ಶಿರಸಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಜಿ.ಸುಬ್ರಾಯ ಭಟ್ ಬಕ್ಕಳ ಆಯ್ಕೆ
Team Udayavani, Feb 8, 2022, 6:11 PM IST
ಶಿರಸಿ : ಶಿರಸಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ಜಿ.ಸುಬ್ರಾಯ ಭಟ್ಟ ಬಕ್ಕಳ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಸುಮುಖ ಟಿವಿಪ್ರಧಾನ ಸಂಪಾದಕರಾಗಿ, ಪತ್ರಕರ್ತರ ಸಂಘದ ರಾಜ್ಯ ಸದಸ್ಯರಾಗಿ, ಗಝಲ್ ಕವಿಯಾಗಿ, ಕೃಷಿಕರಾಗಿ ತೊಡಗಿಕೊಂಡ ಸುಬ್ರಾಯ ಭಟ್ಟ ಅವರು ಇದೀಗ ಕಸಾಪಕ್ಕೆ ಹೆಗಲು ನೀಡಿದ್ದಾರೆ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೂರು ಬಾರಿ ಕಾರ್ಯ ಮಾಡಿದ್ದಾರೆ. ಜನಮಾಧ್ಯಮ, ಉಳುಮೆ, ಉದ್ಯಮದರ್ಶಿ ಸಂಪಾದಕರಾಗಿ, ಆಮಲಕ ಉತ್ಪನ್ನದವ ತಯಾರಕರಾಗಿ, ಬಕುಲ ಸಾಹಿತ್ಯ ಪ್ರತಿಷ್ಠಾನದ ಸ್ಥಾಪಕರಾಗಿ ಬಹುಮುಖಿಯಾಗಿಕಾರ್ಯ ಮಾಡಿದ್ದರು. ಮಾಧ್ಯಮ ಅಕಾಡೆಮಿ ಸದಸ್ಯರೂ ಆಗಿದ್ದ ಇವರು ಈಗ ತಾಲೂಕು ಸಾಹಿತ್ಯ ಪರಿಷತ್ ತೇರು ಎಳೆಯಲಿದ್ದಾರೆ ಎಂಬುದುಬು ಉಲ್ಲೇಖನೀಯ.
ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಜಿಲ್ಲಾ ಘಟಕಕ್ಕೆ ವೆಂಕಟೇಶ ನಾಯ್ಕ ಕೂಡ ಆಯ್ಕೆ ಆಗಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಎನ್.ಬಿ.ವಾಸರೆ ತಿಳಿಸಿದ್ದಾರೆ.
ಇದನ್ನೂ ಓದಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ