ಸತಿ-ಪತಿಗಳಾದ ಸೈನಿಕರು
Team Udayavani, Feb 14, 2023, 10:38 AM IST
ಕುಂದಾಪುರ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಯೋಧರು ಕೊಲ್ಲೂರು ಸಮೀಪದ ಯಳಜಿತ್ನಲ್ಲಿ ಸತಿ-ಪತಿಗಳಾಗಿ ಹೊಸ ಜೀವನ ಆರಂಭಿಸಿದ್ದಾರೆ. ಬೈಂದೂರು ತಾಲೂಕಿನ ಯಳಜಿತ್ನ ಹುಣ್ಸೆಮಕ್ಕಿ ರಮೇಶ್ ಗೌಡ ಹಾಗೂ ಪಾರ್ವತಿ ದಂಪತಿಯ ಪುತ್ರಿ ವಿದ್ಯಾ ಅವರ ವಿವಾಹವು ಬಾಗಲಕೋಟೆಯ ಮಹಾಲಿಂಗಪುರ ತಾಲೂಕಿನ ಚಿಮ್ಮದ್ ಗ್ರಾಮದ ಪಾರಪ್ಪ ಹಾಗೂ ಲಕ್ಷ್ಮೀ ದಂಪತಿಯ ಪುತ್ರ ಶ್ರೀಶೈಲ್ ಎಂ. ಅವರೊಂದಿಗೆ ಯಳಜಿತ್ನ ವಧುವಿನ ಮನೆಯಲ್ಲಿ ನೆರವೇರಿದೆ.
ಶ್ರೀಶೈಲ್ ಅವರು ರಾಜಸ್ತಾನದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರೆ, ವಿದ್ಯಾ ಅವರು ಬಾಂಗ್ಲಾ ಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ