ಗುರುಮಠಕಲ್ ತಾ.ಪಂ ಅಧಿಕಾರ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದ ದಳಪತಿಗಳು

ತಾ.ಪಂ.ಗೆ ಜೆಡಿಎಸ್ ನ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ

Team Udayavani, Aug 10, 2020, 2:40 PM IST

ಗುರುಮಠಕಲ್ ತಾ.ಪಂ ಅಧಿಕಾರ ಗಿಟ್ಟಿಸಿಕೊಳ್ಳುವಲ್ಲಿ ದಳಪತಿಗಳು ಯಶಸ್ವಿ

ಯಾದಗಿರಿ : ಜಿಲ್ಲೆಯ ನೂತನ ಗುರುಮಠಕಲ್ ತಾಲೂಕು ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧಿಕಾರ ಗಿಟ್ಟಿಸಿಕೊಳ್ಳುವಲ್ಲಿ ಕೊನೆಗೂ ದಳಪತಿಗಳು ಯಶಸ್ವಿಯಾಗಿದ್ದಾರೆ.

12 ಸದಸ್ಯ ಬಲ ಹೊಂದಿರುವ ತಾ. ಪಂ. ನಲ್ಲಿ ಜೆಡಿಎಸ್ 4, ಕಾಂಗ್ರೆಸ್ 6 ಹಾಗೂ ಬಿಜೆಪಿಯ 2 ಸದಸ್ಯರಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.

ಕಾಂಗ್ರೆಸ್ ಭದ್ರ ಕೋಟೆಯಿಂದ ರಾಜ್ಯದಲ್ಲಿ ಬಿಂಬಿತವಾಗಿದ್ದ ಗುರುಮಠಕಲ್ ಮತಕ್ಷೇತ್ರದಲ್ಲಿ 2018 ಚುನಾವಣೆಯಲ್ಲಿ ಜೆಡಿಎಸ್ ನ ನಾಗನಗೌಡ ಕಂದಕೂರ ವಿಜಯಪತಾಕೆ ಹಾರಿಸಿ, ಕೈ ಕೋಟೆಯನ್ನು ತನ್ನ ತೆಕ್ಕೆಗೆ ಪಡೆದಿದ್ದರು, ಆಗಿಂದ ಗುರುಮಠಕಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ನಾಯಕತ್ವ ಕೊರತೆಯುಂಟಾಗಿದೆ.

ಸದ್ಯ ತಾ. ಪಂ. ಗೆ ಅಧಿಕಾರಕ್ಕೇರಲು 7 ಸದಸ್ಯರು ಬೇಕಿತ್ತು, ಕಾಂಗ್ರೆಸ್ 6 ಸದಸ್ಯರ ಬಲ ಹೊಂದಿದ್ದರೂ ಮೀಸಲಾತಿಯ ಅಭ್ಯರ್ಥಿಯಿಲ್ಲದ ಕಾರಣ ಅಧಿಕಾರದಿಂದ ವಂಚಿತವಾಗುವಂತಾಗಿದೆ.

ಇದನ್ನೆ ಅಸ್ತ್ರವಾಗಿ ಬಳಸಿಕೊಂಡ ಜೆಡಿಎಸ್ ರಾಜ್ಯ ಯುವ ನಾಯಕ ಶರಣಗೌಡ ಕಂದಕೂರ ತಂತ್ರ ಹೆಣೆದು ತಮ್ಮ 4 ಜನ ಸದಸ್ಯರ ಬಲದೊಂದಿಗೆ ಇತರೆ ಸದಸ್ಯರ ವಿಶ್ವಾಸ ಪಡೆದು ನೂತನ ತಾ. ಪಂ. ಗೆ ಮೊದಲ ಬಾರಿಗೆ ಅವಿರೋಧವಾಗಿ ಗದ್ದುಗೆ ಏರಿದ ಖ್ಯಾತಿ ಪಡೆದಿದೆ.

ಇದೀಗ ಕಂದಕೂರ ತಾ. ಪಂ ನ ಈಶ್ವರ ನಾಯಕ ಅಧ್ಯಕ್ಷ ಮತ್ತು ರಾಮಲಿಂಗಮ್ಮ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.