ಕಲಬುರಗಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು


Team Udayavani, Feb 22, 2023, 2:17 PM IST

7–kalburgi

ಕಲಬುರಗಿ: ಕಲ್ಲಿನ ಖಣಿಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದ ಶ್ರೀ ರಾಮತೀರ್ಥ ದೇವಸ್ಥಾನದ ಹಿಂಭಾಗದಲ್ಲಿ ನಡೆದಿದೆ.

ಬೀದರ್ ಮೂಲದ ಆಶೀಶ್ ಗುಪ್ತಾ (15) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

9 ನೇ ತರಗತಿ ಓದುತ್ತಿದ್ದ ಆಶೀಶ್ ಬೀದರ್ ನಿಂದ ತನ್ನ ಸ್ನೇಹಿತರೊಂದಿಗೆ ಕಲಬುರಗಿ ಪ್ರವಾಸಕ್ಕೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ.

ಕಲಬುರಗಿಯ ಶ್ರೀ ರಾಮತೀರ್ಥ ದೇವಸ್ಥಾನದಲ್ಲಿ ದರ್ಶನ ಪಡೆದು ಸ್ನೇಹಿತರೊಡನೆ ಕಲ್ಲಿನ ಖಣಿಯಲ್ಲಿ ನಿಂತಿದ್ದ ನೀರಿನಲ್ಲಿ ಈಜಾಡುವಾಗ ಈ ಘಟನೆ ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಆಶೀಶ್‌ ಸಾವನಪ್ಪಿದ್ದಾನೆ.

ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಮೃತದೇಹ ಹೊರತೆಗೆದಿದ್ದಾರೆ. ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.