ಸೈಕಲ್ ಮೂಲಕ ಭಾರತ ಯಾತ್ರೆ ಹೊರಟ ತಮಿಳುನಾಡಿನ ಯುವಕ
Team Udayavani, Apr 27, 2022, 6:46 PM IST
ಕೊಟ್ಟಿಗೆಹಾರ : ತಮಿಳುನಾಡಿನಿಂದ ಸೈಕಲ್ನಲ್ಲಿ ಭಾರತಯಾತ್ರೆ ಕೈಗೊಂಡ ಯುವಕ ಬುಧವಾರ ಕೊಟ್ಟಿಗೆಹಾರ ತಲುಪಿದ್ದಾನೆ.
2021 ರ ಅಕ್ಟೋಬರ್ ನಲ್ಲಿ ತಮಿಳುನಾಡಿನ ಪಾಂಡಿಯಿಂದ ಸೈಕಲ್ ಯಾತ್ರೆ ಆರಂಭಿಸಿರುವ ಸಂತೋಷ್ ಈವರೆಗೆ ಸುಮಾರು 15 ಸಾವಿರ ಕಿ.ಮಿ ಸೈಕಲ್ನಲ್ಲಿ ಕ್ರಮಿಸಿದ್ದಾನೆ.
ಈ ಬಗ್ಗೆ ಮಾತನಾಡಿದ ಸೈಕಲ್ ಯಾತ್ರಿಕ ಸಂತೋಷ್, ಸೈಕಲ್ನಲ್ಲಿ ಭಾರತವನ್ನು ಸುತ್ತಾಡಬೇಕು ಎಂಬ ಬಯಕೆಯಿಂದ ತಮಿಳುನಾಡಿನಿಂದ ಸೈಕಲ್ ಯಾತ್ರೆ ಆರಂಭಿಸಿದ್ದು ಚಿಕ್ಕಮಗಳೂರು, ಉಡುಪಿ ಮೂಲಕ ಸಾಗಿ ಸೈಕಲ್ ಯಾತ್ರೆ ಮುಂದುವರಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಹಿಂದಿ ರಾಷ್ಟ್ರ ಭಾಷೆಯಲ್ಲ : ಕಿಚ್ಚ ಸುದೀಪ್ ವಿರುದ್ಧ ಅಜಯ್ ದೇವ್ ಗನ್ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ