Yakshagana: ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮೇಳ: ನಾಳೆಯಿಂದ ತಿರುಗಾಟ
Team Udayavani, Dec 1, 2023, 12:45 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ, ಮೇಳದ ಯಜಮಾನ ಡಿ. ಹಷೇìಂದ್ರ ಕುಮಾರ್ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ತಿರುಗಾಟವು ಡಿ. 2ರಂದು ಆರಂಭಗೊಳ್ಳಲಿದೆ.
ಬೆಳಗ್ಗೆ 8.30ಕ್ಕೆ ಶ್ರೀ ಕ್ಷೇತ್ರದ ಗಣಪತಿ ದೇವಸ್ಥಾನದಲ್ಲಿ ನಡೆಯುವ ಪೂಜೆಯ ಬಳಿಕ ಮೇಳದ ಶ್ರೀ ಮಹಾಗಣಪತಿ ದೇವರು ಮೆರವಣಿಗೆಯಲ್ಲಿ ಬಂದು ಮಂಜುಕೃಪಾ (ಅಡಿಗರ ಮನೆ)ದಲ್ಲಿ ವಿರಾಜಮಾನರಾಗಲಿದ್ದಾರೆ. ಮಧ್ಯಾಹ್ನ ಗಣಪತಿ ಹವನ, ಮಹಾಪೂಜೆ ನಡೆಯಲಿದೆ. ಸಂಜೆ ಪೂಜೆಯ ಬಳಿಕ ಸಂಚಾರ ಹೊರಡುವ ಕಾರ್ಯಕ್ರಮ ನಿಗದಿಯಾಗಿರುತ್ತದೆ ಎಂದು ಮೇಳದ ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ ಮತ್ತು ಪುಷ್ಪರಾಜ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
Vitla: ಮಲೆತ್ತಡ್ಕ ಗೌರಿಮೂಲೆ: ಈಡೇರದ ಸರ್ವಋತು ರಸ್ತೆ ಬೇಡಿಕೆ
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.