ಸುಡಾನ್‌: ನಿಯಂತ್ರಣಕ್ಕೆ ಬಾರದ ಕೋವಿಡ್‌

ದೇಶದಲ್ಲಿ 50 ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಬಾಧಿಸಿದೆ

Team Udayavani, Jun 23, 2020, 11:30 AM IST

ಸುಡಾನ್‌: ನಿಯಂತ್ರಣಕ್ಕೆ ಬಾರದ ಕೋವಿಡ್‌

ಸುಡಾನ್‌ನಲ್ಲಿ ಶಂಕಿತ ವ್ಯಕ್ತಿಯೋರ್ವನ ಸೋಂಕು ಪರೀಕ್ಷೆಗೆ ಗಂಟಲು ದ್ರವ ಸಂಗ್ರಹಿಸುತ್ತಿರುವುದು.

ಕರ್ಟೊಮ್‌: ವೈದ್ಯರಿಗಿಂತ ಅಧಿಕವಾಗಿ ಮಿಲಿಟರಿ ಜನರಲ್‌ಗ‌ಳಿರುವ ಸೌತ್‌ ಸುಡಾನ್‌ ದೇಶದಲ್ಲಿ ಈಗ ಮತ್ತೆ ಕೋವಿಡ್‌ ಹಾವಳಿ ನಿಯಂತ್ರಣಕ್ಕೆ ಬಾರದಂತಾಗಿದೆ. ಫೆಬ್ರವರಿ ತಿಂಗಳಲ್ಲಿ ಸೋಂಕು ಮೊದಲು ಇಲ್ಲಿ ಕಾಣಿಸಿಕೊಂಡಿದ್ದು, ಅನಂತರದಲ್ಲಿ ತೀವ್ರತೆ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಸೋಂಕು ಇಲ್ಲಿನ ಜನರಲ್ಲಿ ತಲ್ಲಣವನ್ನು ಹುಟ್ಟಿಸುತ್ತಿದೆ. ಆರ್ಥಿಕವಾಗಿ ತೀರಾ ಹಿಂದುಳಿದಿರುವ ಈ ದೇಶದಲ್ಲಿ ಸೋಂಕಿತರಿಗೆ ಶೀಘ್ರ ಚಿಕಿತ್ಸೆ ನೀಡುವ ವ್ಯವಸ್ಥೆಗಳೂ ಇಲ್ಲ. ಇಲ್ಲಿ ಮೂಲ ಸೌಕರ್ಯಗಳು ಅತೀ ಕಡಿಮೆಯಿದ್ದು, ಸರಕಾರೇತರ ಸಂಸ್ಥೆಗಳು ಅಗತ್ಯ ವಸ್ತುಗಳನ್ನು ಪೂರೈಸುತ್ತದೆ. ಆದ್ದರಿಂದಲೇ ಈ ದೇಶ ಕೋವಿಡ್‌ ವಿರುದ್ಧ ಹೋರಾಡುವ ಸಾಧ್ಯತೆ ತೀರಾ ಕಡಿಮೆ.

ವಿಶ್ವ ಸಂಸ್ಥೆಯ ಮಾಹಿತಿಯ ಪ್ರಕಾರ ಸುಡಾನ್‌ನಲ್ಲಿ ದಿನೇ ದಿನೇ ಕೋವಿಡ್‌ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದೆ. ಈಗಾಗಲೇ ಇಲ್ಲಿ 1,900 ಸೋಂಕಿತರಿದ್ದು, ಅವರಲ್ಲಿ 50 ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಬಾಧಿಸಿದೆ. ಈಗಾಗಲೇ 3 ಮಂದಿ ಮೃತಪಟ್ಟಿದ್ದು, ಸೋಂಕಿನ ಮೂಲವೂ ಪತ್ತೆಯಾಗುತ್ತಿಲ್ಲ. ಹೆಚ್ಚಿನ ಆರೋಗ್ಯ ಕಾರ್ಯಕರ್ತರೂ ಸೋಂಕಿಗೆ ಒಳಗಾಗಿರುವ ಶಂಕೆಯಿದೆ. ವೈದ್ಯರ ಮಾಹಿತಿಯ ಪ್ರಕಾರ ಸೋಂಕು ಯಾವ ಕ್ಷಣದಲ್ಲಿ ಬೇಕಾದರೂ ಸಾಮೂಹಿಕವಾಗಿ ಹರಡಬಹುದು. ಸೋಂಕು ಪತ್ತೆ ಪರಿಕರ, ಸುರಕ್ಷತಾ ಸಾಧನಗಳ ಕೊರತೆಯಿಂದ ಇಲ್ಲಿ ಹೆಚ್ಚು ಪರೀಕ್ಷೆ ಮಾಡುವ ವ್ಯವಸ್ಥೆಯಿಲ್ಲ. ಸೋಂಕು ಪತ್ತೆಗೆ ಕನಿಷ್ಠ ಒಂದು ವಾರದ ಅಗತ್ಯವಿದೆ. ಜನರಿಗೆ ರೋಗದ ತೀವ್ರತೆಯ ಬಗ್ಗೆ ಅರಿವಿದೆ. ಕಳೆದ ತಿಂಗಳಿನಲ್ಲಿ ಸರಕಾರ ಇಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಸಡಿಲಿಕೆ ಮಾಡಿತ್ತು. ಜನರಿಗೆ ರೋಗಕ್ಕಿಂತಲೂ ಹೆಚ್ಚಾಗಿ ಹಸಿವಿನ ಭಯವಿದೆ ಎಂದು ತಿಳಿದ ಮೇಲೆ ಹೊಟೇಲ್‌ ಮತ್ತು ರೆಸ್ಟೋರೆಂಟ್‌ಗಳು ಆರಂಭವಾಗಿದ್ದವು.

ತೀರಾ ಹಿಂದುಳಿದ ಪ್ರದೇಶಗಳ್ಲಲೂ ಸೋಂಕು ಹರಡಲು ಆರಂಭವಾಗಿದ್ದು, ಇಲ್ಲಿನ ಜನರಿಗೆ ಚಿಕಿತ್ಸೆ ನೀಡಲು ಯಾವುದೇ ವ್ಯವಸ್ಥೆಗಳಿಲ್ಲ. ಆಸ್ಪತ್ರೆಗಳು ಈಗಾಗಲೇ ತಮ್ಮಲ್ಲಿ ಬೆಡ್‌ಗಳು ಪೂರ್ತಿಯಾಗಿವೆ ಎಂದು ಹೇಳುತ್ತಿವೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.