ನೆರೆ ಪರಿಹಾರದ ವಿಚಾರದಲ್ಲಿ ನಮ್ಮಿಂದ ತಡವಾಗಿದೆ: ಕ್ಷಮೆ ಯಾಚಿಸಿದ ಶ್ರೀರಾಮುಲು
Team Udayavani, Oct 3, 2019, 12:33 PM IST
ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಪರಿಹಾರ ನೀಡುವ ವಿಚಾರದಲ್ಲಿ ನಮ್ಮಿಂದ ಸಾಕಷ್ಟು ತಡವಾಗಿದೆ. ಇದನ್ನು ನಾವು ಒಪ್ಪಲೇಬೆಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಎಲ್ಲೆಲ್ಲಿ ನಷ್ಟ ಆಗಿದೆ ಪರಿಶೀಲನೆ ಮಾಡಬೇಕು. ನಾವು 39 ಸಾವಿರ ಕೋಟಿ ಹತ್ತಿರ ಹತ್ತಿರ ಪರಿಹಾರ ಕೇಳಿದ್ದೇವೆ. ಕೇಂದ್ರದಿಂದ ಈಗಾಗಲೇ ಪರಿಹಾರ ಬರಬೇಕಾಗಿತ್ತು. ಆದರೆ ತಡವಾಗಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ ಎಂದು ಶ್ರಿರಾಮುಲು ಹೇಳಿದರು.
ನಮ್ಮೆಲ್ಲರಿಗೂ ಕೂಡ ಬಡವರು ಮುಖ್ಯ, ನೆರೆ ಸಂತ್ರಸ್ತರ ಕಷ್ಟ ಮುಖ್ಯ. ನೆರೆ ಸಂಸತ್ರಸ್ತರ ವಿಚಾರದಲ್ಲಿ ಯಾರೂ ರಾಜಕೀಯ ಮಾಡೋದು ಬೇಕಾಗಿಲ್ಲ. ಮೊದಲು ಕೇಂದ್ರದಿಂದ ಪರಿಹಾರ ಬರಬೇಕು. ಆಮೆಲೆ ಯಾರು ಏನು ಬೇಕಾದರೂ ಮಾತಾಡಿಕೊಳ್ಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ