ಕಾರ್ಕಳ : ಎಲ್ಲಿದೆ ಸಾಮಾಜಿಕ ಅಂತರ ?


Team Udayavani, Apr 15, 2020, 2:07 PM IST

ಕಾರ್ಕಳ : ಎಲ್ಲಿದೆ ಸಾಮಾಜಿಕ ಅಂತರ ?

ಕಾರ್ಕಳ: ಎ. 15ರಿಂದ ಲಾಕ್‌ಡೌನ್‌ ಮತ್ತಷ್ಟು ಬಿಗಿ ಮಾಡಲಾಗುವುದು, ಸಾಮಾಜಿಕ ಅಂತರವನ್ನು ಪ್ರತಿಯೋರ್ವರು ಪಾಲನೆ ಮಾಡಬೇಕೆಂದು ಪ್ರಧಾನಿ ಮೋದಿ ಹೇಳಿದ್ದರೂ ಬುಧವಾರ ಮಾತ್ರ ಕಾರ್ಕಳದ ವಿವಿಧ ಕಚೇರಿ, ದಿನಸಿ ಹಾಗೂ ಮೆಡಿಕಲ್‌ ಅಂಗಡಿಗಳಲ್ಲಿ ಜನರ ಅಂತರ ಕಣ್ಮರೆಯಾಗಿತ್ತು. ನಗರದ ಅಂಚೆ ಕಚೇರಿ, ಸಿಂಡಿಕೇಟ್‌, ಕೆನರಾ ಬ್ಯಾಂಕ್‌, ಬಹುತೇಕ ದಿನಸಿ ಅಂಗಡಿ, ಮೆಡಿಕಲ್‌ ಶಾಪ್‌ ಗಳಲ್ಲಿ ಗ್ರಾಹಕರು ಗುಂಪು ಗುಂಪಾಗಿರುವುದು ಕಂಡುಬಂತು. ಬೆಳಗ್ಗೆ 10ರ ವೇಳೆ ಬಹುತೇಕ ಎಲ್ಲ ಕಡೆ ಇದೇ ದೃಶ್ಯ ಕಂಡು ಬಂದಿದ್ದು, ಜನರು ನಿಲ್ಲಲು ಮಾಡಿರುವಂತಹ ಮಾರ್ಕ್‌ನಲ್ಲಿ ನಿಲ್ಲದೇ, ಕಚೇರಿ, ಅಂಗಡಿಗಳ ಬಾಗಿಲ ಬಳಿ ನಿಂತಿದ್ದರು.

ತಾತ್ಸಾರವೇಕೆ ?
ಉಡುಪಿ ಜಿಲ್ಲೆಯಲ್ಲಿ ಕಳೆದ 14 ದಿನಗಳಿಂದ ಹೊಸ ಕೋವಿಡ್ ಪ್ರಕರಣ ದಾಖಲಾಗಿಲ್ಲ, ಉಡುಪಿ ಜಿಲ್ಲೆ ಅಲರ್ಟ್‌ ಝೊನ್‌ನಲ್ಲಿದೆ ಎಂಬ ನೆಲೆಯಲ್ಲಿ ಜನತೆ ಸಾಮಾಜಿಕ ಅಂತರವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲವೋ ಅಥವಾ ಪೊಲೀಸರ ಲಾಠಿ ರುಚಿ ಬೀಳದೇ ಅಂತರ ಕಾಯ್ದುಕೊಳ್ಳುವುದಿಲ್ಲ ಎಂಬ ನಿಲುವು ತಳೆದಿದ್ದಾರೋ ಗೊತ್ತಾಗದು.

ಟಾಪ್ ನ್ಯೂಸ್

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.