ಸಿದ್ದರಾಮಯ್ಯನವರು ಧರ್ಮವನ್ನು ಕೆಣಕಿದ್ದಕ್ಕೆ ಯಡಿಯೂರಪ್ಪನವರಿಗೆ ಅಧಿಕಾರ ಸಿಕ್ಕಿದೆ: ಸೋಮಣ್ಣ
Team Udayavani, Feb 16, 2020, 2:39 PM IST
ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯನವರ ಕೊಡುಗೆ ಮಹತ್ವದ್ದು. ಎಲ್ಲವನ್ನೂ ಮಾಡಿದ್ರು ಆದರೆ ಧರ್ಮವನ್ನು ಸ್ವಲ್ಪ ಕೆಣಿಕಿದರು. ಅವರು ಕೆಣಕಿದಕ್ಕೆ ಯಡಿಯೂರಪ್ಪನವರಿಗೆ ಅಧಿಕಾರ ಸಿಕ್ಕಿದೆ ಎಂದು ಸಚಿವ ವಿ. ಸೋಮಣ್ಣ ಹೇಳಿದರು.
ಇಲ್ಲಿನ ಅಸಂಖ್ಯ ಪ್ರಮಥರ ಗಣಮೇಳದ ವೇದಿಕೆಯಲ್ಲಿ ಸಿದ್ದರಾಮಯ್ಯ ಎದುರೇ ಸೋಮಣ್ಣ ಈ ಮಾತುಗಳನ್ನು ಹೇಳಿದರು.
ಸಿದ್ದರಾಮಯ್ಯನವರ ಜೊತೆ ಇದ್ದು ಕೆಲಸ ಮಾಡಿದವನು ನಾನು. ಅವರು ಮಾಡಿ ಅಭಿವೃದ್ಧಿ ಪರ ಯೋಜನೆಗಳನ್ನು ಯಡಿಯೂರಪ್ಪ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಸಿದ್ದರಾಮಯ್ಯ ಧರ್ಮವನ್ನು ಕೆಣಕಿದ್ದಕ್ಕೆ ಯಡಿಯೂರಪ್ಪ ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ ಎಂದು ಸೋಮಣ್ಣ ಪ್ರತ್ಯೇಕ ಧರ್ಮದ ವಿಚಾರವಾಗಿ ವೇದಿಕೆಯಲ್ಲಿ ಸಿದ್ದರಾಮಯ್ಯಗೆ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ