ಸಾಧನೆಗೆ ಪ್ರತಿಭೆ ಮುಖ್ಯ


Team Udayavani, Jul 25, 2021, 10:00 AM IST

ಸಾಧನೆಗೆ ಪ್ರತಿಭೆ ಮುಖ್ಯ

“ವಿದ್ಯಾಹೀನಂ ಪಶು ಸಮಾನಂ’ಎಂಬ ಮಾತಿದೆ. ಅಂದರೆ ವಿದ್ಯೆಯಿಲ್ಲದವನು ಪಶುವಿಗೆ ಸಮಾನ ಎಂಬುದು ಈ ಮಾತಿನ ತಾತ್ಪರ್ಯ. ಅದೇ ರೀತಿಯಾಗಿ ವಿದ್ಯೆಯಿಂದ ವಿನಯ, ಜ್ಞಾನವನ್ನು ಅರ್ಜಿಸಿಕೊಳ್ಳಬಹುದು. ಜ್ಞಾನ ಎಂಬುದು ನಿರ್ದಿಷ್ಟವಾಗಿ ಒಂದು ಪರಿಧಿಯೊಳಗಿಲ್ಲ ಜ್ಞಾನವನ್ನು ಯಾರು ಬೇಕಾದರೂ ಕರಗತ ಮಾಡಿಕೊಳ್ಳಬಹುದು. ಆದರೆ ವಿದ್ಯೆ ಎಂಬುದು ನಿರ್ದಿಷ್ಟ ಕ್ಷೇತ್ರದಲ್ಲಿ ಆಸಕ್ತಿಯಿರುವ ವ್ಯಕ್ತಿಗಳು ಆಯಾಯ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಾದಿಗಳನ್ನು ಕಲಿಯುವುದು ಎಂದರ್ಥ.

ಮಕ್ಕಳು ಶಾಲೆಗೆ ವಿದ್ಯಾರ್ಜನೆಗಾಗಿ ಬರುವವರು, ಶಾಲೆಯಲ್ಲಿ ಮಾಡುವ ಪಾಠ, ಪ್ರವಚನಗಳು ಮಕ್ಕಳಿಗೆ ಮನದ ಟ್ಟಾಗುವುದು ಮುಖ್ಯ ವಾಗಿರುತ್ತವೆ. ಆಂಗ್ಲ ಭಾಷೆಯಲ್ಲಿ ಪಾಠ ಮಾಡಿ ವಿದ್ಯಾರ್ಥಿಗಳಿಗೆ ಅರ್ಥ ವಾಗದಿದ್ದಾಗ ಮಾತೃ ಭಾಷೆಯಲ್ಲಿ ಮತೊಮ್ಮೆ, ಮಗದೊಮ್ಮೆ ಅದೇ ಪಠ್ಯ ವಿಚಾರಗಳನ್ನು ಮನದಟ್ಟಾಗುವಂತೆ ಹೇಳುವುದೂ ಇದೆ.

ಪ್ರಾಥಮಿಕ ಶಾಲೆಗೆ ಹೋಗುವ ಹಂತದಲ್ಲಿ ಮಕ್ಕಳು ಹೆಚ್ಚಾಗಿ ಮಾತೃಭಾಷೆಯನ್ನೇ ಮಾತನಾಡುತ್ತಿರುತ್ತಾರೆ. ಹಾಗಾಗಿ ಮಾತೃಭಾಷೆಯಲ್ಲೇ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ನೀಡುವುದು ಒಳಿತು. ಮಾತೃಭಾಷೆಯಲ್ಲೇ ಮನೆಯಲ್ಲಿ ಮಾತನಾಡುತ್ತಾ, ಆಡುತ್ತಾ ವ್ಯವಹರಿಸುತ್ತ ಇದ್ದ ಮಗುವೊಂದನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿ, ಒತ್ತಾಯಪೂರ್ವಕವಾಗಿ ಆಂಗ್ಲ ಭಾಷೆಯಲ್ಲಿ ಮಾತನಾಡುವಂತೆ ಶಿಕ್ಷಕರು ಗದರುವುದು ಖಂಡನೀಯ.

ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತ ಮಾತ್ರಕ್ಕೆ ಮಕ್ಕಳು ಇಂಗ್ಲಿಷ್‌ ಮಾತನಾಡಲು ಕಲಿಯುತ್ತಾರೆ ಎಂಬುದು ಭ್ರಮೆ. ಕನಿಷ್ಠ ಪ್ರಾಥಮಿಕ ಶಿಕ್ಷಣವನ್ನು ಪಡೆಯದೇ ಇರುವ ವ್ಯಕ್ತಿಗಳು ಅತ್ಯುತ್ತಮವಾಗಿ ಇಂಗ್ಲಿಷಿನಲ್ಲಿ ವ್ಯವಹರಿಸುತ್ತಾರೆ. ಬೇರೆ ಬೇರೆ ಭಾಷೆ ಬಲ್ಲವರೊಂದಿಗೆ ನಾವು ಮಾತನಾಡುತ್ತಾ ಹೋದಂತೆ ನಮಗೂ ಅವರ ಭಾಷೆಯನ್ನು ಕಲಿಯಬಹುದು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್‌ಗೆ ಬಹಳ ಪ್ರಾಮುಖ್ಯ ಇದೆ. ಹಾಗಾಗಿ ಹೆತ್ತವರು ಆಂಗ್ಲ ಮಾಧ್ಯಮದತ್ತ ಆಕರ್ಷಿತರಾಗುತ್ತಾರೆ. ಕೇವಲ ಒಂದು ಭಾಷೆಯನ್ನು ಕಲಿಯುವ ಸಲುವಾಗಿ ಲಕ್ಷ ಲಕ್ಷ ದುಡ್ಡು ಸುರಿಯುವ ಬದಲು, ಪ್ರಾಥಮಿಕ ಶಿಕ್ಷಣವನ್ನು ಮಾತೃ ಭಾಷೆಯಲ್ಲಿ ನೀಡಿ, ಇಂಗ್ಲಿಷ್‌ ಕಥೆ ಪುಸ್ತಕಗಳನ್ನು ಮಕ್ಕಳಿಗೆ ಓದಿಸುವ ಮೂಲಕ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿ ಪ್ರಸಾರವಾಗುವ ಕಾಟೂìನ್‌ಗಳನ್ನು ಮಕ್ಕಳಿಗೆ ತೋರಿಸುವ ಮೂಲಕ ಕೂಡ ಇಂಗ್ಲಿಷ್‌ ಕಲಿಸಬಹುದು. ಪ್ರಾಥಮಿಕ ಶಿಕ್ಷಣವನ್ನು ಮಾತೃ ಭಾಷೆಯಲ್ಲೇ ನೀಡುವುದು ಸಮಂಜಸ. ಸಾಧಿಸಬೇಕೆಂಬ ಹಠವಿದ್ದರೆ ಯಾವುದೇ ಭಾಷೆ ಮಾತನಾಡುವ ವ್ಯಕ್ತಿಯೂ ಕೂಡ ಸಾಧಿಸಬಹುದು. ಕೇವಲ ಇಂಗ್ಲಿಷ್‌ ಬಲ್ಲವರು ಮಾತ್ರ ಸಾಧಿಸಬೇಕೆಂಬ ನಿಯಮವೇನಿಲ್ಲ. ಸಾಧನೆಗೆ ಪ್ರತಿಭೆ ಮುಖ್ಯವೇ ಹೊರತು ಭಾಷೆಯಲ್ಲ.

ಕವನ ದೇವಾಡಿಗ

ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

13

UV Fusion: ಅರಿತು ಬಾಳಲು… ಬದುಕು ಬಂಗಾರ…

12-uv-fusion

Water: ನೀರನ್ನು ಮಿತವಾಗಿ ಬಳಸೋಣ

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

5-

Krishna: ಯಾರು ಈ  ಕೃಷ್ಣ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.