ಸೌಡ: ವೀರಾಂಜನೆಯ ವಿಗ್ರಹದಲ್ಲಿ ದೇವನಾಗರಿ ಲಿಪಿ ಪತ್ತೆ


Team Udayavani, Mar 11, 2021, 4:00 AM IST

ಸೌಡ: ವೀರಾಂಜನೆಯ ವಿಗ್ರಹದಲ್ಲಿ ದೇವನಾಗರಿ ಲಿಪಿ ಪತ್ತೆ

ಶಂಕರನಾರಾಯಣ : ಹಾರ್ದಳ್ಳಿ- ಮಂಡಳ್ಳಿ ಗ್ರಾಮದ ಸೌಡ ಸಮೀಪದ ವಾರಾಹಿ ನದಿ ತಟದ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿರುವ ಶ್ರೀ ವೀರಾಂಜನೇಯ ವಿಗ್ರಹದಲ್ಲಿ ವಿಜಯನಗರ ಕಾಲದ ಸಂಸ್ಕೃತ ಭಾಷೆಯ ದೇವನಾಗರಿ ಲಿಪಿ ಪತ್ತೆಯಾಗಿದೆ.

ವಿಗ್ರಹದ ಪೀಠದಲ್ಲಿ ತಲೆಕೆಳಗಾಗಿ ಬರೆಯಲಾಗಿದ್ದು, 4 ಅಡ್ಡ ಪಟ್ಟಿಕೆಯಲ್ಲಿ ಶ್ರೀ ವೀರಾಂಜನೇಯರ ಮಂತ್ರಗಳನ್ನು ಒಳಗೊಂಡ ಸಂಸ್ಕೃತ ಭಾಷೆಯ ದೇವನಾಗರಿ ಲಿಪಿ ಕಾಣಬಹುದು. ಕೆಲ ಅಕ್ಷರ ಅಸ್ಪಷ್ಟವಾಗಿದೆ.

ಶ್ರೀ ವೀರಾಂಜನೇಯ ಸೌಡ ಎಂದು ಕರೆಸಿಕೊಳ್ಳುವ ಶ್ರೀ ಆಂಜನೇಯ ವಿಗ್ರಹವು ಸುಮಾರು 4 ಅಡಿ ಎತ್ತರವಿದೆ. ಶ್ರೀ ದೇವರ ಮಧ್ಯೆ ಪಟ್ಟಿಕೆಯಲ್ಲಿ ಖಡ್ಗ ತೋರಿಸುವು ದರ ಮೂಲಕ ವೀರತ್ವ ಗಮನಿಸಬಹುದು. ಹಾಗೆ ಬಾಲದಲ್ಲಿ ಘಂಟೆ, ಎಡ ಕೈ ಮಧ್ಯ ಭಾಗದಿಂದ ಗದೆ, ಬಲ ಕೈ ಅಭಯ ಹಸ್ತ ನೀಡಿದರೆ, ಎಡ ಕೈ ಎಡ ಕಾಲ ಮೇಲೆ ಇಟ್ಟಿರುವುದನ್ನು ನೋಡಬಹುದು.

ಈ ದೇವನಾಗರಿ ಲಿಪಿಯನ್ನು ಪ್ರದೀಪ ಕುಮಾರ್‌ ಬಸ್ರೂರು ಅವರು ಜಯಕರ ಜೋಗಿ, ಸಚೀನ್‌ ಕಕ್ಕುಂಜೆ, ಮಹಾಬಲೇಶ್ವರ ಬಾಯರಿ, ಸುಮುಖ ಬಾಯರಿ ಸಹಕಾರದಲ್ಲಿ ಪತ್ತೆ ಹಚ್ಚಿದ್ದಾರೆ. ಇವರಿಗೆ ಮೈಸೂರು ಕರ್ನಾಟಕ ವಿವಿ ಮುಕ್ತ ವಿಶ್ವ ವಿದ್ಯಾಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ| ಶಲ್ವಪ್ಪಿಳ್ಳೈ ಅಯ್ಯಂಗಾರ್‌ ಅವರು ಮಾರ್ಗದರ್ಶನ ನೀಡಿದ್ದಾರೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.