ಸಾಮಾಜಿಕ ಅಂತರ ಕಾಪಾಡಲು ಮಾಡಿದ ತಂತ್ರ ವಿಚಿತ್ರ


Team Udayavani, May 17, 2020, 5:00 PM IST

ಸಾಮಾಜಿಕ ಅಂತರ ಕಾಪಾಡಲು ಮಾಡಿದ ತಂತ್ರ ವಿಚಿತ್ರ

ಬರ್ಲಿನ್‌ : ಲಾಕ್‌ಡೌನ್‌ ತೆರವುಗೊಂಡ ಬಳಿಕ ಸಾಮಾಜಿಕ ಅಂತರ ಪಾಲಿಸಲು ನಾನಾ ವಿಧದ ತಂತ್ರಗಳನ್ನು ಬಳಸಲಾಗುತ್ತಿದೆ. ಜರ್ಮನಿಯ ಈ ಕೆಫೆಯಲ್ಲಿ ಬಳಸುತ್ತಿರುವ ತಂತ್ರ ಭಲೇ ತಮಾಷೆಯಾಗಿದೆ. ಇಲ್ಲಿ ಗಿರಾಕಿಗಳಿಗೆ ಈಜುವಾಗ ತಲೆಗೆ ಕಟ್ಟಿಕೊಳ್ಳುವ ಪೂಲ್‌ ನೂಡಲ್‌ ನೀಡಲಾಗುತ್ತದೆ.

ನೆಲದಲ್ಲಿ ಗುರುತು ಹಾಕಿದ್ದರೂ ಜನರು ಇದನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ ಹಾಗೂ ಕೆಲವೊಮ್ಮೆ ತಪ್ಪಿ ಈ ಗುರುತನ್ನು ದಾಟಿ ಹೋಗುತ್ತಾರೆ. ಆದರೆ ಪೂಲ್‌ ನೂಡಲ್‌ ತೀರಾ ಹತ್ತಿರಕ್ಕೆ ಹೋದರೆ ಪರಸ್ಪರ ತಾಗುತ್ತದೆ. ಹೀಗಾಗಿ ಸಾಮಾಜಿಕ ಅಂತರ ಪಾಲಿಸುವುದು ಅನಿವಾರ್ಯವಾಗುತ್ತದೆ.

ಪ್ರತಿ ಗಿರಾಕಿಗೆ ಬಣ್ಣ ಬಣ್ಣದ ಪೂಲ್‌ ನೂಡಲ್‌ ಜೋಡಿಸಿದ ಟೋಪಿಯನ್ನು ನೀಡಲಾಗುತ್ತದೆ. ಪ್ರತಿ ಟೇಬಲ್‌ನ ಬಳಿಗೆ ಹೋಗಿ ಸಾಮಾಜಿಕ ಅಂತರ ಪಾಲನೆಯಾಗಿದೆಯೇ ಎಂದು ನೋಡುವುದು ಕಷ್ಟದ ಕೆಲಸ. ಅಲ್ಲದೆ ಇದರಿಂದ ಗಿರಾಕಿಗಳಿಗೂ ಕಿರಿಕಿರಿಯಾಗುತ್ತದೆ. ಹೀಗಾಗಿ ಪೂಲ್‌ ನೂಡಲ್‌ ಬಳಸಿದ್ದೇವೆ. ಇದು ನೋಡಲು ತಮಾಷೆಯಾಗಿಯೂ ಇರುತ್ತದೆ ಎನ್ನುತ್ತಾರೆ ಹೊಟೇಲಿನ ಮಾಲಕಿ ಜಾಕಲಿನ್‌ ರೋಥ್‌.

ಜನರಿಗೆ ಪರಸ್ಪರರಿಂದ ಕನಿಷ್ಠ ಒಂದೂವರೆ ಮೀಟರ್‌ ದೂರದಲ್ಲಿರುವುದು ಕೂಡ ಎಷ್ಟು ಕಷ್ಟವಾಗುತ್ತದೆ ಎನ್ನುವುದು ಈಗ ತಿಳಿಯುತ್ತಿದೆ. ಅದರಲ್ಲೂ ಹೊಟೇಲ್‌, ಪಾರ್ಕ್‌, ಸಿನೇಮಾ ಮಂದಿರಗಳಂಥ ಸ್ಥಳಗಳಲ್ಲಿ ಅಂತರ ಕಾಪಾಡಿಕೊಳ್ಳುವಂತೆ ಮಾಡುವುದು ಭಾರೀ ತ್ರಾಸದ ಕೆಲಸ. ಇಂಥ ಸ್ಥಳಗಳಿಗೆ ಜನರು ಹೋಗುವುದೇ ಏಕಾಂತ ಬಯಸಿ. ಆದರೆ ನಿಯಮಗಳ ಪ್ರಕಾರ ಸಾಮಾಜಿಕ ಅಂತರ ಕಾಪಾಡಲೇ ಬೇಕಿರುವುದರಿಂದ ಪೂಲ್‌ ನೂಡಲ್‌ನಂಥ ತಂತ್ರಗಳ ಮೊರೆ ಹೋಗುವುದು ಅನಿವಾರ್ಯ ಎನ್ನುತ್ತಾರೆ ರೂಥ್‌.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.