ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!
Team Udayavani, Mar 31, 2023, 11:49 AM IST
ಶಿರಸಿ: ಇಬ್ಬರು ಶಾಸಕರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಲು ಶಿರಸಿಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಶುಕ್ರವಾರ 11:15 ರ ಸುಮಾರಿಗೆ ರಾಜೀನಾಮೆ ಸಲ್ಲಿಸಲು ಬಿಜೆಪಿ ಶಾಸಕರೊಬ್ಬರು, ಇನ್ನೊಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕಾರಣದಿಂದ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಶುಕ್ರವಾರ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಅವರು ಇರುವದರಿಂದ ಬಳ್ಳಾರಿ ಹಾಗೂ ಅರಸಿಕೇರೆ ಸಮೀಪದ ಕ್ಷೇತ್ರದ ಶಾಸಕರು ರಾಜೀನಾಮೆ ನೀಡಲು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದೀಗ ರಾಜ್ಯದ ಗಮನ ಶಿರಸಿಯಲ್ಲಿನ ಕಾಗೇರಿ ಕಚೇರಿ ಅವರ ಹತ್ರ ಎಲ್ಲರ ಚಿತ್ತ ನೆಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ