ಬಿಕ್ಕಟ್ಟಿನ ಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಸುರೇಶ ಅಂಗಡಿ
Team Udayavani, Jul 11, 2020, 9:25 AM IST
ಬೆಳಗಾವಿ: ಕೋವಿಡ್ ನಿಂದಾಗಿ ಇಡೀ ದೇಶವೇ ಸಮಸ್ಯೆಯಲ್ಲಿ ಇದೆ. ಇಂತಹ ಬಿಕ್ಕಟ್ಟಿನ ಸ್ಥಿತಿಯಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಸಿದ್ದರಾಮಯ್ಯ ಬಹಳ ಹಿರಿಯರು. ಟೀಕೆಗಾಗಿ ರಾಜಕಾರಣ ಮಾಡುವುದು ಸರಿಯಲ್ಲ. ಈಗ ಎಲ್ಲರೂ ಒಟ್ಟಾಗಿ ರಾಜ್ಯ ಮತ್ತು ದೇಶದ ಸ್ಥಿತಿಯನ್ನು ಸುಧಾರಿಸಲು ಸಹಕರಿಸಬೇಕು ಎಂದರು.
ರಾಜಕಾರಣದಲ್ಲಿ ವಿಪಕ್ಷ ನಾಯಕರಿಂದ ಟೀಕೆ ಬರುವುದು ಸಹಜ. ಆದರೆ ಸಿದ್ದರಾಮಯ್ಯ ಅವರು ಟೀಕಿಸಲೇ ಬೇಕು ಎಂದು ಟೀಕಿಸುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಸಿದ್ದರಾಮಯ್ಯ ಸೇರಿ ಹಿರಿಯರಿಗೆಲ್ಲ ಗೌರವ ಕೊಡುತ್ತಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK