ಆರು ಸಾವಿರ ಸಸಿ ನೆಟ್ಟ ಪರಿಸರ ಪ್ರೇಮಿ


Team Udayavani, Jun 5, 2022, 4:06 PM IST

13

ಮೂಡಲಗಿ: ಸಸಿ ನೆಟ್ಟು ಅವುಗಳಿಗೆ ನೀರು ಹಾಕಿ, ಪಾಲನೆ-ಪೋಷಣೆ ಮಾಡುವ ಮೂಲಕ ಇಡೀ ದೇಶಕ್ಕೆ ಸಾಲು ಮರದ ತಿಮ್ಮಕ್ಕನೇ ಮಾದರಿಯಾಗಿದ್ದಾರೆ. ಸಾಲು ಮರದ ತಿಮ್ಮಕ್ಕನ ಪ್ರೇರಣೆಯಿಂದ ಪಟ್ಟಣದ ಈರಪ್ಪ ಢವಳೇಶ್ವರ ಎಂಬಾತ ಸುಮಾರು 6000 ಸಸಿ ನೆಟ್ಟು ಅವುಗಳ ಪಾಲನೆ-ಪೋಷಣೆ ಮಾಡಿ ಪರಿಸರ ಪ್ರೇಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹೌದು, ಪಟ್ಟಣದ ಗಂಗಾ ನಗರದ ನಿವಾಸಿ ಈರಪ್ಪ ಢವಳೇಶ್ವರ ಸತತ 8 ವರ್ಷಗಳಿಂದ ಪಟ್ಟಣದ ವಿವಿಧ ಸ್ಥಳಗಳಲ್ಲಿ ಸಸಿ ನೆಟ್ಟು ಅವುಗಳಿಗೆ ನೀರು ಹಾಕಿ, ಪೋಷಣೆ ಮಾಡಿ ಗಿಡ-ಮರ ಬೆಳೆಸುತ್ತ ಪರಿಸರ ಪ್ರೇಮ ಬೆಳೆಸಿಕೊಂಡಿದ್ದಾರೆ. ಅರಣ್ಯ ಇಲಾಖೆ ಹಾಗೂ ಪುರಸಭೆ ಸಹಕಾರದಿಂದ ಪಟ್ಟಣದ ಕಸ ವಿಲೇವಾರಿ ಘಟಕ, ಜಲ ಶುದ್ಧೀಕರಣ ಘಟಕ, ದೇವಸ್ಥಾನಗಳು, ಅಂಗನವಾಡಿ ಕೇಂದ್ರಗಳು, ಗುರ್ಲಾಪುರ ಗ್ರಾಮದ ಎರಡು ರುದ್ರಭೂಮಿಗಳು, ಶಾಲಾ-ಕಾಲೇಜುಗಳ ಆವರಣ ಹೀಗೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸುಮಾರು 6000 ಸಸಿ ನೆಟ್ಟ ಈರಪ್ಪ ಢವಳೇಶ್ವರ ಕಾರ್ಯ ಇತರರಿಗೆ ಮಾದರಿ.

ಆರು ವರ್ಷಗಳ ಹಿಂದೆ ಬಣಗುಡುತ್ತಿದ್ದ ಪಟ್ಟಣದ ರುದ್ರಭೂಮಿ ಈರಪ್ಪ ಅವರ ಪರಿಸರ ಕಾಳಜಿಯಿಂದ ಈಗ ರುದ್ರಭೂಮಿಯಲ್ಲಿ ನೂರಾರು ಗಿಡಗಳಿಂದ ಕಂಗೊಳಿಸುತ್ತಿದ್ದು, ಸ್ಮಶಾನದ ಆವರಣಕ್ಕೆ ಹಸಿರು ತೋರಣ ಕಟ್ಟಿದಂತಾಗಿದೆ. ಸೂತಕದ ಭಾರ ಹೊತ್ತು ಸ್ಮಶಾನಕ್ಕೆ ಬರುವ ಜನರಿಗೆ ಗಿಡಗಳೆಲ್ಲ ನೆರಳಾಗಿ ತಂಪು ನೀಡುತ್ತಲಿವೆ. ಪ್ರತಿಯೊಂದು ಗಿಡಗಳಿಗೂ ಪಿವಿಸಿ ಪೈಪ್‌ ಜೋಡಣೆ ಜೊತೆಗೆ ಡ್ರಿಪ್‌ ಅಳವಡಿಸಿ ಪ್ರತಿದಿನ ನೀರು ಬಿಡುವ ಜೊತೆಗೆ ಗಿಡಗಳ ಸುತ್ತ ಇರುವ ಕಸ ತೆಗೆಯುವ ಕಾಯಕ ಮಾಡುತ್ತಿದ್ದಾರೆ.

ಇನ್ನೂ ಪಟ್ಟಣದ ಸಾರ್ವಜನಿಕರ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರಿಂದ ಕಾಣಿಕೆ ರೂಪದಲ್ಲಿ ಸಸಿ ಸಂಗ್ರಹಿಸಿ, ಅವುಗಳನ್ನು ನೆಟ್ಟು ಪಾಲನೆ-ಪೋಷಣೆ ಮಾಡುವ ಕಾಯಕದಲ್ಲಿ ಈರಪ್ಪ ತೊಡಗಿಕೊಂಡಿದ್ದಾರೆ.

ಇವತ್ತಿನ ದಿನಗಳಲ್ಲಿ ಪರಿಸರ ನಾಶದಿಂದ ಅಂತರ ಜಲಮಟ್ಟ ಕುಸಿತವಾಗಿದೆ ಮತ್ತು ಬಿಸಿಲಿನ ತಾಪಮಾನ ಹೆಚ್ಚಾಗಿದೆ, ಇದ್ದನ್ನು ಹೊಗಲಾಡಿಸಲು ಪ್ರತಿಯೊಬ್ಬರು ಜವಾಬ್ದಾರಿಯಿಂದ ಗೀಡ ಮರಗಳನ್ನು ಬೆಳೆಸಿ ಆರೋಗ್ಯಕರ ಹಾಗೂ ಸ್ವಚಂದವಾದ ಪರಿಸರ ನಿರ್ಮಿಸಲು ಸಾಧ್ಯ –ಈರಪ್ಪ ಢವಳೇಶ್ವರ, ಗಂಗಾ ನಗರ ನಿವಾಸಿ

„ಕೆ.ಬಿ. ಗಿರೆನ್ನವರ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.