ಅರ್ಹ ಬ್ರಾಹ್ಮಣರು ಸಿಎಂ ಆದರೆ ತಪ್ಪಲ್ಲ: ಸುಬುಧೇಂದ್ರ ತೀರ್ಥರು

ಪ್ರಹ್ಲಾದ ಜೋಶಿ ಬಗ್ಗೆ ಎಚ್‌ಡಿಕೆ ಮಾತು ಅರ್ಥಹೀನ

Team Udayavani, Feb 7, 2023, 9:58 PM IST

ಅರ್ಹ ಬ್ರಾಹ್ಮಣರು ಸಿಎಂ ಆದರೆ ತಪ್ಪಲ್ಲ: ಸುಬುಧೇಂದ್ರ ತೀರ್ಥರು

ಬಾಗಲಕೋಟೆ: ಸಮಾಜಮುಖಿ ಕಾರ್ಯ ಮಾಡುತ್ತ ಬಂದಿರುವ ಬ್ರಾಹ್ಮಣ ಸಮಾಜದ ಅರ್ಹ ವ್ಯಕ್ತಿಗಳು ರಾಜ್ಯದ ಮುಖ್ಯಮಂತ್ರಿಗಳಾದರೆ ತಪ್ಪಿಲ್ಲ ಎಂದು ಮಂತ್ರಾಲಯದ ಶ್ರೀ ಮಠದ ಸುಬುಧೇಂದ್ರ ತೀರ್ಥರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ಸಮುದಾಯವಾಗಿರುವ ಬ್ರಾಹ್ಮಣ ಸಮುದಾಯದಿಂದ ಮುಖ್ಯಮಂತ್ರಿ ಆಗಬೇಕು ಎಂಬುದು ಸಹ ಸಂವಿಧಾನದ ಆಶಯಗಳಲ್ಲಿ ಒಂದಾಗಿದೆ. ಬ್ರಾಹ್ಮಣ ಸಮುದಾಯವನ್ನು ಯಾರಾದರೂ ತೆಗಳಿದರೆ ಅಥವಾ ಯಾವುದೇ ಸಮುದಾಯವನ್ನು ತೆಗಳಿದರೂ ಸಂವಿಧಾನಕ್ಕೆ ಅಗೌರವ ಉಂಟು ಮಾಡಿದಂತಾಗುತ್ತದೆ ಎಂದರು.

ಎಚ್‌.ಡಿ.ಕುಮಾರಸ್ವಾಮಿ ದೈವ ಭಕ್ತರಿದ್ದಾರೆ. ಅವರು ಬ್ರಾಹ್ಮಣ ಸಮುದಾಯ ಬಗ್ಗೆ ಎಂದಿಗೂ ಹಗುರವಾಗಿ ಮಾತನಾಡಿಲ್ಲ. ಆದರೆ ಈಗ ಮಾತನಾಡಿರುವುದು ನೋಡುತ್ತಿದ್ದರೆ ಯಾವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಕುಮಾರಸ್ವಾಮಿ ಅವರು ಪ್ರಹ್ಲಾದ ಜೋಶಿ ಬಗ್ಗೆ ವ್ಯಕ್ತಿಗತವಾಗಿ ಮಾತನಾಡಿದ್ದು ತಪ್ಪು. ಯಾರು ಮುಖ್ಯಮಂತ್ರಿ ಆಗಬೇಕು, ಆಗಬಾರದು ಎಂಬುದನ್ನು ಮತದಾರರು ನಿರ್ಧರಿಸುತ್ತಾರೆ. ಪ್ರಹ್ಲಾದ ಜೋಶಿ ಬಗ್ಗೆ ಮಾತನಾಡಿರುವ ಎಚ್‌ಡಿಕೆ ಅವರ ಮಾತುಗಳು ಅರ್ಥಹೀನ. ಪೇಶ್ವೆ ಬ್ರಾಹ್ಮಣ ಮತ್ತು ರಾಜ್ಯದ ಬ್ರಾಹ್ಮಣರ ನಡುವೆ ಒಡಕು ತರುವ ಹೇಳಿಕೆ ಸರಿಯಲ್ಲ ಎಂದರು.

ಸಿದ್ದರಾಮಯ್ಯ ಹೇಳಿಕೆ ದ್ವಂದ್ವ: ಸಿದ್ದರಾಮಯ್ಯ ನಾನು ಹಿಂದೂ ಆದರೆ ಹಿಂದುತ್ವ ಒಪ್ಪಲ್ಲ ಎಂದು ಮಾತನಾಡಿದ್ದಾರೆ. ಅದನ್ನು ನೋಡುತ್ತಿದ್ದರೆ ಅವರು ದ್ವಂದ್ವ ಹೇಳಿಕೆ ನೀಡಿದ್ದಾರೆ. ಹಿಂದೂಗಳಲ್ಲಿ ಇರುವಂತಹದ್ದೇ ನಿಜವಾದ ಹಿಂದುತ್ವ. ಹಾಗಾಗಿ ಸಿದ್ದರಾಮಯ್ಯ ಹೇಳಿರುವ ಮಾತಿನಲ್ಲಿ ಅರ್ಥವಿಲ್ಲ. ನಾವು ಹಿಂದೂ ಎಂದ ಮೇಲೆ ಹಿಂದುತ್ವದ ಬಗ್ಗೆ ಗೌರವ ತೋರಿಸಲೇಬೇಕು. ಯಾವುದಾದರೂ ವಿಷಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ವಿಚಾರ ವಿನಿಮಯ ಮಾಡಿ ಬಗೆಹರಿಸಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.