Sullia: ಚಾಲಕನ ನಿಯಂತ್ರಣ ತಪ್ಪಿದ ಕಾರು


Team Udayavani, May 22, 2024, 10:04 PM IST

Sullia: ಚಾಲಕನ ನಿಯಂತ್ರಣ ತಪ್ಪಿದ ಕಾರು

ಸುಳ್ಯ: ಸುಳ್ಯ ಹಳೆಗೇಟು ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡದ ಮೇಲೆ ಹತ್ತಿ ಹೊರಬಂದು ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೋ ವಾಹನಕ್ಕೆ ಢಿಕ್ಕಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಹಳೆಗೇಟು ಪೆಟ್ರೋಲ್‌ ಬಂಕ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದ ಗುಡ್ಡಕ್ಕೆ ಹತ್ತಿ ಅಲ್ಲಿಂದ ಹೊರ ಬಂದು ಮನೆಯ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕಾರ್ಪಿಯೊ ವಾಹನಕ್ಕೆ ಢಿಕ್ಕಿಯಾಗಿದೆ. ಘಟನೆಯಿಂದ ಎರಡು ವಾಹನಗಳು ಜಖಂ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಾರೀಸುದಾರರಿಲ್ಲದೆ ಅನಾಥವಾದ ಶವದ ದಫನ
ಸುಳ್ಯ: ವಾರದ ಹಿಂದೆ ಸುಳ್ಯದ ಅರಂಬೂರು ಬಳಿ ಅನಾಥವಾಗಿ ಸಿಕ್ಕಿದ್ದ ಅಪರಿಚಿತ ವ್ಯಕ್ತಿಯ ಮೃತ ದೇಹವನ್ನು ವಾರಸುದಾರರು ಯಾರೂ ಬಾರದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್‌ ಇಲಾಖೆ ಹಾಗೂ ನಗರ ಪಂಚಾಯತ್‌ ಜಂಟಿಯಾಗಿ ಸುಳ್ಯದ ಕೇರ್ಪಳ ಹಿಂದೂ ರುದ್ರಭೂಮಿಯಲ್ಲಿ ದಫನ ಕಾರ್ಯ ನಿರ್ವಹಿಸಿತು.

ಪ್ರಗತಿ ಆಂಬುಲೆನ್ಸ್ ನ ಮಾಲಕ ಅಚ್ಚು ಪ್ರಗತಿಯವರು ದಫನ ಕಾರ್ಯದಲ್ಲಿ ತೊಡಗಿಕೊಂಡರು. ಕಳೆದ
ಮೃತದೇಹವನ್ನು ಒಂದು ವಾರದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯ ಶೀತಲೀಕರಣ ಘಟಕದಲ್ಲಿ ಇರಿಸಲಾಗಿದ್ದು, ಸಂಬಂಧಿಕರು ಯಾರಾದರೂ ಇದ್ದರೆ ಮೃತದೇಹವನ್ನು ಪಡೆದುಕೊಂಡು ಹೋಗುವಂತೆ ಸುಳ್ಯ ಪೊಲೀಸ್‌ ಠಾಣೆಯಿಂದ ಪತ್ರಿಕಾ ಪ್ರಕಟನೆ ನೀಡಲಾಗಿತ್ತು. ಘಟನೆ ನಡೆದು ವಾರವಾದರೂ ಮನೆಯವರು ಯಾರೂ ಬಾರದ ಹಿನ್ನೆಲೆಯಲ್ಲಿ ಮಂಗಳವಾರ ದಫನ ಮಾಡಲಾಗಿದೆ. ಈ ವೇಳೆ ಸ್ಥಳೀಯ ಪಂಚಾಯತ್‌ ಸಿಬಂದಿ, ಸುಳ್ಯ ಪೊಲೀಸ್‌ ಠಾಣೆಯ ಅನು ಕುಮಾರ್‌, ಮಹಿಳಾ ಪೊಲೀಸ್‌ ಸಿಬಂದಿ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

1-aaaaa

PM ಮೋದಿ ಜತೆಗಿನ ಮೆಲೋನಿ ಸೆಲ್ಫಿ ವೀಡಿಯೋ ಭಾರೀ ವೈರಲ್‌

amazon

Break ಇಲ್ಲದೆ ಅಮೆಜಾನ್‌ ಗೋದಾಮುಗಳಲ್ಲಿ ಕಾರ್ಮಿಕರಿಗೆ ಕೆಲಸ?

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

1-sadsdsad

Australia-ಸ್ಕಾಟ್ಲೆಂಡ್‌ ಮುಖಾಮುಖಿ: ಸೂಪರ್‌-8ಕ್ಕೇರುವ ಮತ್ತೊಂದು ತಂಡ ಯಾವುದು?

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

1-wccc

ವನಿತಾ ಕ್ರಿಕೆಟ್‌ ಸರಣಿಯ ಸಮಯ

1-aaaaa

PM ಮೋದಿ ಜತೆಗಿನ ಮೆಲೋನಿ ಸೆಲ್ಫಿ ವೀಡಿಯೋ ಭಾರೀ ವೈರಲ್‌

amazon

Break ಇಲ್ಲದೆ ಅಮೆಜಾನ್‌ ಗೋದಾಮುಗಳಲ್ಲಿ ಕಾರ್ಮಿಕರಿಗೆ ಕೆಲಸ?

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.