Dharmasthala Mela: ಪ್ರಥಮ ಸೇವೆಯಾಟ
Team Udayavani, Nov 20, 2023, 12:05 AM IST
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ತಿರುಗಾಟ ಪ್ರಯುಕ್ತ ನ.19ರಂದು ಶ್ರೀ ಕ್ಷೇತ್ರದ ಶ್ರೀ ಛತ್ರಗಣಪತಿ ಸನ್ನಿಧಿಯಲ್ಲಿ ರಾತ್ರಿ ಗಣಪತಿ ಪೂಜೆ ನಡೆದು ಅಮೃತವರ್ಷಿಣಿ ಸಭಾಭವನದಲ್ಲಿ ಪ್ರಥಮ ಸೇವೆಯಾಟ ಪ್ರದರ್ಶನ ನಡೆಯಿತು.
ಪ್ರತಿದಿನ ರಾತ್ರಿ ಕ್ಷೇತ್ರದ ಸೇವೆಯಾಟ ಮತ್ತು ಸೇವಾಕರ್ತರ ಹರಕೆಯ ಸೇವೆಯಾಟ ನಡೆಯಲಿದೆ. ಡಿ. 2ರಂದು ಶ್ರೀ ಛತ್ರಗಣಪತಿ ಸನ್ನಿಧಿಯಲ್ಲಿ ಪೂರ್ವಾಹ್ನ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮೇಳದ ಯಜಮಾನ ಡಿ. ಹಷೇìಂದ್ರ ಕುಮಾರ್ ಮತ್ತು ಕಲಾವಿದರ ಉಪಸ್ಥಿತಿಯಲ್ಲಿ ಪ್ರಾರ್ಥಿಸಿ, ಮೇಳದ ಯಾತ್ರೆ ಹೊರಡಲಿದೆ.
ಮಣೆಗಾರರ ಮನೆಯಲ್ಲಿ ಮಧ್ಯಾಹ್ನ ಪೂಜೆ ನಡೆದು, ಸಂಜೆ ಶ್ರೀ ಮಹಾಗಣಪತಿ ದೇವರು ಪುಂಜಾಲಕಟ್ಟೆಯ ಸೇವಾ ಬಯಲಾಟಕ್ಕೆ ತೆರಳುವ ಮೂಲಕ ಪ್ರಸಕ್ತ ಸಾಲಿನ ಯಕ್ಷಗಾನ ಮೇಳದ ತಿರುಗಾಟ ಪ್ರಾರಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ