ಲಕ್ಷಾಂತರ ರೂ. ಖರ್ಚಾದರೂ ಶುದ್ಧ ನೀರಿಲ್ಲ

| ನೀರಿನಲ್ಲಿ ಹೋಮ ಮಾಡಿದಂತಾಯಿತು ಸರ್ಕಾರಿ ಅನುದಾನ | ತೋನಸಿಹಾಳ ತಾಂಡಾದಲ್ಲಿ ಧೂಳು ಹಿಡಿದ ಘಟ

Team Udayavani, Feb 6, 2023, 12:04 PM IST

water supply

ದೋಟಿಹಾಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಸರಕಾರ ಹೊಸ ಹೊಸ ಯೋಜನೆ ಜಾರಿಗೆ ತಂದಿದೆ. ಆದರೆ ಅವುಗಳು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳ್ಳುತ್ತಿಲ್ಲ. ಹೌದು, ತಾಲೂಕಿನ ಅನೇಕ ಹಳ್ಳಿಗಳಲ್ಲಿ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ ಸಹಯೋಗದೊಂದಿಗೆ ನಿರ್ಮಿಸಲಾದ ಶುದ್ಧ ನೀರಿನ ಘಟಕಗಳು ಹಲವು ವರ್ಷಗಳಾದರೂ ಆರಂಭವಾಗದೇ ಸರಕಾರದ ಲಕ್ಷಾಂತರ ರೂ. ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಸಮೀಪದ ಹೆಸರೂರು ಗ್ರಾಮದಲ್ಲಿ ಎರಡು ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಿಲಾಗಿದೆ. ಒಂದು ಉದ್ಘಾಟನೆಗೊಂಡು ಕೆಲವೇ ತಿಂಗಳಿನಲ್ಲಿ ಸ್ಥಗಿತಗೊಂಡಿದೆ. ಮತ್ತೂಂದು ಘಟಕ ನಿರ್ಮಾಣಕ್ಕೆ ಬಾಕ್ಸ್‌ ಇಟ್ಟು (ನಿರ್ಮಿಸಿ) ವರ್ಷಗಳಾದರೂ ಅದು ಕಾರ್ಯರೂಪಕ್ಕೆ ಬರದೇ ಹಾಳಾಗಿದೆ. ಇದೇ ರೀತಿ ತೋನಸಿಹಾಳ ತಾಂಡಾದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದರೂ ಜನರಿಗೆ ಮಾತ್ರ ಶುದ್ಧ ನೀರು ಸಿಗುತ್ತಿಲ್ಲ. ತಾಂಡಾದಲ್ಲಿರುವ ಎರಡು ಘಟಕಗಳು ಉದ್ಘಾಟನೆಯಾಗಿ ಹಾಳಾಗಿವೆ.

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ್ದೇ ಒಂದು ದೊಡ್ಡ ಸಾಧನೆ ಎಂಬಂತೆ ಜನಪ್ರತಿನಿ ಧಿಗಳು ಬಿಂಬಿಸುತ್ತಿದ್ದಾರೆ. ಆದರೆ ಅವುಗಳು ಇನ್ನೂ ಕಾರ್ಯರೂಪಕ್ಕೆ ಬಾರದೇ ಘಟಕದ ಯಂತ್ರಗಳು ಕೆಟ್ಟು ಮೂಲೆ ಸೇರಿವೆ. ತಾಲೂಕಿನ ಇಂತಹ ಅನೇಕ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿ ವರ್ಷಗಳಾದರೂ ಇನ್ನೂ ಆರಂಭವಾಗಿದೆ ಯಂತ್ಧೂಳು ತಿನ್ನುತ್ತಿವೆ.

ಹಳ್ಳಿಗಳ ಜನರ ಆರೋಗ್ಯಕ್ಕಾಗಿಸರಕಾರ ಫ್ಲೋರೈಡ್‌ ಮುಕ್ತ ನೀರನ್ನು ಕಲ್ಪಿಸಲು ಲಕ್ಷಾಂತರ ರೂ. ಹಣ್ಣ ಖರ್ಚು ಮಾಡಿ ಸಮಗ್ರ ಕುಡಿಯುವ ನೀರಿನ ಜಲ ನಿರ್ಮಲ ಯೋಜನೆ ಅನುಷ್ಠಾನಗೊಳಿಸಿದೆ. ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ ಇವರ ಸಹಯೋಗದೊಂದಿಗೆ ಹೆಸರೂರ, ತೋನಸಿಹಾಳ ತಾಂಡಾ ಗ್ರಾಮಗಳು ಸೇರಿದಂತೆ ಅನೇಕ ಕಡೆಗಳಲ್ಲಿ ನೀರಿನ ಶುದ್ಧೀಕರಣ ಘಟಕ ಸ್ಥಾಪಿಸಲಾಗಿದೆ. ಹಲವು ವರ್ಷಗಳಾದರೂ ಅದು ಜನರ ಉಪಯೋಗಕ್ಕೆ ಬರುತ್ತಿಲ್ಲ.

ತೋನಸಿಹಾಳ ತಾಂಡಾದಲ್ಲಿರುವ ಎರಡು ಶುದ್ಧ ನೀರಿನ ಘಟಕಗಳ ಪೈಕಿ ಒಂದು ಘಟಕ ಕೆಟ್ಟು ಹೋಗಿದ್ದು, ಇನ್ನೊಂದು ಘಟಕವನ್ನು ರಿಪೇರಿ ಮಾಡಿಸಿದ್ದೇವೆ. ಆದರೆ ಸಾರ್ವಜನಿಕರು ಶುದ್ಧ ನೀರಿನ ಘಟಕದಿಂದ ನೀರು ಒಯ್ಯಲು ಹಿಂಜರಿಯುತ್ತಿದ್ದಾರೆ.-ಅಮೀನ್‌ ಅಲಂದಾರ್‌, ಕೇಸೂರು ಗ್ರಾಪಂ ಪಿಡಿಒ

ಹೇಸರೂರು ಗ್ರಾಮದ ಜನತಾ ಬಡಾವಣೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದೆ. ಇದನ್ನು ರಿಪೇರಿ ಮಾಡಿಸಲು ತಿಳಿಸಿದ್ದೇವೆ ಹಾಗೂ ಮುಖ್ಯ ರಸ್ತೆಯಲ್ಲಿರುವ ಇನ್ನೊಂದು ಘಟಕಕ್ಕೆ ಯಂತ್ರೋಪಕರಣ ಬರದ ಕಾರಣ ಹಾಳಾಗುತ್ತಿದೆ.-ಮುತ್ತಪ್ಪ ಛಲವಾದಿ, ದೋಟಿಹಾಳ, ಗ್ರಾಪಂ ಪಿಡಿಒ

ಸರ್ಕಾರ ಲಕ್ಷಾಂತರ ರೂ. ವೆಚ್ಚದಲ್ಲಿ ನೀರು ಶುದ್ಧೀಕರಣ ಘಟಕಕ್ಕೆ ಯಂತ್ರವನ್ನು ಅಳವಡಿಸಲಾಗಿದೆ. ಶುದ್ಧೀಕರಣ ಘಟಕವು ಸಿದ್ಧವಾಗಿ ವರ್ಷಗಳಾದರೂ ಕಾರ್ಯಾರಂಭ ಮಾಡಿಲ್ಲ. ತಾಂಡಾದಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಿ ಮೂರ್‍ನಾಲ್ಕು ವರ್ಷಗಳಾಗಿವೆ. ಆದರೆ ಶುದ್ಧೀಕರಣ ಘಟಕ ಕಾರ್ಯಾರಂಭವಾಗದೇ ಯಂತ್ರ ಹಾಳಾಗಿ ಮೂಲೆ ಸೇರಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿ ಕಾರಿಗಳು ಸರಕಾರದ ಯೋಜನೆಗಳನ್ನು ಜನರಿಗೆ ಸಿಗುವ ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡಬೇಕೆಂಬುದೇ ಪ್ರಜ್ಞಾವಂತ ನಾಗರಿಕರ ಕಳಕಳಿಯಾಗಿದೆ.

ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Roopesh shetty’s Tulu movie Circus movie song released

ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ; ಜೂ. 23 ರಂದು ಸಿನಿಮಾ ತೆರೆಗೆ

ನರೇಂದ್ರ ಮೋದಿ

ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

1-apc

ಭಾರತೀಯ ಸಂಸ್ಕೃತಿಯ ಪರಂಪರೆ ಆದಿ-ಅನಂತ…: ರಾಜ್ಯಪಾಲ ಗೆಹ್ಲೋಟ್

1-qweqw

ಕುಷ್ಟಗಿ:ಭಕ್ತ ಜನಸಾಗರದ ಮಧ್ಯೆ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವ

2–gangavathi

ಮೂರು ತಾಸಿಗೂ ಹೆಚ್ಚು ಬೈಕ್ ನೊಳಗೆ ಹೊಕ್ಕ ಹಾವು; ಬೈಕ್ ಮಾಲೀಕರ ಪರದಾಟ

1-sada-das-d

ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

tdy-10

ಸೋಲಾರ್‌ ಪ್ಲಾಂಟ್‌ ಹೆಸರಲ್ಲಿ ವಂಚನೆ: ಸೆರೆ

Roopesh shetty’s Tulu movie Circus movie song released

ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ; ಜೂ. 23 ರಂದು ಸಿನಿಮಾ ತೆರೆಗೆ

tdy-9

ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !

ನರೇಂದ್ರ ಮೋದಿ

ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.