ಇಂದಿನ ಮಕ್ಕಳಿಗೆ ಸೃಷ್ಟಿಯ ಸತ್ಯದ ಶಿಕ್ಷಣ ಕೊಡಬೇಕಿದೆ : ಸ್ಪೀಕರ್ ಕಾಗೇರಿ


Team Udayavani, Mar 6, 2022, 3:12 PM IST

ಸೃಷ್ಟಿಯ ಸತ್ಯದ ಶಿಕ್ಷಣ ಮಕ್ಕಳಿಗೆ ಕೊಡಬೇಕಿದೆ : ಸ್ಪೀಕರ್ ಕಾಗೇರಿ

ಶಿರಸಿ: ಸೃಷ್ಟಿಯ ಸತ್ಯದ ಶಿಕ್ಷಣವನ್ನು ಇಂದಿನ‌ ಮಕ್ಕಳಿಗೆ ನೀಡುವಂತೆ ಆಗಬೇಕಿದೆ ಎಂದು ಸ್ಪೀಕರ್, ರಾಜಮಾನ್ಯ ವಿಶ್ವೇಶ್ವರ ಹೆಗಡೆ‌ ಕಾಗೇರಿ ಹೇಳಿದರು.

ಅವರು ಮಂತ್ರಾಲಯದ ಶ್ರೀಗುರು ರಾಘವೇಂದ್ರ‌ ಮಹಾಸ್ವಾಮಿಜಿಗಳ ವೃಂದಾವನ ದರ್ಶನ ಪಡೆದು, ಮಠದಿಂದ ನೀಡಲಾದ‌ ಸಾಧಕ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಭಾರತೀಯ‌ ಮಕ್ಕಳಿಗೆ ಈವರೆಗೂ ಸೃಷ್ಟಿಯ ಸತ್ಯದ ಶಿಕ್ಷಣ ಪಡೆಯಲು ಸಾಧ್ಯವಾಗಲಿಲ್ಲ. ಇದು ಮಕ್ಕಳಿಗೆ ಸಿಗಬೇಕು. ಸನಾತನ ಸಂಸ್ಕೃತಿ ಸಿಗಲು ಸೃಷ್ಟಿ ಸತ್ಯದ ಅರಿವು ಬೇಕು. ಇದು ಈ ಜ್ಞಾನದ ಬೆಳಕಿನಿಂದ ಸಾಧ್ಯ. ಜ್ಞಾನದ ಬೆಳಕು ಹಿಂದಿನಂತೇ ಮುಂದೆ ಕೂಡ‌ ಮುಂದಿನ ತಲೆಮಾರಿಗೆ ಸಿಗಬೇಕು. ಮಂತ್ರಾಲಯದಂತಹ‌ ಕೇಂದ್ರದಲ್ಲಿ ಇಂಥ‌ ಸೃಷ್ಟಿ ಸತ್ಯದ ಬೆಳಕು ಸಿಗಲಿ. ಈ‌ ಮೂಲಕ ಈ ಕೊರತೆ‌ ನೀಗಿಸಬೇಕು ಎಂದು ಕಾಗೇರಿ‌ ಮನವಿ ಮಾಡಿದರು.

ಭಕ್ತಿ ಮಾರ್ಗದಲ್ಲಿ ಮುನ್ನಡೆದರೆ ಜ್ಞಾನದ ಬೆಳಕು ಸಿಗುತ್ತದೆ. ಅದಕ್ಕಾಗಿ ಗುರು, ಹಿರಿಯರು ಹಾಗೂ ದೇವರಿಗೆ ಗೌರವ‌ ನೀಡಬೇಕು. ಅದಾದಾಗ ರಾಮ ರಾಜ್ಯ ಕನಸು ‌ನನಸಾಗುತ್ತದೆ ಎಂದರು.
ಇಂದು ಭಾರತೀಯರ ನಂಬಿಕೆಗೆ‌ ಧಕ್ಕೆ ಆಗುವ ಅನೇಕ ಸಂಗತಿ‌ ಮತ್ತು ಸವಾಲುಗಳಿವೆ. ಈ ಸವಾಲುಗಳಿಗೆ ಪ್ರತಿ ಸವಾಲು ಹಾಕಿ ನಡೆಯಬೇಕಾದ ಕಾಲ ಘಟ್ಟದಲ್ಲಿ ಇದ್ದೇವೆ. ರಾಮ, ಕೃಷ್ಣ, ಗೀತೆ, ಗೋವು ನಮ್ಮ ನಂಬಿಕೆ. ಈ ನಂಬಿಕೆಗೆ ಘಾಸಿ ಮಾಡುವ ಶಕ್ತಿಗಳೂ ಇದೆ ಎಂದೂ ಆತಂಕಿಸಿದರು. ಸನಾತನ ಸಂಸ್ಕ್ರತಿ ರಕ್ಷಣೆ ಮಾಡಬೇಕು. ಸ್ವಾರ್ಥದ ದುರಾಸೆ ಕೆಲಸ ಮಾಡುವವ ರಿಗೂ ಜ್ಞಾನದ ಬೆಳಕು ಹರಿಸಿ ಸಂಸ್ಕೃತಿಗಳ ರಕ್ಷಣೆಯ ದಾರಿಗೆ ‌ಕರೆತರಬೇಕು ಎಂದರು..

ಇದನ್ನೂ ಓದಿ : ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಶಾಖೆಯಲ್ಲಿ 5 ಕೋಟಿ ರೂ. ಕಳ್ಳತನ

ಸಾನ್ನಿಧ್ಯ ನೀಡಿದ್ದ ಪೀಠಾಧೀಶ್ವರರ ಡಾ.ಶ್ರೀ ಸುಬುದೇಂದ್ರ ತೀರ್ಥ ಶ್ರೀಪಾದಗಳು ಕಾಗೇರಿ ಅವರನ್ನು ಗೌರವಿಸಿ, ಸರಳತೆ, ಬದ್ಧತೆಯಲ್ಲಿ ಕೆಲಸ ಮಾಡುವ ಮೂಲಕ ಕಾಗೇರಿ ಅವರು ಗಮನ ಸೆಳೆದಿದ್ದಾರೆ. ಅವರ ಮೂಲಕ ಸಮಾಜದ ಸಮಗ್ರ ಏಳ್ಗೆಗೆ ಇನ್ನಷ್ಟು‌ ಸೇವೆ ಸಿಗಲು ಗುರು ರಾಘವೇಂದ್ರರ ಆಶೀರ್ವಾದ ಇರಲಿ‌. ಅಂಥ‌ ನಾಯಕರ ಸಂಖ್ಯೆ ಹೆಚ್ಚಲಿ ಎಂದರು.
ಜಸ್ಟೀಸ್ ಕೃಷ್ಣ‌ಮೋಹನ, ಗಝಲ್ ಶ್ರೀನಿವಾಸ ಸೇರಿದಂತೆ ಕರ್ನಾಟಕ, ಆಂದ್ರಪ್ರದೇಶ, ತೇಲಂಗಾಣದ‌ ತಜ್ಞರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.