ಉಕ್ರೇನ್‌ನಲ್ಲಿ ಸಿಲುಕಿದ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಲಕರಿಗೆ ಧೈರ್ಯ ಹೇಳಿದ ಸಿದ್ದು ಸವದಿ


Team Udayavani, Feb 27, 2022, 7:07 PM IST

ಉಕ್ರೇನ್‌ನಲ್ಲಿ ಸಿಲುಕಿದ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಲಕರಿಗೆ ಧೈರ್ಯ ಹೇಳಿದ ಸಿದ್ದು ಸವದಿ

ರಬಕವಿ-ಬನಹಟ್ಟಿ : ಉಕ್ರೇನ್‌ನಲ್ಲಿ ಸಿಲುಕಿದ ತಾಲೂಕಿನ ವಿದ್ಯಾರ್ಥಿಗಳ ಮನೆಗೆ ತೆರಳಿದ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಸಿದ್ದು ಸವದಿ ಪಾಲಕರಿಗೆ ಧೈರ್ಯ ಹೇಳಿದರು.

ಅವರು ಭಾನುವಾರ ಜಗದಾಳದ ಕಿರಣ ಸಿಂಗಾಡಿ, ನಾವಲಗಿಯ ಕಿರಣ ಸವದಿ, ರಬಕವಿ ನಗರದ ಅಶ್ವತ ಗುರವ ವಿದ್ಯಾರ್ಥಿಗಳ ಮನೆಗೆ ಭೇಟ್ಟಿ ನೀಡಿ ಪಾಲಕರ ಜೊತೆ ಮಾತನಾಡಿ, ಶೀಘ್ರದಲ್ಲೇ ಕೇಂದ್ರ ಸಚಿವರು ಹಾಗೂ ಭಾರತ ಸರಕಾರದ ಜೊತೆ ಮಾತನಾಡಿ ಅವರನ್ನು ಸುರಕ್ಷಿತವಾಗಿ ಮರಳಿ ತರುವ ವ್ಯವಸ್ಥೆ ಮಾಡಲಾಗುವುದು ತಾವೆಲ್ಲರು ಧೈರ್ಯದಿಂದ ಇರಬೇಕು ಎಂದರು.

ನಾವು ಮುಖ್ಯ ಮಂತ್ರಿಗಳಿಗೆ, ಕೇಂದ್ರ ಮಂತ್ರಿ ಪ್ರಲ್ಹಾದ ಜೋಶಿಯವರಿಗೆ ಮನವಿ ಮಾಡಿದ್ದು, ಸರಕಾರ ಹೇಳಿದ ಪ್ರಕಾರ ಯಾವುದೇ ಭಯ ಪಡುವ ಅಗತ್ಯವಲ್ಲ. ಅವರು ಒಂದೇ ಜಾಗದಲ್ಲಿ ಇರಲಿಕ್ಕೆ ಹೇಳಿದ್ದಾರೆ. ಅಲ್ಲಿ ನಾಗರಿಕರ ಮೇಲೆ ಬಾಂಬ ಹಾಕುವುದನ್ನು ಮಾಡುವುದಿಲ್ಲ. ರಷ್ಯಾದ ಅಧ್ಯಕ್ಷರ ಜೊತೆ ನಮ್ಮ ಪ್ರಧಾನ ಮಂತ್ರಿಗಳು ಮಾತನಾಡಿದ್ದಾರೆ. ಈಗಾಗಲೇ 2 ವಿಮಾನಗಳ ಮೂಲಕ 400ಕ್ಕೂ ಹೆಚ್ಚಿನ ಜನರನ್ನು ಕರೆತರುವಂತಹ ಕೆಲಸ ಮಾಡಿದೆ. ಇಗಲೂ ಕೂಡಾ ಇನ್ನೂಳಿದವರನ್ನು ಕರೆ ತರುವ ಪ್ರಯತ್ನ ನಿರಂತರವಾಗಿ ಚಾಲ್ತಿಯಲ್ಲಿದ್ದು, ಯಾರು ದೃತಿಗೆಡುವ ಅವಶ್ಯಕತೆಯಿಲ್ಲ. ತಾವು ದೈರ್ಯದಿಂದ ಇರಿ, ಮಕ್ಕಳಿಗೆ ಧೈರ್ಯ ತುಂಬಿ ಎಂದರು.

ಇದೇ ವೇಳೆ ನಾವಲಗಿಯ ಕಿರಣ ಸವದಿ ಜೊತೆ ವಾಟ್ಸ್ ಆ್ಯಪ್ ಕರೆ ಮಾಡಿ ಮಾತನಾಡಿ, ವಿಷಯ ತಿಳಿದುಕೊಂಡರು. ಅಲ್ಲಿ ಊಟದ ವ್ಯವಸ್ಥೆ ಖಾಲಿಯಾಗಿದ್ದು, ನೀರಿಗೂ ಪರದಾಡುವಂತಾಗಿದೆ. ನಮ್ಮನ್ನು ಕೇಂದ್ರ ಎಂಬೆಸಿ ಸಂಪರ್ಕಿಸಿ ನಮಗೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಕಿರಣ ಹೇಳಿದಾಗ. ಈ ಕುರಿತು ಶೀಘ್ರವೇ ಮಾನ್ಯ ಮುಖ್ಯ ಮಂತ್ರಿಗಳು, ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆ ಮಾತನಾಡಿ ತಮ್ಮನ್ನು ಆದಷ್ಟು ನಮ್ಮ ದೇಶಕ್ಕೆ ಕರೆತರಲು ಪ್ರಯತ್ನಿಸುವುದಾಗಿ ತಿಳಿಸಿದರು.

ಇದನ್ನೂ ಓದಿ :ಆಪರೇಷನ್ ಗಂಗಾ: ಉಕ್ರೇನ್ ನೆರೆ ರಾಷ್ಟ್ರಗಳಿಗೆ ಇನ್ನಷ್ಟು ವಿಮಾನಗಳು

ಈ ಸಂದರ್ಭದಲ್ಲಿ ಸುಬಾಸ ಉಳ್ಳಾಗಡ್ಡಿ, ಆನಂದ ಕಂಪು, ಯಲ್ಲಪ್ಪ ಕಟಗಿ, ಪಿ. ಜಿ. ಕಾಖಂಡಕಿ, ಲಕ್ಷ್ಮಣ ಸವದಿ ಸೇರಿದಂತೆ ಅನೇಕರು ಇದ್ದರು.

ತಾಲೂಕಿನ ಐದು ಜನ : ರಬಕವಿ-ಬನಹಟ್ಟಿ ತಾಲೂಕಿನ ಜಗದಾಳದ ಕಿರಣ ಸಿಂಗಾಡಿ, ನಾವಲಗಿ ಗ್ರಾಮದ ಕಿರಣ ಸವದಿ, ಹಳಿಂಗಳಿ ಗ್ರಾಮದ ಪ್ರಜ್ವಲ ಹಿಪ್ಪರಗಿ, ಮದಬಾವಿ ಗ್ರಾಮದ ಪ್ರಜ್ವಲಕುಮಾರ ತಿಮ್ಮಾಪುರ ಹಾಗು ರಬಕವಿಯ ಅಶ್ವಥಕುಮಾರ ಗುರವ ಉಕ್ರೇನ್‌ನಲ್ಲಿ ಸಿಲುಕಿದ ವಿದ್ಯಾರ್ಥಿಗಳಾಗಿದ್ದಾರೆ. ಎಲ್ಲ ಐವರು ಕುಟುಂಬಸ್ಥರು ತಮ್ಮ ತಮ್ಮ ಮಕ್ಕಳೊಂದಿಗೆ ಮೊಬೈಲ್ ಸಂಪರ್ಕದಲ್ಲಿದ್ದಾರೆ. ಕೆಲ ಹೊತ್ತು ಸಂಪರ್ಕಕ್ಕೆ ಸಿಕ್ಕರೆ, ಮತ್ತೊಂದು ಹೊತ್ತು ದೊರಕುತ್ತಿಲ್ಲ. ಹೀಗಾಗಿ ಕುಟುಂಬಸ್ಥರಲ್ಲಿ ಭಯ ಹೆಚ್ಚಾಗಿದೆ.

ರಾಯಭಾರಿ ಸಂಪರ್ಕವಿಲ್ಲ; ಕಳೆದ ಮೂರು ದಿನಗಳಾದರೂ ಭಾರತೀಯ ರಾಯಭಾರಿ ಕಚೇರಿಯಿಂದ ಯಾವದೇ ಸಂಪರ್ಕವಾಗುತ್ತಿಲ್ಲ. ಕೆಲವರು ಬಂಕರ್‌ನಲ್ಲಿ ಇನ್ನೂ ಕೆಲವರು ಮೆಟ್ರೋ ನಿಲ್ದಾಣದಲ್ಲಿದ್ದು, ಇದೀಗ ಊಟ, ನೀರಿನ ಕೊರತೆ ಹೆಚ್ಚಾಗಿದ್ದು, ಎಲ್ಲಿಂದಲೂ ಆಹಾರ ದೊರಕುತ್ತಿಲ್ಲವೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.