಲ್ಲರನ್ನೂ ತಲುಪುತ್ತಿಲ್ಲ. ಅದಕ್ಕಾಗಿಯೇ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಲಾಕ್‌ಡೌನ್‌ ಮುಗಿದ ಬಳಿಕ ಎದುರಾಗಬಹುದಾದ ಸನ್ನಿವೇಶ ಕುರಿತು ಸಭೆಯಲ್ಲಿ ಎಲ್ಲರೂ ಆತಂಕ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಲಿಖೀತ ರೂಪದಲ್ಲಿ ಸಮಸ್ಯೆಗಳನ್ನು ವಿವರಿಸಿ ದ್ದಾರೆ. ರಸ್ತೆ ತೆರಿಗೆ, ಮಾಸಿಕ ಕಂತು, ವಿಮೆ ಕಂತು, ವಿಮಾಣ ನಿಲ್ದಾಣದಲ್ಲಿ ಪಾರ್ಕಿಂಗ್‌ ಶುಲ್ಕ ಮನ್ನಾ ಮಾಡಬೇಕು ಎಂದು ಟ್ಯಾಕ್ಸಿ ಚಾಲಕರು, ಮಾಲಕರು ಹೇಳಿದ್ದಾರೆ. ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಸಿಎಂಗೆ ಪತ್ರ ಬರೆ ಯುತ್ತೇನೆ ಎಂದರು.

ಮದ್ಯದಂಗಡಿ ತೆರೆಯಲು ಒತ್ತಾಯ
ರಾಜ್ಯದಲ್ಲಿ ಅರ್ಥಿಕ ಸಮಸ್ಯೆ ಇದೆ. ಅಬಕಾರಿ ಸುಂಕ ಬಂದರೆ ರಾಜ್ಯದ ಆರ್ಥಿಕತೆ ಸ್ವಲ್ಪ ಮಟಿxಗಾದರೂ ಸುಧಾರಿಸುತ್ತದೆ. ಹಸುರು ವಲಯದಲ್ಲಿ ಸರಕಾರ ಮದ್ಯದ ಅಂಗಡಿಗಳನ್ನು ಪ್ರಾರಂಭ ಮಾಡಿದರೆ ಒಳ್ಳೆಯದು. ಮಾರಾಟಗಾರರಿಗೆ ಸಮಯ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಷರತ್ತು ಹಾಕಿ ಮದ್ಯದ ಅಂಗಡಿಗಳನ್ನು ತೆರೆದರೆ ರಾಜ್ಯದ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ವಿಪಕ್ಷ ನಾಯಕರ ಸಭೆ
ಲಾಕ್‌ಡೌನ್‌ನಿಂದ ರೈತರು, ಕಾರ್ಮಿಕರು, ಮಧ್ಯಮ ವರ್ಗದವರು, ಶ್ರಮಿಕ ವರ್ಗದವರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಲು ಗುರುವಾರ ವಿಪಕ್ಷಗಳ ನಾಯಕರ ಸಭೆ ಕರೆದಿದ್ದೇನೆ. ಜೆಡಿಎಸ್‌, ಜೆಡಿಯು, ಸಿಪಿಐ, ಸಿಪಿಐಎಂ, ಬಿಎಸ್‌ಪಿ, ರೈತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.