ಗೋ ಆಧಾರಿತ ಉತ್ಪನ್ನಗಳಿಂದ ಆರೋಗ್ಯಪೂರ್ಣ ಆಯುಷ್ಯ

ಕೊಲ್ಲಾಪುರ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

Team Udayavani, Dec 15, 2021, 5:30 AM IST

ಗೋ ಆಧಾರಿತ ಉತ್ಪನ್ನಗಳಿಂದ ಆರೋಗ್ಯಪೂರ್ಣ ಆಯುಷ್ಯ

ಉಡುಪಿ: ದೇಶದಲ್ಲಿ ಹಾಲಿನ ಕ್ರಾಂತಿಯಾಗಿದೆ ಎಂದು ಹೇಳಲಾಗುತ್ತದೆ. ವಾಸ್ತವದಲ್ಲಿ ದಿನಕ್ಕೆ 65 ಕೋ.ಲೀ. ಹಾಲಿನ ಬೇಡಿಕೆ ಇದ್ದು, 15 ಕೋ.ಲೀ. ಮಾತ್ರ ಉತ್ಪಾದನೆಯಾಗುತ್ತಿದೆ. ಉಳಿದ 50 ಕೋ.ಲೀ. ಹಾಲು ನಕಲಿ. ಇದರಿಂದ ಜನರ ಆರೋಗ್ಯ ಕೆಡುತ್ತಿದೆ. ಇದರಿಂದಾಗಿ ಔಷಧ ಕಂಪೆನಿಗಳಿಗೆ ಲಾಭವಾಗುತ್ತಿದೆ. ಆಕಳಿಂದ ಏನೇನು ಉತ್ಪನ್ನಗಳನ್ನು ಸುಲಭವಾಗಿ ಪಡೆದು ಅದರಿಂದ ವಾತಾವರಣ ಶುದ್ಧವಾಗಿ ನಾವು ನಿರೋಗಿಗಳಾಗಿ ಆರೋಗ್ಯಪೂರ್ಣ ಆಯುಷ್ಯವನ್ನು ಪಡೆಯಬಹುದು ಎಂದು ಕೊಲ್ಲಾಪುರ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಪರ್ಯಾಯ ಮಂಗಲೋತ್ಸವದ “ವಿಶ್ವಾರ್ಪಣಮ…’ ಸಮಾರಂಭದಲ್ಲಿ ಅವರು ಮಂಗಳವಾರ ವಿಶೇಷ ಉಪನ್ಯಾಸ ನೀಡಿದರು.

ದೇಸೀ ಹಸುವಿನ ಹಾಲು ಅತ್ಯಂತ ಶ್ರೇಷ್ಠವಾಗಿದೆ. ಇದರ ಸಾಕಾಣಿಕೆಯನ್ನು ಪ್ರೋತ್ಸಾಹಿಸುವುದರಿಂದ 25 ಲಕ್ಷ ಉದ್ಯೋಗ ಸೃಷ್ಟಿಸಲು ಸಾಧ್ಯವಿದೆ. ಆಯುರ್ವೇದದ ಪ್ರಕಾರ ದೇಸೀ ಹಸುವಿನ ತುಪ್ಪವನ್ನು 100 ವಿಧದಲ್ಲಿ ಔಷಧವಾಗಿ ಬಳಸಬಹುದಾಗಿದೆ. ಭೂಮಿಯ ಆರೋಗ್ಯಕ್ಕೆ ಬೇಕಾಗುವ ಜೀವಾಣುಗಳು ಸೆಗಣಿಯಲ್ಲಿ ಲಭ್ಯವಾಗುತ್ತವೆ. ಅಂತಹ ಕ್ಷಮತೆ ದೇಸೀ ದನಗಳಿಗೆ ಇದೆ ಎಂದರು.

ಹಸುರುಕ್ರಾಂತಿ ಭ್ರಮೆ
ದ್ವಿತೀಯ ಮಹಾಯುದ್ಧದ ಬಳಿಕ ಉಳಿಕೆಯಾದ ರಾಸಾಯನಿಕಗಳನ್ನು ಬಳಸಿ ರಸಗೊಬ್ಬರಗಳನ್ನು ತಯಾರಿಸಲಾಗುತ್ತಿದ್ದು, ಇದರಿಂದ ಮಣ್ಣಿನ ಆರೋಗ್ಯ ಹಾಳಾಗಿದೆ. ಭೂಮಿ ಫ‌ಲವತ್ತತೆ ಕ್ಷೀಣವಾಗಿದೆ. ಆದರೆ ಕೆಲವರು ರಸಗೊಬ್ಬರದಿಂದಲೇ ಹಸುರು ಕ್ರಾಂತಿಯಾಗಿದೆ ಎಂಬ ಭ್ರಮೆಯಲ್ಲಿದ್ದಾರೆ. ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡುವುದರಿಂದ ಕೃಷಿ ಕ್ಷೇತ್ರವನ್ನು ಬಲಪಡಿಸಬಹುದು. ದೇಸೀ ಹಸುಗಳನ್ನು ಸಾಕುವುದರಿಂದ ಉತ್ತಮ ಸಂಪಾದನೆಯನ್ನೂ ಮಾಡ ಬಹುದು ಎಂದರು.

ಇದನ್ನೂ ಓದಿ:ಪೊಲೀಸ್‌ ಹುದ್ದೆಗೆ ಕರಾವಳಿಯಿಂದ ಕಡಿಮೆ ಅರ್ಜಿ

ಪರ್ಯಾಯ ಪೀಠಾಧೀಶರಾದ ಈಶಪ್ರಿಯತೀರ್ಥ ಶ್ರೀಪಾದರು ವಿವಿಧ ಭಾಗದ 36 ಸಾಧಕ ಕೃಷಿಕರನ್ನು ಸಮ್ಮಾನಿಸಿ, ಎಲ್ಲರೂ ಕನಿಷ್ಠ ಒಂದು ದೇಸಿ ಗೋವನ್ನು ಮನೆಯಲ್ಲಿ ಸಾಕು ವಲ್ಲಿ ಮಾತಿಗಿಂತ ಕೃತಿಯಲ್ಲಿ ತರು ವಲ್ಲಿ ಪ್ರಯತ್ನಿಸಬೇಕು ಎಂದರು.

ಎಸ್‌.ಎ.ವಿ.ಇ. (ಎನ್‌.ಜಿ.ಒ.) ಸಂಸ್ಥಾಪಕರಾದ ಎಂ. ವಿಜಯರಾಮ ಮತ್ತು ಸಂಘ ಪರಿವಾರದ ರಾಜ್ಯ ಔಷಧ ವಿಭಾಗದ ಪ್ರಚಾರಕ ಮಧುಸೂದನ ರಾವ್‌ ಭಾಗವಹಿಸಿದ್ದರು.

ವ್ಯವಸ್ಥಾಪಕ ಗೋವಿಂದ ರಾಜ್‌ ಸ್ವಾಗತಿಸಿದರು. ಶ್ರೀನಿವಾಸ ವಂದಿಸಿ ದರು. ಆಸ್ಥಾನ ವಿದ್ವಾಂಸ ಕೃಷ್ಣರಾಜ ಭಟ್‌ ಕುತ್ಪಾಡಿ ನಿರ್ವಹಿಸಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.