ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈ


Team Udayavani, Jan 17, 2022, 5:50 AM IST

ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈ

ನನಗೆ ಡಾ| ಟಿಎಂಎ ಪೈಯವರ ಪರಿಚಯ ವಾದದ್ದೇ ಟಿ.ಎ. ಪೈಯವರ ಮೂಲಕ. ಮುಂದೆ ಪೈ ಕುಟುಂಬದ ಎಲ್ಲ ಸದಸ್ಯರ ನಿಕಟ ಸಂಪರ್ಕವೂ ದೊರೆಯಿತು.

1967ರಲ್ಲಿ ಟಿ.ಎ. ಪೈ ಅವರು ನಾನು ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಚುನಾ ವಣೆಗೆ ಸ್ಪರ್ಧಿಸಲು ಬೆಂಬಲ, ಪ್ರೋತ್ಸಾಹ ನೀಡಿದ್ದರು. ಟಿ.ಎ. ಪೈ ಅವರು ಲೋಕಸಭೆ ಚುನಾ ವಣೆಯಿಂದ ಸ್ಪರ್ಧಿಸಲು ಯೋಚಿಸಿದ್ದರು. ಆದರೆ ಟಿ.ಎ. ಪೈ ಅವರು ಸ್ಪರ್ಧೆಯಿಂದ ಹಿಂದೆ ಗೆದರು. ನಾನು ಮಾತ್ರ ಸ್ಪರ್ಧಿಸಿದೆ. ಟಿ.ಎ. ಪೈಯವರು ಬೆಂಬಲ ಕೊಟ್ಟಿದ್ದರೂ ನಾನು ಸೋತೆ. 1972ರಲ್ಲಿ ಅವರು ಕೇಂದ್ರ ಸಚಿವ ರಾದಾಗ ನಾನು ಮತ್ತೆ ಬೈಂದೂರಿ ನಿಂದ ಸ್ಪರ್ಧಿಸಿದಾಗ ಬೆಂಬಲ ಕೊಟ್ಟಿದ್ದರು.

ಮಿಲ್ಕ್ ಯೂನಿ ಯನ್‌ ಮೂಲಕ ನಾನು ಮತ್ತು ಅವರು ಜತೆಯಾಗಿ ಉಡುಪಿ, ಕುಂದಾಪುರ, ಕಾರ್ಕಳ ತಾಲೂಕುಗಳಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಸ್ಥಾಪಿಸಿ ಹೈನೋದ್ಯಮ ಅಭಿವೃದ್ಧಿಗೆ ಶ್ರಮಿಸಿದ್ದೆವು.
ಟಿ.ಎ. ಪೈ ಅವರು ಉತ್ತಮ ಆಡಳಿತಗಾರ ರಾಗಿದ್ದರು. ಸಾಮಾನ್ಯವಾಗಿ ಒಂದೊಂದು ಕ್ಷೇತ್ರದಲ್ಲಿ ಕೈಯಾಡಿಸುತ್ತಾರೆ. ಇವರು ಹಾಗಲ್ಲ. ಸಹಕಾರಿ, ಹೈನೋದ್ಯಮ, ಶಾಸಕರು, ಸಂಸದರು, ಬ್ಯಾಂಕಿಂಗ್‌, ಮ್ಯಾನೇಜ್‌ಮೆಂಟ್‌ ಹೀಗೆ ನಾನಾ ಬಗೆಯ ಕ್ಷೇತ್ರಗಳಲ್ಲಿ ಕೈಯಾಡಿಸಿದ್ದಷ್ಟೆ ಅಲ್ಲ, ಅದರಲ್ಲಿ ಯಶಸ್ವಿಯಾಗಿದ್ದರು.

ಕೇಂದ್ರ ಮತ್ತು ರಾಜ್ಯ ಸರಕಾರದಲ್ಲಿ ಪ್ರಭಾವಿಯಾಗಿದ್ದರು. ನಿಷ್ಠೆ, ಪ್ರಾಮಾಣಿಕತೆಗೆ ಅವರು ಹೆಸರಾಗಿದ್ದರು. ಆ ಕಾಲದ ಹತ್ತಾರು ಸಂಗತಿಗಳಿವೆ ಹಂಚಿಕೊಳ್ಳಲಿಕ್ಕೆ. ಒಬ್ಬ ಸಮರ್ಥ ಮತ್ತು ಆಕರ್ಷಕ ವ್ಯಕ್ತಿತ್ವದವರು ಟಿ.ಎ. ಪೈ ಅವರು ಎಂಬುದರಲ್ಲಿ ಅನುಮಾನವಿಲ್ಲ.
- ಎ.ಜಿ.ಕೊಡ್ಗಿ
(ಜಿಲ್ಲೆಯ ಹಿರಿಯ ಮುತ್ಸದ್ದಿ
ಗ್ರಾಮೀಣ ಪರ ಚಿಂತಕ. ಅಮಾಸೆಬೈಲು ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷರು)

 

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.