ಸಿದ್ದರಾಮಯ್ಯ ಅವರಿಗೆ ಆ್ಯಂಜಿಯೋಪ್ಲಾಸ್ಟಿ! ಆರೋಗ್ಯ ಚೇತರಿಕೆ


Team Udayavani, Dec 11, 2019, 10:03 PM IST

siddaramiah

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೃದಯದ ರಕ್ತ ಪರಿಚಲನೆಯಲ್ಲಿ ವ್ಯತ್ಯಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಸದ್ಯ ಶಸ್ತ್ರಚಿಕಿತ್ಸೆ ನಡೆಸಿರುವ ವೈದ್ಯರು ಸಿದ್ದರಾಮಯ್ಯ ಅವರ ಹೃದಯ ರಕ್ತನಾಳಕ್ಕೆ ಸ್ಟೆಂಟ್‌ ಅಳವಡಿಕೆ ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಮುಂದುವರೆಸಿದ್ದಾರೆ. ಆರೋಗ್ಯ ಚೇತರಿಕೆ ಕಂಡಿದ್ದು, ಗುರುವಾರ ಸಂಜೆ ವೇಳೆಗೆ ಆಸ್ಪತ್ರೆಯಿಂದ ಡಿಸಾcರ್ಜ್‌ ಮಾಡಲಿದ್ದು, ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಂಗಳವಾರ ಸಿದ್ದರಾಮಯ್ಯ ಅವರ ರಕ್ತದೊತ್ತಡದಲ್ಲಿ ತೀವ್ರ ಏರಿಳಿತ ಉಂಟಾಗಿತ್ತು. ಬುಧವಾರ ಬೆಳಗ್ಗೆ ವ್ಯಾಯಾಮ ಮಾಡುವ ಸಂದರ್ಭದಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಕುಟುಂಬ ವೈದ್ಯ ಡಾ. ರವಿಕುಮಾರ್‌ ಅವರು ಪರೀಕ್ಷೆ ನಡೆಸಿದಾಗ ರಕ್ತದೊತ್ತಡದಲ್ಲಿ ಏರಿಳಿತ ಉಂಟಾಗಿರುವುದು ಕಂಡು ಬಂದಿದೆ. ಕೂಡಲೇ ಮಲ್ಲೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಹೃದಯತಜ್ಞ ಡಾ. ಬಿ. ರಮೇಶ್‌ ಅವರು ಪರೀಕ್ಷೆ ನಡೆಸಿದಾಗ ಹೃದಯ ಪರಿಚಲನೆಯಲ್ಲಿ ಸಮಸ್ಯೆ ಇರುವುದು ಕಂಡು ಬಂದಿತ್ತು. ಹೀಗಾಗಿ ಆ್ಯಂಜಿಯೋ ಗ್ರಾಂ ನಡೆಸಲಾಗಿದೆ. ಈ ವೇಳೆ ಹೃದಯದ ರಕ್ತನಾಳದಲ್ಲಿ ಬ್ಲಾಕ್‌ ಕಂಡು ಬಂದಿದ್ದರಿಂದ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿ ಒಂದು ಸ್ಟೆಂಟ್‌ ಅಳವಡಿಸಲಾಗಿದೆ.

ಈ ಹಿಂದೆಯೂ ತಂದೆಗೆ ಹೃದಯ ಸಮಸ್ಯೆ ಕಾಣಿಸಿಕೊಂಡು ಸ್ಟಂಟ್‌ ಅಳವಡಿಸಿದ್ದರು. ಮತ್ತೆ ಬುಧವಾರ ಬೆಳಗ್ಗೆ ಆ್ಯಂಜಿಯೋಗ್ರಾಂ ನಡೆಸಿದಾಗ ಹೃದಯ ರಕ್ತ ನಾಳದಲ್ಲಿ ಬ್ಲಾಕೇಜ್‌ ಇರುವುದು ಕಂಡು ಬಂದಿತ್ತು. ಹೀಗಾಗಿ, ಆ್ಯಂಜಿಯೋ ಪ್ಲಾಸ್ಟಿ ನಡೆಸಲಾಗಿದೆ. ಉತ್ತಮವಾಗಿ ಸ್ಪಂದಿಸಿ ಶೀಘ್ರ ಚೇತರಿಸಿಕೊಳ್ಳುತ್ತಿದ್ದು, ಗುರುವಾರವೇ ಆಸ್ಪತ್ರೆಯಿಂದ ಮನೆಗೆ ವಾಪಸಾಗಲಿದ್ದಾರೆ.
– ಡಾ. ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ ಪುತ್ರ ಹಾಗೂ ಶಾಸಕ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.