ಯೋಗ ನಿರೋಗ : ಸುಖಾಸನ


Team Udayavani, Jan 19, 2021, 3:36 PM IST

ಯೋಗ ನಿರೋಗ : ಸುಖಾಸನ

ನಾನು ಒಮ್ಮೆ ಕೂಡಾ ಯೋಗಾಸನ ಮಾಡಿಲ್ಲ ಅನ್ನುವವರು ಕೂಡ ದಿನವೂ ಒಮ್ಮೆಯಾದರೂ ಮಾಡುವಂಥ ಆಸನವೇ- ಸುಖಾಸನ. ನಾವೆಲ್ಲರೂ ನೆಲದ ಮೇಲೆ ಊಟಕ್ಕೆ ಕೂರುತ್ತೇವಲ್ಲ, ಅದೇ ಸುಖಾಸನದ ಭಂಗಿ. ಹೀಗೆ ಕುಳಿತಾಗ ಮನಸ್ಸಿಗೆ ಒಂದು ರೀತಿಯ ಸಮಾಧಾನ ಆಗುತ್ತದೆ. ಹಾಗಾಗಿಯೇ ಈ ಆಸನಕ್ಕೆ ಸುಖಾಸನ ಎಂದು ಹೆಸರು ಬಂದಿದೆ. ಸಂಸ್ಕೃತದಲ್ಲಿ ಸುಖಮ್‌ ಎಂದರೆ ಆರಾಮ, ಸುಲಭ, ಸಂತೋಷದಾಯಕ ಇತ್ಯಾದಿ ಅರ್ಥವಿದೆ. ಸುಖಾಸನ ಮಾಡಲು ಕುಳಿತಾಗ ಮೊಣಕಾಲಿನ ಭಾಗವು,
ಎಳೆತಕ್ಕೆ ಒಳಗಾಗುತ್ತದೆ. ಎಲ್ಲಾ ವಯೋಮಾನದವರೂ ಈ ಆಸನ ಮಾಡಬಹುದು.

ಅಭ್ಯಾಸಕ್ರಮ: ಜಮಖಾನ ಹಾಸಿದ ನೆಲದ ಮೇಲೆ ಬೆನ್ನು, ಕುತ್ತಿಗೆ ನೇರಮಾಡಿ ದಂಡಾಸನದಲ್ಲಿ ಕುಳಿತುಕೊಳ್ಳಬೇಕು. ಅನಂತರ
ಬಲಗಾಲನ್ನು ಮಡಚಬೇಕು. ಎಡಗಾಲನ್ನು ಎಡಬದಿಗೆ ಮಡಚಬೇಕು ಕೈಗಳಲ್ಲಿ ಚಿನ್ಮುದ್ರೆ ಮಾಡಿ ಬೆನ್ನು- ಕುತ್ತಿಗೆಯನ್ನು ನೇರಮಾಡಿ ಕುಳಿತುಕೊಳ್ಳಬೇಕು. ಸ್ವಲ್ಪ ಹೊತ್ತು ನಿರಾಳವಾಗಿ ಉಸಿರಾಡಿ ನಂತರ ವಿರಮಿಸಬೇಕು. ಅನಂತರ ವಿಶ್ರಾಂತಿ ಪಡೆಯಬೇಕು.

ಪ್ರಯೋಜನಗಳು:
ಸುಖಾಸನ ಮಾಡುವುದರಿಂದ ಕಾಲಿನ ನರಗಳ ಸೆಳೆತ ನಿವಾರಣೆ ಯಾ ಗುತ್ತದೆ. ಮೊಣಕಾಲುಗಳು ಬಲಗೊಳ್ಳುತ್ತವೆ. ಬೆನ್ನು ಮೂಳೆ ಗಟ್ಟಿಯಾಗುತ್ತದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.