ಸ್ಮರಣೀಯ ಕ್ರಿಕೆಟ್‌ ನಿರ್ಗಮನ ಸಾಧ್ಯವಾಗಲಿಲ್ಲ: ಶ್ರೀನಾಥ್‌ ಬೇಸರ


Team Udayavani, Jun 16, 2020, 6:30 AM IST

ಸ್ಮರಣೀಯ ಕ್ರಿಕೆಟ್‌ ನಿರ್ಗಮನ ಸಾಧ್ಯವಾಗಲಿಲ್ಲ: ಶ್ರೀನಾಥ್‌ ಬೇಸರ

ಬೆಂಗಳೂರು: ಜೊಹಾನ್ಸ್‌ ಬರ್ಗ್‌ನಲ್ಲಿ ನಡೆದ 2003ರ ಐಸಿಸಿ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಜಯಿಸಿದ್ದರೆ ಅದು ತನ್ನ ಪಾಲಿಗೆ ಸ್ಮರಣೀಯ ವಿದಾಯವಾಗುತ್ತಿತ್ತು, ಆದರೆ ಹಾಗಾಗಲಿಲ್ಲ ಎಂಬುದಾಗಿ “ಮೈಸೂರು ಎಕ್ಸ್‌ಪ್ರೆಸ್‌’ ಖ್ಯಾತಿಯ ಕರ್ನಾಟಕದ ವೇಗಿ ಜಾವಗಲ್‌ ಶ್ರೀನಾಥ್‌ ಬೇಸರಿಸಿದ್ದಾರೆ.

“ನಾವು 2003ರ ಫೈನಲ್‌ನಲ್ಲಿ ಜಯ ಗಳಿಸಬೇಕಿತ್ತು. ಆದರೆ ನಾವಂದು ವಿಶ್ವದ ಸರ್ವಶ್ರೇಷ್ಠ ತಂಡವೊಂದರ ಎದುರು ಆಡುತ್ತಿದ್ದೆವು. ಆಸ್ಟ್ರೇಲಿಯ ಪ್ರಚಂಡ ಫಾರ್ಮ್ನಲ್ಲಿತ್ತು. ಅವರ ಸಮೀಪ ಸುಳಿಯಲಿಕ್ಕೂ ಸಾಧ್ಯ ವಿರಲಿಲ್ಲ. ಈ ಪಂದ್ಯದಲ್ಲಿ ಭಾರತ ಸೋತಿತು. ವೈಯಕ್ತಿಕವಾಗಿ ನನಗೆ ಏನನ್ನೂ ಸಾಧಿಸಲಿಕ್ಕಾಗಲಿಲ್ಲ. ಭಾರತ ಚಾಂಪಿಯನ್‌ ಆಗಿ ಮೂಡಿಬಂದದ್ದಿದ್ದರೆ ನನ್ನ 13 ವರ್ಷಗಳ ಕ್ರಿಕೆಟ್‌ ಜೀವನವನ್ನು ಸ್ಮರಣೀಯವಾವಗಿ ಮುಗಿಸಬ ಹುದಿತ್ತು. ಆದರೆ ಬದುಕಿನಲ್ಲಿ ನಾವು ನಿರೀಕ್ಷಿಸಿದ್ದೆಲ್ಲವೂ ಸಾಕಾರ ಗೊಳ್ಳದು’ ಎಂದು ಶ್ರೀನಾಥ್‌ ಸಂದ ರ್ಶನವೊಂದರಲ್ಲಿ ಹೇಳಿದರು.

ಅಂದು ವಾಂಡರರ್ನಲ್ಲಿ ಮೊದಲು ಬ್ಯಾಟಿಂಗ್‌ ಪಡೆದ ಆಸ್ಟ್ರೇಲಿಯ ಎರಡೇ ವಿಕೆಟಿಗೆ 359 ರನ್‌ ರಾಶಿ ಹಾಕಿತ್ತು. ಭಾರತದ ತ್ರಿವಳಿ ವೇಗಿಗಳಾದ ಜಹೀರ್‌ ಖಾನ್‌, ಜಾವಗಲ್‌ ಶ್ರೀನಾಥ್‌ ಮತ್ತು ಆಶಿಷ್‌ ನೆಹ್ರಾ ಸೇರಿಕೊಂಡು 211 ರನ್‌ ನೀಡಿದ್ದರು. ಶ್ರೀನಾಥ್‌ 10 ಓವರ್‌ಗಳಲ್ಲಿ 87 ರನ್‌ ನೀಡಿ ಬಹಳ ದುಬಾರಿಯಾಗಿದ್ದರು. ವಿಕೆಟ್‌ ಉರುಳಿಸುವಲ್ಲೂ ವಿಫ‌ಲರಾಗಿದ್ದರು.

 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.