ಮಳೆಗಾಲ ಆರಂಭ: ನಡೆದಿಲ್ಲ ನಿರ್ವಹಣೆ ಕಾಮಗಾರಿ

ಮಣ್ಣಿನ ರಸ್ತೆಯಲ್ಲಿ ಸಂಚಾರ ದುಸ್ತರ

Team Udayavani, Jun 12, 2020, 5:35 AM IST

ಮಳೆಗಾಲ ಆರಂಭ: ನಡೆದಿಲ್ಲ ನಿರ್ವಹಣೆ ಕಾಮಗಾರಿ

ಮುಂಡಾಜೆ: ಕೋವಿಡ್ -19 ಆತಂಕ, ಮುನ್ನೆಚ್ಚರಿಕೆಗಳ ಮಧ್ಯೆಯೇ ಗ್ರಾಮೀಣ ಭಾಗಗಳಲ್ಲಿ ಕೃಷಿಕರು ಮಳೆ ಗಾಲದ ಕೃಷಿ ಕೆಲಸ ಆರಂಭಿಸಿದ್ದಾರೆ. ಆದರೆ ಕೆಲವು ಸ್ಥಳೀಯಾಡಳಿತಗಳು ಇನ್ನೂ ಮಳೆಗಾಲದ ಕಾಮಗಾರಿ ಬಗ್ಗೆ ಯೋಚಿಸಿಲ್ಲ. ಮುಂಡಾಜೆ, ಕಲ್ಮಂಜ, ನೆರಿಯ, ಮಿತ್ತಬಾಗಿಲು ಕಡಿರುದ್ಯಾವರ, ಮಲವಂತಿಗೆ, ಪಂಚಾಯತ್‌ ವ್ಯಾಪ್ತಿಗಳಲ್ಲಿ ಮಳೆಗಾಲದ ಕಾಲುವೆ, ಚರಂಡಿ ದುರಸ್ತಿ ಕಾಮಗಾರಿ ಇನ್ನೂ ಕೂಡ ಆರಂಭವಾಗಿಲ್ಲ.ಮಣ್ಣಿನ ರಸ್ತೆಗಳೇ ಅಧಿಕವಾಗಿರುವುದರಿಂದ ಮಳೆಗಾಲದಲ್ಲಿ ಸಂಚಾರ ದುಸ್ತರವಾಗಿದೆ.

ರೋಗಕ್ಕೆ ಆಹ್ವಾನ
ಮಳೆಯ ನೀರು, ಕಾಲುವೆ, ಚರಂಡಿ ದುರಸ್ತಿಯಾಗದೆ ಇರುವುದರಿಂದ ರಸ್ತೆ ಗಳಲ್ಲಿ ಅಲ್ಲಲ್ಲಿ ಸಂಗ್ರಹಗೊಳ್ಳುತ್ತಿದೆ. ಸಾಕಷ್ಟು ತ್ಯಾಜ್ಯ, ಪ್ಲಾಸ್ಟಿಕ್‌, ಬಾಟಲಿಗಳು ಕೂಡ ರಸ್ತೆಗಳ ಕಾಲುವೆಗಳಲ್ಲೇ ರಾಶಿ ಬಿದ್ದಿವೆ. ಇದು ಡೆಂಗ್ಯೂ, ಮಲೇರಿಯಾ ಸಾಂಕ್ರಾವಿುಕ ರೋಗಗಳಿಗೆ ಆಸ್ಪದವಾಗ ಲಿದೆ. ಕೆಲವು ಗ್ರಾಮಗಳಲ್ಲಿ ಈಗಾಗಲೇ ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ.

ಮಣ್ಣಿನ ರಸ್ತೆಗಳ ಅಂಚಿನಲ್ಲಿರುವ ಕಾಲುವೆಗಳು ರಸ್ತೆಗಿಂತ ಮೇಲ್ಭಾಗದಲ್ಲಿವೆ. ಇದರಿಂದ ಮಳೆ ನೀರು ರಸ್ತೆಗಳಲ್ಲಿ ಹರಿ ಯುತ್ತಿದೆ. ಕಾಲುವೆಗಳಲ್ಲಿ ತುಂಬಿರುವ ಕಸಕಡ್ಡಿ ಮಳೆ ನೀರು ಹರಿದು ಹೋಗದೆ ತೊಂದರೆಯಾಗುತ್ತಿದೆ. ಮರಳು ಸಾಗಾ ಟದ ಲಾರಿ, ಹಿಟಾಚಿ ಮೊದಲಾದ ಘನ ವಾಹನಗಳು ಸಂಚರಿಸುವುದರಿಂದ ಅನೇಕ ಕಡೆ ಸಂಪರ್ಕ ರಸ್ತೆಗಳಿಗೆ, ಚರಂಡಿ, ಮೋರಿಗಳಿಗೆ ಹಾನಿಯಾಗಿದೆ. ಈ ಪ್ರದೇಶಗಳ ಎಲ್ಲ ಸ್ಥಳೀಯ ಪಂಚಾಯತ್‌ಗಳು ತತ್‌ಕ್ಷಣ ಮಳೆಗಾಲದ ನಿರ್ವ ಹಣ ಕಾಮಗಾರಿ ಆರಂಭಿಸಿದರೆ ಮಳೆಗಾಲದ ಸಂಕಷ್ಟವನ್ನು ಆದಷ್ಟು ತಡೆ ಹಿಡಿಯಬಹುದು.

ಯೋಜನೆ ರೂಪಿಸಲಾಗಿದೆ
ಮಳೆಗಾಲದ ನಿರ್ವಹಣ ಕಾಮಗಾರಿಗಳ ಬಗ್ಗೆ ಯೋಜನೆ ರೂಪಿಸಿದ್ದು, ಮಳೆಗಾಲದಲ್ಲಿ ಸಂಚಾರಕ್ಕೆ ತೊಡಕು ಆಗದಂತೆ ಕೂಡಲೇ ಕಾಮಗಾರಿ ಆರಂಭಿಸಲಾಗುತ್ತದೆ.
 - ಜಯಕೀರ್ತಿ, ಪಿಡಿಒ, ಮಿತ್ತಬಾಗಿಲು, ಗ್ರಾ.ಪಂ.

ಕಾಮಗಾರಿ ಆರಂಭ
ಮಳೆಗಾಲದಲ್ಲಿ ರಸ್ತೆ ಸಂಪರ್ಕಗಳಲ್ಲಿ ಯಾವುದೇ ವ್ಯತ್ಯಯ ಬಾರದಂತೆ, ನಮ್ಮ ಪಂಚಾಯತ್‌ ವತಿಯಿಂದ ಮಳೆಗಾಲದ ನಿರ್ವಹಣಾ ಕಾಮಗಾರಿ ಆರಂಭಿಸಲಾಗಿದೆ.
ಶೈಲಜಾ, ಅಧ್ಯಕ್ಷರು, ಚಾರ್ಮಾಡಿ ಗ್ರಾ.ಪಂ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.