ಆರ್‌ಸಿಬಿ ಆ್ಯಂಥಮ್‌ ಸಾಂಗ್‌ ವೈರಲ್‌


Team Udayavani, Apr 11, 2022, 6:35 AM IST

ಆರ್‌ಸಿಬಿ ಆ್ಯಂಥಮ್‌ ಸಾಂಗ್‌ ವೈರಲ್‌

ಬೆಂಗಳೂರು: ಐಪಿಎಲ್‌ ಹಂಗಾಮ ಜೋರಾಗುತ್ತಿದ್ದಂತೆ, ತಂಡ ಗಳನ್ನು ಉತ್ತೇಜಿಸುವ ಕಾರ್ಯಗಳೂ ಅಭಿಮಾನಿಗಳಿಂದ ಜೋರಾಗಿ ನಡೆ ಯುತ್ತಿದೆ. ಸದ್ಯ ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡವನ್ನು ಪ್ರೇರೇಪಿಸುವಂತಹ ಆರ್‌ಸಿಬಿ ಆ್ಯಂಥಮ್‌’ ಎಂಬ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಈ ಗೀತೆಯನ್ನು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡದ ರ್ಯಾಪರ್‌ ಗುಬ್ಬಿ ಸಾಹಿತ್ಯ ಬರೆದು ಧ್ವನಿಯಾಗಿರುವ ಈ ಗೀತೆಗೆ ಶ್ರೀರಾಮ್‌ ಗಂಧರ್ವ ಸಂಗೀತ ಸಂಯೋಜಿಸಿದ್ದಾರೆ.

ಆರ್‌ಸಿಬಿ ತಂಡದ ಅಭಿಮಾನಿಯಾಗಿ ರುವ ಶುಭಾಷಿಸಿ ಶ್ರೀನಿವಾಸ್‌, ಇಂಥದ್ದೊಂದು ಹಾಡನ್ನು ನಿರ್ಮಿಸಿ ತಮ್ಮ ತಂಡದ ಆಟಗಾರರಿಗೆ ಅರ್ಪಿಸಿದ್ದಾರೆ. ಈ ಐಪಿಎಲ್‌ನಲ್ಲಿ ಆರ್‌ಸಿಬಿ ಆಟಗಾರರನ್ನು ಸಂಗೀತದ ಮೂಲಕ ಉತ್ತೇಜಿಸುವ ಸಲುವಾಗಿ ಈ ಮ್ಯೂಸಿಕ್‌ ವೀಡಿಯೋ ಸಾಂಗ್‌ ನಿರ್ಮಿಸಿದ್ದೇವೆ. ಆರ್‌ಸಿಬಿ ಕಟ್ಟಾ ಅಭಿಮಾನಿ ಸುಗುಮಾರ್‌ ಕೂಡ ಈ ವೀಡಿಯೋ ಸಾಂಗ್‌ನಲ್ಲಿ ಕಾಣಿಸಿ ಕೊಂಡಿದ್ದಾರೆ. ಭಾರತೀಯ ಸಂಸ್ಕೃತಿ ಜೊತೆಗೆ, ಪಾಶ್ಚಿಮಾತ್ಯ ನೃತ್ಯ, ಹಿಪ್‌ಹಾಪ್‌ ಶೈಲಿಯನ್ನು ಬಳಸಿಕೊಂಡು ಈ ಸಾಂಗ್‌ ಚಿತ್ರೀಕರಿಸಲಾಗಿದೆ.

ಈಗಾಗಲೇ ಈ ಸಾಂಗ್‌ ವೈರಲ್‌ ಆಗುತ್ತಿದ್ದು, ಆರ್‌ಸಿಬಿ ಆಟಗಾರರು ಮತ್ತು ಅಭಿಮಾನಿಗಳು ಹಾಡನ್ನು ಮೆಚ್ಚಿಕೊಳ್ಳುತ್ತಿದ್ದಾರೆ’ ಎಂದು ಆರ್‌ಸಿಬಿ ಆ್ಯಂಥಮ್‌ ಗೀತೆಗೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಖುಷಿಯನ್ನು ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.