ದೋಟಿಹಾಳ : ವೈಭವದ ಶ್ರೀ ಬನಶಂಕರಿದೇವಿಯ ರಥೋತ್ಸವ


Team Udayavani, Feb 21, 2022, 8:42 PM IST

ದೋಟಿಹಾಳ : ವೈಭವದ ಶ್ರೀ ಬನಶಂಕರಿದೇವಿಯ ರಥೋತ್ಸವ

ದೋಟಿಹಾಳ: ಗ್ರಾಮದ ಆದಿಶಕ್ತಿ ಶ್ರೀ ಬನಶಂಕರಿದೇವಿಯ ಪಲ್ಲಕಿ, ರಥೋತ್ಸವವು ಸಾಯಂಕಾಲ 6 ಗಂಟೆಗೆ ನೂರಾರು ಭಕ್ತರ ಹರ್ಷೋದ್ಘಾರ ನಡುವೆ ಜಾತ್ರೆ ನೆರವೇರಿತು.

ಜಾತ್ರೆಯ ಅಂಗವಾಗಿ ಸೋಮವಾರ ಬೆಳಗ್ಗೆ ದೇವಿಗೆ ವಿಷೇಶ ಪೂಜೆ, ಮಹಾಭಿಷೇಕ ಮತ್ತು ರಥದ ಮುಂದೆ ಹೋಮ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರತಿವರ್ಷದಂತೆ ಭರತ ಹುಣ್ಣಿಮೆ ಆದ ಐದು ದಿನಗಳ ನಂತರದ “ಮಾಘ,ಬ, ಪಂಚಮಿ” ನಕ್ಷತ್ರದ ಶುಭಗಳಿಗೆಯಲ್ಲಿ ದೇವಿಯ ಪಲ್ಲಕಿ ಮತ್ತು ರಥೋತ್ಸವದೊಂದಿಗೆ ಜಾತ್ರೆ ಜರುಗಿತು. ಈ ಜಾತ್ರೆಯಲ್ಲಿ ಸುತ್ತ ಮುತ್ತಲಿನ ಕೇಸೂರು, ಮಾಟುರ, ಜಾಲಿಹಾಳ, ಕ್ಯಾದಗುಂಪಿ, ಗೋತಗಿ, ತೋನಸಿಹಾಳ, ಕಲಕೇರಿ, ಕಡೇಕೊಪ್ಪ ಮತ್ತು ಹೆಸರೂರು ಗ್ರಾಮಗಳ ಭಕ್ತರು ಸೇರಿ ಸುಮಾರು ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು.

ಗ್ರಾಮದಲ್ಲಿ ದೇವಿಯ ಭಕ್ತರು ಬೆಳಗಿನ ಪವಿತ್ರ ಸ್ನಾನ ಮಾಡಿ ದೇವಸ್ಥಾನದವರಗೆ ಮಡಿ ಬಟ್ಟೆಯಲ್ಲೇ ಆಗಮಿಸಿ ಪೂಜೆ ಸಲ್ಲಿಸಿದರು. ಇನ್ನೂ ಕೆಲವು ಭಕ್ತರು ದೀರ್ಘದಂಡ ನಮಸ್ಕಾರಗಳೊಂದಿಗೆ ತಮ್ಮ ಭಕ್ತಿ ಸೇವೆ ಸಲ್ಲಿಸಿದರು. ದೇವಸ್ಥಾನದಲ್ಲಿ ದೇವಿಯ ದರ್ಶನಕ್ಕಾಗಿ ಭಕ್ತರು ಬೆಳಗಿನಿಂದಲೇ ಸಾಲುಗಟ್ಟಿ ನಿಂತಿರುವುದು ಕಂಡುಬಂತು.

ಭಕ್ತರಿಂದ ‘ಬನಶಂಕರಿ ನಿನ್ನ ಪಾದಕ ಶಂಭೂಕೋ, ಹತ್ತಿಗಿಡದ ಸತ್ಯಮ್ಮ ನಿನ್ನ ಪಾದಕ ಶಂಭೂಕೋ, ಆದಿ ಶಕ್ತಿ ಪರಮೇಶ್ವರಿ ನಿನ್ನ ಪಾದಕ ಶಂಭೂಕೋ’. ಎಂಬ ಘೋಷಣೆಗಳು ರಥೋತ್ಸವದ ಸಮಯದಲ್ಲಿ ಭಕ್ತಿಭಾವದಿಂದ ಮೊಳಗಿದವು.

ಇದನ್ನೂ ಓದಿ : ನಾಳೆ ಸಂಜೆ ಕಾಂಗ್ರೆಸ್ ನಾಯಕರಿಂದ ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ

ಸಾವಿರಾರೂ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವ ಸಮಯದಲ್ಲಿ ಮಾಜಿ ಶಾಸಕರಾದ ಹಸನಸಾಬ ದೋಟಿಹಾಳ, ಮಾಜಿ ಜಿಪಂ ಸದಸ್ಯರಾದ ಸದಸ್ಯ ಕೆ.ಮಹೇಶ, ಮಾಜಿ ತಾಪಂ ಸದಸ್ಯರಾದ ಮಹಾಂತೇಶ ಬಾದಾವಿ, ಯಂಕಪ್ಪ ಚವ್ಹಾಣ, ದೋಟಿಹಾಳ ಮತ್ತು ಕೇಸೂರ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಪಂ ಸದಸ್ಯರು, ಪಿಡಿಒಗಳು ಸೇರಿದ್ದಂತೆ ಇತರರ ರಾಜಕೀಯ ಮುಖಂಡರು, ದೇವಾಂಗ ಸಮಾಜದ ಹಿರಿಯರು, ಮುಖಂಡರು ಹಾಗೂ ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತಿರಿದ್ದರು.

ರಥೋತ್ಸವದ ಸಮಯದಲ್ಲಿ ಕುಷ್ಕಗಿ ಸಿಪಿಐ ನಿಂಗಪ್ಪ ರುದ್ರಗೊಳ ಮತ್ತು ಕ್ರೆöÊಂ ಪಿಎಸ್‌ಐ ಮಾನಪ್ಪ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.