ಶಿರಸಿ: Double Engine Govt ಇದ್ದರೆ ರಾಷ್ಟ್ರಕ್ಕೇ ಹಿತ: ಪಿಬಿಎಂಪಿ


Team Udayavani, Apr 25, 2023, 12:49 PM IST

4-sirsi

ಶಿರಸಿ: ರಾಜ್ಯ ಕೇಂದ್ರದಲ್ಲಿ ಒಂದೇ ಸರಕಾರ ಇದ್ದರೆ ರಾಷ್ಟ್ರ ಹಿತವೂ ಆಗಲಿದೆ ಎಂದು ಪಶ್ಚಿಮ ಬಂಗಾಲದ ರಾಜ್ಯ ಅಧ್ಯಕ್ಷ, ಸಂಸದ ಡಾ. ಸುಖಾಂ ಮುಜುಂಬದಾರ ಹೇಳಿದರು.

ಅವರು ಮಾರಿಗುಡಿಯಲ್ಲಿ ಕರಪತ್ರಕ್ಕೆ ಪೂಜೆ ಸಲ್ಲಿಸಿ, ಮನೆ ಮನೆ ಪ್ರಚಾರ ನಡೆಸಿ, ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಏಳನೇ ಬಾರಿ‌ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲ್ಲುತ್ತಾರೆ.  ಡಬಲ್ ಇಂಜಿನ್ ಸರಕಾರ ಇದ್ದರೆ ಲಾಭ ಏನು ಎಂಬುದರ ಬಗ್ಗೆ ನಾಲ್ಕು ವರ್ಷದಿಂದ ಪ್ರಾಮಾಣಿಕ ಅಭಿವೃದ್ದಿ ಆಗುತ್ತಿರುವುದೇ ಸಾಕ್ಷಿ. ಪಶ್ಚಿಮ ಬಂಗಾಲದ ಸಾವಿರಾರು ಜನರು ಉದ್ಯೋಗಕ್ಕೆ ಕರ್ನಾಟಕ್ಕೆ ಬರುತ್ತಾರೆ ಎಂದರು.

ಇಲ್ಲಿ ಆರ್ಥಿಕ ಅಭಿವೃದ್ದಿ ಆಗಿದೆ. ನಮ್ಮವರೂ ಇಲ್ಲಿ ಬಂದು ಕೆಲಸ‌ ಮಾಡುತ್ತಾರೆ. ಬಿಜೆಪಿ ಅಭಿವೃದ್ದಿ ಕಾರಣವಾಗಿದೆ. ರಾಜ್ಯ, ಕೇಂದ್ರದ ಸಹಮತ ಇದ್ದರೆ ಎಷ್ಟು ಅಭಿವೃದ್ದಿ ಆಗುತ್ತದೆ ಎಂಬುದಕ್ಕೆ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದ ಅವರು ಪೆಟ್ರೋಲ್, ಡಿಸೈಲ್ ದರ ಏರಲು ಅಂತರಾಷ್ಟ್ರೀಯ ಏರಿಳಿತ ಕಾರಣ ಎಂದರು.

ಸ್ಪೀಕರ್, ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಇಡೀ ರಾಜ್ಯದಲ್ಲಿ ಮಹಾ ಪ್ರಚಾರ ಅಭಿಯಾನ ನಡೆಯುತ್ತಿದೆ. ಮಂಗಳವಾರ, ಬುಧವಾರ ಈ ಅಭಿಯಾನದಲ್ಲಿ ರಾಜ್ಯ ರಾಷ್ಟ್ರ ನಾಯಕರು ಪ್ರಚಾರ  ಅಭಿಯಾನದಲ್ಲಿ  ತೊಡಗಿಕೊಂಡಿದ್ದಾರೆ. ಕರಪತ್ರ ದೇವಸ್ಥಾನದಲ್ಲಿ ಪೂಜಿಸಿ ಅಭಿಯಾನ ಆರಂಭಿಸಲಾಗಿದೆ ಎಂದರು.

ಈ ವೇಳೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ನಂದನ ಸಾಗರ, ಉಷಾ ಹೆಗಡೆ, ರಾಜೇಶ ಶೆಟ್ಟಿ, ಸುಬ್ರಾಯ ಹಲಸಿನಳ್ಳಿ ಇದ್ದರು.

ಮೋದಿ ನಮ್ಮ‌ ನೇತಾರ ಎಂಬುದೇ ನಮ್ಮ ಭಾಗ್ಯಶಾಲಿ.  ಜಗತ್ತಿನ ಲೀಡರ್ ಅವರು. ವಿಪಕ್ಷದಲ್ಲಿ ಯಾರ್ಯಾರು ಚೋರ್ ಇದ್ದಾರೆ ಎಂಬುದು ಇಡಿ, ಸಿಬಿಐಗೆ ಗೊತ್ತಿದೆ.  –ಸುಖಾಂ ಮುಂಜುಮದಾರ್, ಎಂಪಿ

ಸಿದ್ದರಾಮಯ್ಯ ಅವರು ಪ್ರಚಾರದ ಸಂದರ್ಭದಲ್ಲಿ ಲಿಂಗಾಯತ ಮುಖ್ಯಮಂತ್ರಿ ಕುರಿತು  ಮಾತನಾಡಿರುವುದು ಅವರ ಮನಸ್ಥಿತಿ ತೋರಿಸುತ್ತದೆ. ಸಿದ್ದರಾಮಯ್ಯ ಅವರು ಒಡೆದು‌ ಆಳುವ‌ ಮನಸ್ಥಿತಿಯವರು. ಸ್ವಾರ್ಥ ಸಾಧಿಸಿಕೊಳ್ಳುವುದು ಕಾಂಗ್ರೆಸ್ ಮನಸ್ಥಿತಿ. –ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.