ಸೋರುತ್ತಿದೆ ಭೂದಾಖಲೆಗಳ ಕಚೇರಿ ಕಟ್ಟಡ


Team Udayavani, Jun 13, 2020, 5:19 AM IST

ಸೋರುತ್ತಿದೆ ಭೂದಾಖಲೆಗಳ ಕಚೇರಿ ಕಟ್ಟಡ

ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಕಚೇರಿಯ ಆವರಣದಲ್ಲಿರುವ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸೂರಿನಿಂದ ಮಳೆ ನೀರು ಸೋರುತ್ತಿದೆ. ದಾಖಲೆಗಳಿಗೆ ರಕ್ಷಣೆ ಇಲ್ಲದ ಸ್ಥಿತಿ ಇದೆ. ಇದು ಪ್ರತಿವರ್ಷ ಮಳೆಗಾಲದ ಸಮಸ್ಯೆ.

ಶಿಥಿಲಾವಸ್ಥೆಯಲ್ಲಿರುವ ಈ ಹಳೆ ಕಟ್ಟಡದ ಹಂಚಿನ ಮೇಲ್ಛಾವಣಿ ಸೋರುತ್ತಿರುವುದರಿಂದ ಗೋಡೆಯಲ್ಲೂ ವಿದ್ಯುತ್‌ ಶಾಕ್‌ ಹೊಡೆಯುತ್ತಿದೆ. ಒಂದು ಫ್ಯಾನ್‌ ತಿರುಗುತ್ತಿದ್ದರೆ ಮತ್ತೆರಡು ನಿಸ್ತೇಜಗೊಂಡಿವೆ. ಸೂರಿನಿಂದ ಗೋಡೆಯ ಮೂಲಕ ಹರಿದು ಬರುವ ಮಳೆ ನೀರು ನೆಲದಲ್ಲಿ ತುಂಬಿಕೊಳ್ಳುವುದು ಮಳೆಗಾಲದಲ್ಲಿ ಸಾಮಾನ್ಯವಾಗಿದೆ. ರಾತ್ರಿ ಮಳೆ ಬಂದರೆ ಮರುದಿನ ಕಚೇರಿಗೆ ಬಂದ ಸಿಬಂದಿಗೆ ವಿದ್ಯುತ್‌ ಶಾಕ್‌ ಭೀತಿ ಜತೆಗೆ ನೆಲದಲ್ಲಿದ್ದ ನೀರನ್ನು ಹೊರ ಚೆಲ್ಲುವುದೇ ಕೆಲಸವಾಗಿದೆ.

ಸುಮಾರು 600 ಚದರಡಿ ವಿಸ್ತೀರ್ಣದ ಈ ಕಟ್ಟಡದಲ್ಲಿ 13 ಮಂದಿ ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳಿಂದಲೂ ಸಿಬಂದಿಯೇ ಕಟ್ಟಡದ ಅಲ್ಪ ಸ್ವಲ್ಪ ರಿಪೇರಿ ಮಾಡಿಕೊಂಡು ಬಂದಿದ್ದಾರೆ. ಈ ಕಟ್ಟಡದ ದುಃಸ್ಥಿತಿ ಬಹಳ ವರ್ಷಗಳ ಹಿಂದೆಯೇ ಎಲ್ಲ ಹಿರಿಯ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ಬಂದಿದ್ದರೂ ಸ್ಪಂದನೆ ಮಾತ್ರ ಇಲ್ಲ. ಈ ಕಟ್ಟಡದಲ್ಲೇ ತಹಶೀಲ್ದಾರರ ಕಚೇರಿಯ ದಾಖಲೆಗಳ
ಕೊಠಡಿಯೂ ಇದೆ.

ಮೇಲೇಳದ ಮಿನಿ ವಿಧಾನಸೌಧ
ಎರಡು ವರ್ಷಗಳ ಹಿಂದೆ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ಆಗಿದೆ. ಅದರಲ್ಲಾದರೂ ಭೂ ದಾಖಲೆಗಳ ಕಚೇರಿಗೆ ಅವಕಾಶ ಸಿಕ್ಕೀತು ಎಂದರೆ ಮಿನಿ ವಿಧಾನಸೌಧ ಮೇಲೇಳುವ ಲಕ್ಷಣ ಕಾಣುತ್ತಿಲ್ಲ.

ತಾಲೂಕು ಕಚೇರಿಯ ಹಿಂಭಾಗದಲ್ಲೇ ಒಂದು ಸರಕಾರಿ ಆರ್‌ಸಿಸಿ ವಸತಿಗೃಹವಿದೆ. ಸದ್ಯ ಯಾರೂ ಬಳಸುತ್ತಿಲ್ಲ. ಸುಣ್ಣ ಬಣ್ಣ ಹೊಡೆಸಿದರೆ ಬೇರೆ ವ್ಯವಸ್ಥೆ ಆಗುವ ವರೆಗೆ ಇಲ್ಲವೇ ಮಿನಿ ವಿಧಾನಸೌಧ ನಿರ್ಮಾಣವಾಗುವ ತನಕ ಭೂ ದಾಖಲೆ ಕಚೇರಿಗೆ ನೆಲೆ ಒದಗಿಸಿದಂತಾದೀತು.

 ವರದಿ ಸಲ್ಲಿಸಲಾಗಿದೆ
ಭೂದಾಖಲೆಗಳ ಕಚೇರಿಯ ಕಟ್ಟಡ ಶಿಥಿಲಗೊಂಡಿದ್ದು, ದಾಖಲೆಗಳ ಸುರಕ್ಷತೆಗೆ ಅಪಾಯವಿದೆ ಎಂಬುದು ಗಮನಕ್ಕೆ ಬಂದಿದೆ. ಇದರ ಬಗ್ಗೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ತಾತ್ಕಾಲಿಕವಾಗಿ ಸೂಕ್ತ ಕಟ್ಟಡಕ್ಕೆ
ಶಿಫ್ಟ್‌ ಮಾಡುವ ಬಗ್ಗೆಯೂ ಗಂಭೀರವಾಗಿ ಚಿಂತಿಸುತ್ತಿದ್ದೇವೆ.
– ಅನಿತಾಲಕ್ಷ್ಮೀ
ಮೂಡುಬಿದಿರೆ ತಾಲೂಕು ತಹಶೀಲ್ದಾರರು

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.