ಲಕ್ಷಾಂತರ ರೂ. ಖರ್ಚಾದರೂ ಶುದ್ಧ ನೀರಿಲ್ಲ

| ನೀರಿನಲ್ಲಿ ಹೋಮ ಮಾಡಿದಂತಾಯಿತು ಸರ್ಕಾರಿ ಅನುದಾನ | ತೋನಸಿಹಾಳ ತಾಂಡಾದಲ್ಲಿ ಧೂಳು ಹಿಡಿದ ಘಟ

Team Udayavani, Feb 6, 2023, 12:04 PM IST

water supply

ದೋಟಿಹಾಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಸರಕಾರ ಹೊಸ ಹೊಸ ಯೋಜನೆ ಜಾರಿಗೆ ತಂದಿದೆ. ಆದರೆ ಅವುಗಳು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳ್ಳುತ್ತಿಲ್ಲ. ಹೌದು, ತಾಲೂಕಿನ ಅನೇಕ ಹಳ್ಳಿಗಳಲ್ಲಿ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ ಸಹಯೋಗದೊಂದಿಗೆ ನಿರ್ಮಿಸಲಾದ ಶುದ್ಧ ನೀರಿನ ಘಟಕಗಳು ಹಲವು ವರ್ಷಗಳಾದರೂ ಆರಂಭವಾಗದೇ ಸರಕಾರದ ಲಕ್ಷಾಂತರ ರೂ. ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಸಮೀಪದ ಹೆಸರೂರು ಗ್ರಾಮದಲ್ಲಿ ಎರಡು ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಿಲಾಗಿದೆ. ಒಂದು ಉದ್ಘಾಟನೆಗೊಂಡು ಕೆಲವೇ ತಿಂಗಳಿನಲ್ಲಿ ಸ್ಥಗಿತಗೊಂಡಿದೆ. ಮತ್ತೂಂದು ಘಟಕ ನಿರ್ಮಾಣಕ್ಕೆ ಬಾಕ್ಸ್‌ ಇಟ್ಟು (ನಿರ್ಮಿಸಿ) ವರ್ಷಗಳಾದರೂ ಅದು ಕಾರ್ಯರೂಪಕ್ಕೆ ಬರದೇ ಹಾಳಾಗಿದೆ. ಇದೇ ರೀತಿ ತೋನಸಿಹಾಳ ತಾಂಡಾದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದರೂ ಜನರಿಗೆ ಮಾತ್ರ ಶುದ್ಧ ನೀರು ಸಿಗುತ್ತಿಲ್ಲ. ತಾಂಡಾದಲ್ಲಿರುವ ಎರಡು ಘಟಕಗಳು ಉದ್ಘಾಟನೆಯಾಗಿ ಹಾಳಾಗಿವೆ.

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ್ದೇ ಒಂದು ದೊಡ್ಡ ಸಾಧನೆ ಎಂಬಂತೆ ಜನಪ್ರತಿನಿ ಧಿಗಳು ಬಿಂಬಿಸುತ್ತಿದ್ದಾರೆ. ಆದರೆ ಅವುಗಳು ಇನ್ನೂ ಕಾರ್ಯರೂಪಕ್ಕೆ ಬಾರದೇ ಘಟಕದ ಯಂತ್ರಗಳು ಕೆಟ್ಟು ಮೂಲೆ ಸೇರಿವೆ. ತಾಲೂಕಿನ ಇಂತಹ ಅನೇಕ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿ ವರ್ಷಗಳಾದರೂ ಇನ್ನೂ ಆರಂಭವಾಗಿದೆ ಯಂತ್ಧೂಳು ತಿನ್ನುತ್ತಿವೆ.

ಹಳ್ಳಿಗಳ ಜನರ ಆರೋಗ್ಯಕ್ಕಾಗಿಸರಕಾರ ಫ್ಲೋರೈಡ್‌ ಮುಕ್ತ ನೀರನ್ನು ಕಲ್ಪಿಸಲು ಲಕ್ಷಾಂತರ ರೂ. ಹಣ್ಣ ಖರ್ಚು ಮಾಡಿ ಸಮಗ್ರ ಕುಡಿಯುವ ನೀರಿನ ಜಲ ನಿರ್ಮಲ ಯೋಜನೆ ಅನುಷ್ಠಾನಗೊಳಿಸಿದೆ. ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ ಇವರ ಸಹಯೋಗದೊಂದಿಗೆ ಹೆಸರೂರ, ತೋನಸಿಹಾಳ ತಾಂಡಾ ಗ್ರಾಮಗಳು ಸೇರಿದಂತೆ ಅನೇಕ ಕಡೆಗಳಲ್ಲಿ ನೀರಿನ ಶುದ್ಧೀಕರಣ ಘಟಕ ಸ್ಥಾಪಿಸಲಾಗಿದೆ. ಹಲವು ವರ್ಷಗಳಾದರೂ ಅದು ಜನರ ಉಪಯೋಗಕ್ಕೆ ಬರುತ್ತಿಲ್ಲ.

ತೋನಸಿಹಾಳ ತಾಂಡಾದಲ್ಲಿರುವ ಎರಡು ಶುದ್ಧ ನೀರಿನ ಘಟಕಗಳ ಪೈಕಿ ಒಂದು ಘಟಕ ಕೆಟ್ಟು ಹೋಗಿದ್ದು, ಇನ್ನೊಂದು ಘಟಕವನ್ನು ರಿಪೇರಿ ಮಾಡಿಸಿದ್ದೇವೆ. ಆದರೆ ಸಾರ್ವಜನಿಕರು ಶುದ್ಧ ನೀರಿನ ಘಟಕದಿಂದ ನೀರು ಒಯ್ಯಲು ಹಿಂಜರಿಯುತ್ತಿದ್ದಾರೆ.-ಅಮೀನ್‌ ಅಲಂದಾರ್‌, ಕೇಸೂರು ಗ್ರಾಪಂ ಪಿಡಿಒ

ಹೇಸರೂರು ಗ್ರಾಮದ ಜನತಾ ಬಡಾವಣೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದೆ. ಇದನ್ನು ರಿಪೇರಿ ಮಾಡಿಸಲು ತಿಳಿಸಿದ್ದೇವೆ ಹಾಗೂ ಮುಖ್ಯ ರಸ್ತೆಯಲ್ಲಿರುವ ಇನ್ನೊಂದು ಘಟಕಕ್ಕೆ ಯಂತ್ರೋಪಕರಣ ಬರದ ಕಾರಣ ಹಾಳಾಗುತ್ತಿದೆ.-ಮುತ್ತಪ್ಪ ಛಲವಾದಿ, ದೋಟಿಹಾಳ, ಗ್ರಾಪಂ ಪಿಡಿಒ

ಸರ್ಕಾರ ಲಕ್ಷಾಂತರ ರೂ. ವೆಚ್ಚದಲ್ಲಿ ನೀರು ಶುದ್ಧೀಕರಣ ಘಟಕಕ್ಕೆ ಯಂತ್ರವನ್ನು ಅಳವಡಿಸಲಾಗಿದೆ. ಶುದ್ಧೀಕರಣ ಘಟಕವು ಸಿದ್ಧವಾಗಿ ವರ್ಷಗಳಾದರೂ ಕಾರ್ಯಾರಂಭ ಮಾಡಿಲ್ಲ. ತಾಂಡಾದಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಿ ಮೂರ್‍ನಾಲ್ಕು ವರ್ಷಗಳಾಗಿವೆ. ಆದರೆ ಶುದ್ಧೀಕರಣ ಘಟಕ ಕಾರ್ಯಾರಂಭವಾಗದೇ ಯಂತ್ರ ಹಾಳಾಗಿ ಮೂಲೆ ಸೇರಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿ ಕಾರಿಗಳು ಸರಕಾರದ ಯೋಜನೆಗಳನ್ನು ಜನರಿಗೆ ಸಿಗುವ ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡಬೇಕೆಂಬುದೇ ಪ್ರಜ್ಞಾವಂತ ನಾಗರಿಕರ ಕಳಕಳಿಯಾಗಿದೆ.

ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.