ಅತಿಯಾದರೆ ಸ್ಮಾರ್ಟ್‌ ಫೋನ್‌ ವಿಷವೇ!


Team Udayavani, Jun 15, 2020, 4:52 AM IST

ati-smart

ಸ್ಮಾರ್ಟ್‌ಫೋನ್‌, ಕಂಪ್ಯೂಟರ್‌, ಲ್ಯಾಪ್‌ಟಾಪ್‌ ಪರದೆ ಮುಂದೆ ಹೆಚ್ಚು ಹೊತ್ತು ಕಾಲ ಕಳೆಯುವವರಿಗೆ ಬಿಸಿಮುಟ್ಟಿಸುವ ಸುದ್ದಿ ಇಲ್ಲಿದೆ. ಇಂದು ಅಂತರ್ಜಾಲದಲ್ಲಿ ಏನಾದರೊಂದು ಮಾಹಿತಿ ಪಡೆಯಲೋ, ಮನರಂಜನೆಗಾಗಿಯೋ  ಸ್ಕ್ರಾಲ್‌ ಮಾಡುತ್ತಾ ಗಂಟೆಗಟ್ಟಲೆ ಕಂಪ್ಯೂಟರ್‌/ ಲ್ಯಾಪ್‌ ಟಾಪ್‌/ ಮೊಬೈಲ್‌ ಮುಂದೆ ಕೂರು ವುದು ಎಲ್ಲರಿಗೂ ಅಭ್ಯಾಸವಾಗಿಬಿಟ್ಟಿದೆ.

ಪರದೆ ಮುಂದೆ ಕೂತು ದಿಟ್ಟಿಸುವು ದರಿಂದ ಏನು ಹಾನಿ ಉಂಟಾಗುತ್ತದೆ ಎನ್ನುವುದನ್ನು ಸಂಶೋಧನೆ  ಯೊಂದು ಹೊರಹಾಕಿದೆ. ಡಿಜಿ ಟಲ್‌ ಪರದೆ ಹೊಮ್ಮಿಸುವ ಬೆಳಕು, ಕಣ್ಣುಗಳನ್ನು ಬಲಹೀನವನ್ನಾಗಿ ಮಾಡುವುದಷ್ಟೇ ಅಲ್ಲ, ಚರ್ಮದ ಮೇಲೂ ದುಷ್ಪರಿಣಾಮ ಬೀರುತ್ತದೆಂದು ವಿಜ್ಞಾನಿಗಳು ತಿಳಿಸಿದ್ದಾರೆ. ಅತಿನೇರಳೆ ಕಿರಣ ತಂದೊಡ್ಡುವ ಸಮಸ್ಯೆಗಳ ಕುರಿತು ಹಲವರಿಗೆ ಗೊತ್ತಿದೆ. ಅದು ಸೂರ್ಯನ ಕಿರಣಗಳಲ್ಲಿ ಅಡಕವಾಗಿರುತ್ತದೆ ಎಂಬುದು ನಮಗೆ ಗೊತ್ತಿರುವ ಸಂಗತಿಯೇ. ಈ ಕಿರಣಗಳು ಚರ್ಮಕ್ಕೆ ಹಾನಿಯುಂಟುಮಾಡು ತ್ತವೆ.

ಅದಕ್ಕಾಗಿಯೇ  ಸಮುದ್ರ ತೀರದ ಪ್ರದೇಶಗಳಿಗೆ ಹೋದಾಗ ಈ ಕಿರಣಗಳಿಂದ ರಕ್ಷಣೆ ಪಡೆಯಲು ಸನ್‌ ಸ್ಕ್ರೀನ್‌ ಕ್ರೀಮುಗಳನ್ನು ಬಳಸುತ್ತಾರೆ. ಡಿಜಿಟಲ್‌ ಪರದೆಯಿಂದ ಹೊಮ್ಮುವ ನೀಲಿ ಬೆಳಕು ಕೂಡಾ ಅತಿನೇರಳೆ ಕಿರಣಗಳು ಉಂಟುಮಾಡುವ  ದುಷ್ಪರಿಣಾಮವನ್ನೇ ಬೀರುತ್ತವೆ ಎನ್ನುವುದು ಸಂಶೋಧನೆಯಿಂದ ತಿಳಿದುಬಂದಿದೆ. ಯಾವುದೇ ತಂತ್ರಜ್ಞಾನವನ್ನು ಮಿತವಾಗಿ ಬಳಸಿದರಷ್ಟೇ ಉಪಯುಕ್ತ, ಅತಿಯಾದರೆ ಅಮೃತವೂ ವಿಷವೇ!

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.