ಶ್ರೀರಂಗಪಟ್ಟಣ : ವಿಷ ಆಹಾರ ಸೇವಿಸಿ 9 ಮೇಕೆಗಳು ಸಾವು
Team Udayavani, Apr 30, 2022, 8:25 PM IST
ಶ್ರೀರಂಗಪಟ್ಟಣ: ವಿಷ ಆಹಾರ ಸೇವಿಸಿ 9 ಮೇಕೆಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗೇಶ್ ಎಂಬುವವರಿಗೆ ಸೇರಿದ್ದ 9 ಮೇಕೆಗಳು ಸಾವನ್ನಪ್ಪಿವೆ.
ಎಂದಿನಂತೆ ಗ್ರಾಮದ ಹೊರಗೆ ಕ್ರಿಮಿಮಿನಾಶಕ ಸಿಂಪಡಣೆ ಮಾಡಲಾಗಿದ್ದು ಇದರಿಂದಲೇ ಸಾವನ್ನಪ್ಪಿರಬಹುದು ಎನ್ನಲಾಗಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ. ಪಾಲಹಳ್ಳಿ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ಮೇಕೆಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಘಟನೆಯಿಂದ ರೈತ ನಾಗೇಶ್ ಜೀವನಕ್ಕೆ ದಾರಿಯಾಗಿದ್ದ ಮೇಕೆಗಳ ಸಾವಿನಿಂದ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಪಶು ಇಲಾಖೆ ಹಾಗೂ ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬಿರುಸಾಗಿ ಆಡಳಿತ ಮಾಡಿದರೆ ಡಿಕೆಶಿಯವರಿಗೆ ತಡೆದುಕೊಳ್ಳಲು ಸಾಧ್ಯವಿಲ್ಲ: ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ