Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ


Team Udayavani, May 25, 2024, 12:18 AM IST

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಸುಳ್ಯ: ಸುಳ್ಯದ ಕಲ್ಲುಮುಟ್ಲು ಡ್ಯಾಂನ ಗೇಟ್‌ ತೆರವು ಮಾಡಿ ನೀರು ಹೊರಕ್ಕೆ ಬಿಟ್ಟ ಪರಿಣಾಮ ಹೀರು ಸಂಗ್ರಹಗೊಂಡಿದ್ದ ಡ್ಯಾಂ ಮೇಲ್ಭಾಗದಲ್ಲಿ ಮಣ್ಣು ಕುಸಿತಗೊಂಡ ಘಟನೆ ಸಂಭವಿಸಿದೆ.

ಬೇಸಗೆಯಲ್ಲಿ ಡ್ಯಾಂ ಗೇಟ್‌ ಅಳವಡಿಸಿದ್ದರಿಂದ ಅಣೆಕಟ್ಟಿನಲ್ಲಿ ಸುಮಾರು 10-15 ಅಡಿ ಎತ್ತರದಲ್ಲಿ ನೀರು ಸಂಗ್ರಹಗೊಂಡು ಎರಡು ಭಾಗದಲ್ಲಿ ಕೃಷಿ ತೋಟಗಳು ಕಳೆದ 6 ತಿಂಗಳ ಕಾಲ ಪೂರ್ಣ ಪ್ರಮಾಣದಲ್ಲಿ ಜಲಾವೃತಗೊಂಡಿದ್ದವು.

ಡ್ಯಾಂನಲ್ಲಿ ನೀರು ಶೇಖರಣೆಯಿಂದ ಸುಳ್ಯ ನಗರ ನಿವಾಸಿಗಳಿಗೆ ಹಾಗೂ ನದಿಯ ಆಸು-ಪಾಸಿನ ಕೃಷಿಕ ರಿಗೂ ಪ್ರಯೋಜನವಾಗಿತ್ತು. ನಾಗಪಟ್ಟಣ ದಿಂದ ಮೇಲೆ ಅರಂಬೂರು ಪೆರಾಜೆ ವರೆಗೆ ನೀರು ಸಂಗ್ರಹಗೊಂಡು ನದಿ ಬದಿಯ ತೋಟಗಳು ಜಲಾವೃತ ಗೊಂಡಿದ್ದವು ಎನ್ನುತ್ತಾರೆ ಕೃಷಿಕರು.

ನದಿ ಬದಿಯ ಮಣ್ಣು ಕುಸಿತಇದೀಗ ನಿರಂತರ ಮಳೆ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದರಿಂದ ಡ್ಯಾಂ ಗೇಟ್‌ ತೆರವು ಮಾಡಿ ನೀರು ಹೊರಕ್ಕೆ ಬಿಡಲಾಗಿದೆ. ಪರಿಣಾಮ ನದಿ ಬದಿಯಲ್ಲಿ ಮಣ್ಣು ಕುಸಿತಗೊಳ್ಳುತ್ತಿದ್ದು, ನದಿ ಬದಿಯ ಮಣ್ಣು ಮರ ಸಮೇತ ನದಿಗೆ ಬೀಳುತ್ತಿದೆ. ಜತೆಗೆ ಕೆಲವೆಡೆ ಕೃಷಿ ಬೆಳೆಗಳು ನದಿಗುರುಳುತ್ತಿರುವ ಘಟನೆ ಸಂಭವಿಸುತ್ತಿವೆ. ಮಳೆಗಾಲದಲ್ಲಿ ಹೆಚ್ಚಿನ ಮಳೆಗೆ ಇನ್ನಷ್ಟು ಕುಸಿತ ಸಂಭವಿಸುವ ಮೊದಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Ad

ಟಾಪ್ ನ್ಯೂಸ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

Gadag: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

15-sri-ramulu

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಆರಂಭವಾಗಿದ್ದು, ಬದಲಾವಣೆ ಸನಿಹವಿದೆ: ಬಿ.ಶ್ರೀರಾಮುಲು

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ptr

Puttur; ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ನಿಧನ

4

Mangaluru: ಬ್ಲ್ಯಾಕ್‌ ಸ್ಪಾಟ್‌ಗಳಲ್ಲಿ ಕಸ ಹಾಕುವವರ ಮೇಲೆ ಕಣ್ಣು!

2

Puttur: ಹಾಸ್ಟೆಲ್‌ನಲ್ಲಿ ಆಕರ್ಷಕ ಹೈಟೆಕ್‌ ಅಡುಗೆ ಮನೆ!

1(1

Puttur: ಜಿಡೆಕಲ್ಲು ಕಾಲೇಜಿನಲ್ಲಿ ದಾಖಲೆ ಶತಕ!

ಹಾಸ್ಟೆಲ್‌ನಲ್ಲಿ ಆಕರ್ಷಕ ಹೈಟೆಕ್‌ ಅಡುಗೆ ಮನೆ!

ಹಾಸ್ಟೆಲ್‌ನಲ್ಲಿ ಆಕರ್ಷಕ ಹೈಟೆಕ್‌ ಅಡುಗೆ ಮನೆ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

18-uv-fusion

Optimistic: ಆಶಾವಾದಿಗಳಾಗೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.