SSLC ಫಲಿತಾಂಶ : ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕವೃಂದಕ್ಕೆ ಸಚಿವ ಕಾರಜೋಳ ಅಭಿನಂದನೆ
Team Udayavani, Aug 9, 2021, 6:34 PM IST
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಅಭಿನದಿಸಿದ್ದಾರೆ.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಹಲವಾರು ಸವಾಲುಗಳ ನಡುವೆಯೂ, ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದೊಂದಿಗೆ ಸಹಕರಿಸಿದ ಎಲ್ಲ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕ ವೃಂದದವರಿಗೆ ಧನ್ಯವಾದಗಳನ್ನು ತಿಳಿಸಿದ ಸಚಿವರು , ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸಮರ್ಪಕವಾಗಿ ನಡೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೂ ಅಭಿನಂದಿಸಿದ್ದಾರೆ. ಅನುತ್ತೀರ್ಣರಾದ ಮಕ್ಕಳು ದೃತಿಗೆಡದೇ ಹೆಚ್ಚು ಪರಿಶ್ರಮದಿಂದ ಹಾಗೂ ಆತ್ಮ ವಚನ ವಿಶ್ವಾಸದಿಂದ ಯಶಸ್ಸು ಗಳಿಸುವಂತೆ ಸಚಿವರು ಹಾರೈಸಿದ್ದಾರೆ.
ಇದನ್ನೂ ಓದಿ :ರೈತರ ಧ್ವನಿಯನ್ನು ಹತ್ತಿಕ್ಕಿದಂತೆ ಸಂಸತ್ತಿನಲ್ಲಿ ನಮ್ಮ ಧ್ವನಿ ಹತ್ತಿಕ್ಕಿದ್ದಾರೆ : ಕೌರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…