ರಾಜ್ಯ ಮಟ್ಟದ ಸ್ಕೇಟಿಂಗ್: ಶಿರಸಿಯ ಶಂಕರ್ ಗೌಡಗೆ ಬಂಗಾರ
Team Udayavani, Nov 26, 2021, 4:00 PM IST
ಶಿರಸಿ: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ 37ನೇ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಶಿರಸಿಯ ಅದ್ವೈತ ಸ್ಕೇಟರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ನ ಸ್ಕೇಟಿಂಗ್ ಕ್ರೀಡಾಪಟು ಕುಮಾರ ಶಂಕರ ಗೌಡ ಕಿರಿಯರ ಬಾಲಕರ ವಿಭಾಗದಲ್ಲಿ ಬಂಗಾರದ ಪದಕ ಪಡೆದಿದ್ದಾನೆ.
ಕಳೆದ ಆರು ತಿಂಗಳಿನಿಂದ ಶಿರಸಿಯ ಅದ್ವೈತ ಸ್ಕೇಟಿಂಗ್ ಕ್ಲಬಿನ ತರಬೇತುದಾರರಾದ ಶ್ಯಾಮಸುಂದರ ಹಾಗೂ ತರುಣ ಗೌಳಿ ಇವರ ಮಾರ್ಗದರ್ಶನದಲ್ಲಿ ಶಂಕರ ಗೌಡ ತರಬೇತಿ ಪಡೆದಿದ್ದು, ಡಿಸೆಂಬರ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದಾನೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಭೂಕಂಪದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ: ಅಧಿಕಾರಿಗಳು
ಬಾಲಕನ ಈ ಸಾಧನೆಗೆ ಕರ್ನಾಟಕ ರಾಜ್ಯ ಸ್ಕೇಟಿಂಗ್ ತರಬೇತುದಾರ ದಿಲೀಪ್ ಹಣಬರ ಹಾಗೂ ಅದ್ವೈತ ಸ್ಕೇಟಿಂಗ್ ಕ್ಲಬಿನ ಅಧ್ಯಕ್ಷ ಕಿರಣಕುಮಾರ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ