Karnataka: ಆನೆ ಸಂತತಿಯಲ್ಲಿ ನಂ.1- ರಾಜ್ಯದಲ್ಲಿ ಐದು ವರ್ಷಗಳಲ್ಲಿ 346 ಆನೆಗಳು ಏರಿಕೆ

ಕಳೆದ ಬಾರಿ 6,049 ಈ ಬಾರಿ 6,395 ಆನೆಗಳು ಪತ್ತೆ

Team Udayavani, Aug 10, 2023, 12:31 AM IST

ELEPHANT HINDU

ಬೆಂಗಳೂರು: ಹುಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿ ರುವ ಕರು ನಾಡು, ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸುಮಾರು 6,395 ಆನೆಗಳಿದ್ದು. ಐದು ವರ್ಷಗಳಲ್ಲಿ 346 ಆನೆಗಳು ಏರಿಕೆಯಾಗಿವೆ.

2017-18ರಲ್ಲಿ ನಡೆದಿದ್ದ ಗಣತಿ ಯಲ್ಲಿ 6,049 ಆನೆಗಳು ಇದ್ದವು. 2022ರಲ್ಲಿ ನಡೆದಿದ್ದ ಗಣತಿ ವೇಳೆ ಮಾದರಿ ಬ್ಲಾಕ್‌ ಎಣಿಕೆ, ಆನೆಗಳ ಸಂಖ್ಯೆ ರಚನೆಯ ಮೌಲ್ಯಮಾಪನ ಆಗಿರಲಿಲ್ಲ. ಹೀಗಾಗಿ ಆ. 12ರಂದು ವಿಶ್ವ ಆನೆಗಳ ದಿನಾಚರಣೆ ಇರುವುದರಿಂದ ಮತ್ತೂಮ್ಮೆ ಸಮೀಕ್ಷೆ ನಡೆಸಲಾಗಿತ್ತು. ಅದರ ವರದಿ ಯನ್ನು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ವಿಕಾಸ ಸೌಧದಲ್ಲಿ ಬಿಡುಗಡೆ ಮಾಡಿದರು.

2017-18ರ ಗಣತಿ ಪ್ರಕಾರ ಕರ್ನಾ ಟಕ ದಲ್ಲಿ 6,049, ಅಸ್ಸಾಂನಲ್ಲಿ 5,719, ಕೇರಳದಲ್ಲಿ 3,054, ತಮಿಳುನಾಡಿನಲ್ಲಿ 2,791 ಹಾಗೂ ಒಡಿಶಾದಲ್ಲಿ 1,966 ಆನೆಗಳು ಲೆಕ್ಕಕ್ಕೆ ಸಿಕ್ಕಿದ್ದವು. ಕಳೆದ ಬಾರಿಯೂ ಕರ್ನಾಟಕವೇ ನಂ.1 ಸ್ಥಾನದಲ್ಲಿತ್ತು.

ಭಾರತೀಯ ವಿಜ್ಞಾನ ಸಂಸ್ಥೆ (ಐಐ ಎಸ್‌ಸಿ)ಯ ಪ್ರೊ| ಆರ್‌.ಸುಕುಮಾರ್‌ ಅವರ ತಾಂತ್ರಿಕ ನೆರವಿನೊಂದಿಗೆ ಅರಣ್ಯ ಇಲಾಖೆಯ 3,400ಕ್ಕೂ ಹೆಚ್ಚು ಸಿಬಂದಿ ರಾಜ್ಯದ 32 ವಿಭಾಗ ಗಳಲ್ಲಿ ಆನೆಗಳ ಗಣತಿ ನಡೆ ಸಿದ್ದು, 23 ವಿಭಾಗಗಳಲ್ಲಿ ಆನೆಗಳು ಕಂಡು ಬಂದಿವೆ. ಸರಾಸರಿ 6,395 ಆನೆ ಗಳು ಕಂಡುಬಂದಿದ್ದು, ಕನಿಷ್ಠ 5914ರಿಂದ ಗರಿಷ್ಠ 6,877 ಆನೆಗಳು ರಾಜ್ಯ ದಲ್ಲಿ ಇರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ 5 ಚ.ಕಿ.ಮೀ. ವ್ಯಾಪ್ತಿಯ ಬ್ಲಾಕ್‌ಗಳಲ್ಲಿ ಗಣತಿ ನಡೆಸಿದ್ದು, 2 ಕಿ.ಮೀ. ಉದ್ದದ ಟ್ರಾಂಜಾಕ್ಟ್ ರೇಖೆಗಳಲ್ಲಿ ಆನೆಗಳ ಲದ್ದಿಯನ್ನೂ ಎಣಿಸಲಾಯಿತು. ಆನೆಗಳು ಭೇಟಿ ನೀಡುವ ವಾಟರ್‌ ಹೋಲ್‌ ಮತ್ತಿತರ ಸ್ಥಳಗಳಲ್ಲೂ ಗಣತಿ ನಡೆದಿದೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.