ಆಳ್ವಾಸ್‌ ಮಲ್ಲಕಂಬ ತಂಡಕ್ಕೆ ಸಮಗ್ರ ಪ್ರಶಸ್ತಿ :  ರಾಜ್ಯ ಮಟ್ಟದ ಮಲ್ಲಕಂಬ ಚಾಂಪಿಯನ್‌ಶಿಪ್‌


Team Udayavani, Sep 25, 2021, 1:45 PM IST

ಆಳ್ವಾಸ್‌ ಮಲ್ಲಕಂಬ ತಂಡಕ್ಕೆ ಸಮಗ್ರ ಪ್ರಶಸ್ತಿ :  ರಾಜ್ಯ ಮಟ್ಟದ ಮಲ್ಲಕಂಬ ಚಾಂಪಿಯನ್‌ಶಿಪ್‌

ಮೂಡುಬಿದಿರೆ : ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಮಲ್ಲಕಂಬ ತಂಡವು ಕರ್ನಾಟಕ ಮಲ್ಲಕಂಬ ಅಸೋಸಿಯೇಶನ್‌, ಗದಗದ ಶ್ರೀಮತಿ ಕಮಲ ಆ್ಯಂಡ್‌ ಶ್ರೀ ವೆಂಕಪ್ಪ ಮಗದಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಮಲ್ಲಕಂಬ ಚಾಂಪಿಯನ್‌ಶಿಪ್‌ನಲ್ಲಿ 18 ಸ್ಥಾನಗಳನ್ನು ಗಳಿಸಿ, ಸತತ ನಾಲ್ಕನೇ ಬಾರಿಗೆ ಸಮಗ್ರ ತಂಡವಾಗಿ ಹೊರಹೊಮ್ಮಿದ್ದು ಆಳ್ವಾಸ್‌ನ 18 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 5 ಮಂದಿ ಪ್ರಥಮ, 3 ಮಂದಿ ದ್ವಿತೀಯ, 3 ಮಂದಿ ತೃತೀಯ, 4 ಮಂದಿ ಚತುರ್ಥ, ಒಬ್ಬರು ಐದನೇ ಸ್ಥಾನ, ಇಬ್ಬರು ಆರನೇ ಸ್ಥಾನ ಗಳಿಸಿದ್ದಾರೆ.

ಇವರಲ್ಲಿ 13 ಬಾಲಕರು, ಐವರು ಬಾಲಕಿಯರು ರಾಷ್ಟ್ರೀಯ ಮಲ್ಲಕಂಬ ಫೆಡರೇಶನ್‌ ಆಯೋಜನೆಯಲ್ಲಿ ಮಧ್ಯಪ್ರದೇಶದ ಮಾಧವ್‌ ನ್ಯಾಸ್‌ಉಜ್ಜೆನಿಯಲ್ಲಿ ಸೆ. 26ರಿಂದ 30ರ ವರೆಗೆ ನಡೆಯಲಿರುವ ಮಲ್ಲಕಂಬ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ತಿಳಿಸಿದ್ದಾರೆ.

12 ವರ್ಷದ ಕೆಳಗಿನ ಬಾಲಕರ ವಿಭಾಗದಲ್ಲಿ ಆಕಾಶ್‌ -ಪ್ರಥಮ ಸ್ಥಾನ, ಬಸವರಾಜ್‌ 4ನೇ, ವಿನಾಯಕ್‌ 6ನೇ, 12 ವರ್ಷದ ಕೆಳಗಿನ ಬಾಲಕಿಯರ ವಿಭಾಗದಲ್ಲಿ ರಕ್ಷಿತಾ 2ನೇ ಸ್ಥಾನ , ಕಾವೇರಿ 5ನೇ ಸ್ಥಾನ, 14 ವರ್ಷದ ಕೆಳಗಿನ ಬಾಲಕಿಯರಲ್ಲಿ ಮಧು ಪ್ರಥಮ, ದೊಡ್ಡಮ್ಮ 3ನೇ ಸ್ಥಾನ ಗಳಿಸಿದದಾರೆ.

ಇದನ್ನೂ ಓದಿ :ಉಪಾಧ್ಯಾಯರು ಏಕಾತ್ಮ ಮಾನವತೆಯ ಹರಿಕಾರ: ಅಶ್ವತ್ಥನಾರಾಯಣ್

14 ವರ್ಷದ ಕೆಳಗಿನ ಬಾಲಕರ ವಿಭಾ ಗದಲ್ಲಿ ಸಂಗಮೇಶ್‌ ಪ್ರಥಮ, ದೀಪಕ್‌ ದ್ವಿತೀಯ, ಆದಿತ್ಯ 3ನೇ, ಸಂಗಪ್ಪ 4ನೇ, 16 ವರ್ಷದ ಕೆಳಗಿನ ಬಾಲಕಿಯರ ವಿಭಾಗದಲ್ಲಿ ಸುಪ್ರೀತಾ 4ನೇ ಸ್ಥಾನ, 18 ವರ್ಷದ ಕೆಳಗಿನ ಬಾಲಕರ ವಿಭಾಗದಲ್ಲಿ ಸಂಗಮೇಶ್‌ ಪ್ರಥಮ, ರಾಮನಗೌಡ 4ನೇ ಸ್ಥಾನ, 18 ವರ್ಷ ಮೇಲ್ಪಟ್ಟ ಪುರುಷರ ವಿಭಾಗದಲ್ಲಿ ವೀರಭದ್ರ ಪ್ರಥಮ, ಶ್ರೀಧರ್‌ 2ನೇ ಸ್ಥಾನ, ಶಂಕರಪ್ಪ 3ನೇ ಸ್ಥಾನ, ಹನುಮಂತ 6ನೇ ಸ್ಥಾನ ಗಳಿಸಿದ್ದಾರೆ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.