ಶ್ರೀಕ್ಷೇತ್ರ ಕಮಲಶಿಲೆ: ಬ್ರಹ್ಮಕುಂಭಾಭಿಷೇಕ ಸಂಪನ್ನ

10ಸಾವಿರಕ್ಕೂ ಹೆಚ್ಚು ಭಕ್ತರು ಕ್ಷೇತ್ರಕ್ಕೆ ಆಗಮಿಸುವ ಮೂಲಕ ದೇವರ ದರ್ಶನ ಪಡೆದರು.

Team Udayavani, Mar 18, 2023, 10:22 AM IST

ಶ್ರೀಕ್ಷೇತ್ರ ಕಮಲಶಿಲೆ: ಬ್ರಹ್ಮಕುಂಭಾಭಿಷೇಕ ಸಂಪನ್ನ

ಸಿದ್ದಾಪುರ: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ಶೃಂಗೇರಿ ಶ್ರೀ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಬ್ರಹ್ಮಕುಂಭಾಭಿಷೇಕ ಸಂಪನ್ನಗೊಂಡಿತು. ಶ್ರೀಗಳನ್ನು ಪೂರ್ಣ ಕುಂಭ ಸ್ವಾಗತದ ಮೂಲಕ ಕ್ಷೇತ್ರಕ್ಕೆ ಬರಮಾಡಿ ಕೊಂಡರು.

ಮಹಾಸ್ವಾಮಿಗಳು ಶ್ರೀ ಬ್ರಾಹ್ಮೀದುರ್ಗಾ ಪರಮೇಶ್ವರೀ ದೇವರಿಗೆ ಬ್ರಹ್ಮಕುಂಭಾಭಿಷೇಕ ನೇರವೇರಿಸಿದರು. ಬ್ರಹ್ಮಕುಂಭಾಭಿಷೇಕ ಅನಂತರ ಶ್ರೀಗಳು ಬಹುಕೋಟಿ ವೆಚ್ಚದಲ್ಲಿ ಶಿಲಾಮಯವಾಗಿ ನಿರ್ಮಾಣಗೊಳ್ಳಲಿರುವ ದೇವಸ್ಥಾನದ ಮುಖ್ಯದ್ವಾರಕ್ಕೆ ಶಿಲಾನ್ಯಾಸನ ನೇರವೇರಿಸಿದರು. ಅನಂತರ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಕ್ಷೇತ್ರದ ವತಿಯಿಂದ ಮಹಾಸ್ವಾಮಿಗಳವರೆಗೆ ಭಿನ್ನಭತ್ತಲೆ ಅರ್ಪಿಸಿದರು. ಕ್ಷೇತ್ರ, ಅರ್ಚಕ ವೃಂದ, ಸಂಘ ಸಂಸ್ಥೆಗಳು, ಸಾರ್ವಜನಿಕರು ಫಲಪುಷ್ಪ ಸಮರ್ಪಣೆ ಮಾಡಿದರು.

ಸುಮಾರು 10ಸಾವಿರಕ್ಕೂ ಹೆಚ್ಚು ಭಕ್ತರು ಕ್ಷೇತ್ರಕ್ಕೆ ಆಗಮಿಸುವ ಮೂಲಕ ದೇವರ ದರ್ಶನ ಪಡೆದರು. ಅನ್ನಸಂತರ್ಪಣೆಯಲ್ಲಿ ಭಾಗವಹಿಸಿದರು. ಶ್ರೀ ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರ ಎಸ್‌. ಸಚ್ಚಿದಾನಂದ ಚಾತ್ರ, ಸಹ ಮೊಕ್ತೇಸರ ಚಂದ್ರಶೇಖರ ಶೆಟ್ಟಿ ಅವರು ಕ್ಷೇತ್ರಕ್ಕೆ ಆಗಮಿಸಿದ ಭಕ್ತರನ್ನು ಬರಮಾಡಿಕೊಂಡರು. ವ್ಯವಸ್ಥಾಪಕ ಗುರು ಭಟ್‌, ಅರ್ಚಕರು, ಸಿಬಂದಿ, ಶ್ರೀ ಕ್ಷೇತ್ರ ಕಮಲಶಿಲೆಯ ಕೂಡುವಳಿಕೆಯ ಸಪ್ತ ಮಾಗಣಿಯ ಭಕ್ತರು, ರಾಜ್ಯದ ನಾನಾ ಮೂಲೆಗಳಿಂದ ಆಗಮಿಸಿದ ಭಕ್ತರು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.