ಸುವರ್ಣ ತ್ರಿಭುಜ ದೋಣಿ ದುರಂತ: ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ
Team Udayavani, Nov 19, 2020, 6:05 PM IST
ಮಲ್ಪೆ: ಸುವರ್ಣ ತ್ರಿಭುಜ ಬೋಟ್ ದುರಂತದಲ್ಲಿ ಮೃತಪಟ್ಟ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣ ದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ ಕರ್ನಾಟಕ ಸರಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮಂದಿ ಮೀನುಗಾರರ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿ ವಹಿಸಿದ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರರ ಮುಖಂಡ ನಾಡೋಜ ಡಾ ಜಿ ಶಂಕರ್ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ಕೆ ರಘುಪತಿ ಭಟ್ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭವಿಷ್ಯದ ಸಂಗೀತ ಕ್ಷೇತ್ರಕ್ಕೆ ಕರಾವಳಿ ಕೊಡುಗೆ
ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ
ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್
ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ
ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ
ಹೊಸ ಸೇರ್ಪಡೆ
ನಪುಂಸಕರಿಗೆ ಮಾತ್ರ ನಪುಂಸಕ ಎಂದರೆ ಏನು ಎಂಬುದು ಗೊತ್ತು: ಸಿದ್ದುಗೆ ಈಶ್ವರಪ್ಪ ಟಾಂಗ್
ಕುಂದು ಕೊರತೆ ಪರಿಶೀಲನೆ: ಸೌಲಭ್ಯ ಒದಗಿಸಲು ಆಗ್ರಹ
ಕಡಬ: ರಸ್ತೆ ಬದಿಯ ಜ್ಯೂಸ್ ಅಂಗಡಿಯಲ್ಲಿಟ್ಟ ಕಬ್ಬನ್ನು ತಿಂದ ಕಾಡಾನೆ; ವಿಡಿಯೋ ವೈರಲ್
ಸಾಗರ: ಅರುಣ್ ಕುಗ್ವೆ ಬಂಧನಕ್ಕೆ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಎಎಸ್ಪಿಗೆ ಮನವಿ
ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ